ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು...
Know Moreರಾಮೇಶ್ವರಂ ಕೆಫೆ ಬ್ಲಾಸ್ಟ್ನ ಉಗ್ರನ ಜಾಡು ಹಿಡಿದು ಹೊರಟಿದ್ದ ಎನ್ಐಎ, ಮೇಜರ್ ಆಪರೇಷನ್ ಮಾಡಿದೆ. ಬಾಂಬರ್ಗೆ ಸಹಾಯ ಮಾಡಿದ್ದವ ಬಲೆಗೆ...
Know Moreಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಹೆಚ್ಚಳವಾಗಿದೆ. ಚಿನ್ನದ ಬೆಲೆ ಸತತ ಏರಿಕೆ ಕಂಡಿದೆ. ನಿನ್ನೆ ತುಸು ಕಡಿಮೆ ಆಗಿದ್ದ ಬೆಳ್ಳಿ ಬೆಲೆ ಇಂದು ಗಣನೀಯವಾಗಿ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು...
Know Moreಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ...
Know Moreಚುನಾವಣಾ ಅಧಿಕಾರಿಗಳ ಅನುಮತಿಯಿಲ್ಲದೇ ಬೆಳಗಾವಿಯ ಹಿಂಡಲಗಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ ಆರೋಪದ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್...
Know More2014ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿದ್ದು, ಈ ಮೈತ್ರಿ ಹೊಸದೇನಲ್ಲ. ಎರಡೂ ಪಕ್ಷದ ಕಾರ್ಯಕರ್ತರು ಮೊದಲಿನಿಂದಲೂ ಬಹಳ ಸಮನ್ವತೆಯಿಂದ ಇದ್ದಾರೆ ಈಗಲೂ ಇರುತ್ತಾರೆ. ಹೀಗಾಗಿ ಕಾರ್ಯಕರ್ತರಲ್ಲಿ ಯಾವ ಗೊಂದಲಗಳಿಲ್ಲ. ಚುನಾವಣೆಯಲ್ಲಿ ಹೊಂದಾಣಿಕೆಯಿಂದ ಕೆಲಸ ಮಾಡಿ...
Know Moreಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ...
Know Moreಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ ದಾಖಲಿಸಿದೆ. ಸೋಮವಾರ ವಯನಾಡ್ ಮಾರುಕಟ್ಟೆಯಲ್ಲಿ ರೋಬಸ್ಟಾ ಹಸಿ ಕಾಫಿ ಹಣ್ಣುಗಳ ಫಾರ್ಮ್ಗೇಟ್...
Know Moreಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.ಕನ್ನಡ ಸಂಪಾದಕ ನಿರಂಜನ್ ಅವರ ವಿರುದ್ಧ...
Know Moreಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲಗಳಲ್ಲಿ ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ...
Know Moreಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಹಲವು ಪುರಾವೆಗಳನ್ನು...
Know Moreಲೋಕಸಭಾ ಟಿಕೆಟ್ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ...
Know Moreಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಚಿತ್ರದುರ್ಗ ಲೋಕಸಭಾ ಚುನಾವಣೆಯ ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ ಅವರಿಗೆ ಕೊಕ್ ನೀಡಲಾಗಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ...
Know Moreರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ಎನ್ಐಎ ದಾಳಿ...
Know Moreಕಾಂಗ್ರೆಸ್ನ ಎಲ್ಲ ನಾಯಕರಿಗೆ ಕೋರ್ಟ್ ತಪರಾಕಿ ಹಾಕಿದೆ. ರಾಹುಲ್ ಗಾಂಧಿ ಸೇರಿ ಹಲವರಿಗೆ ಕೋರ್ಟ್ ಬಿಸಿ ಮುಟ್ಟಿಸಿದೆ. ಶಿವರಾಜ್ ತಂಗಡಗಿ ಕೂಡ ನಾಲಗೆ ಹರಿಬಿಟ್ಟಿದ್ದಾರೆ. ಸೋಲಿನ ಭಯದಿಂದ ಈ ರೀತಿ ಮಾತಾಡುತ್ತಿದ್ದಾರೆ. ಸಂಸ್ಕೃತಿ ಇಲ್ಲದ...
Know MoreGet latest news karnataka updates on your email.