ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರ್ಸ್'ನೊಂದಿಗೆ 'ಗೋವಾ ಎನ್ವಿರಾನ್ಮೆಂಟಲ್ ಫಿಲ್ಮ್ ಫೆಸ್ಟಿವಲ್' (ಜಿಇಎಫ್ಎಫ್) ನ ಮೊದಲ ಆವೃತ್ತಿ ಜೂನ್ 3 ರಿಂದ...
Know Moreಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಲಯಾಳಂ ನಟ ಹರೀಶ್ ಪೆಂಗನ್ ಅವರು ಮಂಗಳವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಚಿತ್ರರಂಗದ ಮೂಲಗಳು...
Know Moreಹೈದರಾಬಾದ್: ಖ್ಯಾತ ಟಾಲಿವುಡ್ ಸ್ಟಾರ್ ಜೂನಿಯರ್ ಎನ್ಟಿಆರ್ ಅವರು ತಮ್ಮ ಕುಟುಂಬದೊಂದಿಗೆ ಅಜ್ಞಾತ ಸ್ಥಳದಲ್ಲಿ ವಿಹಾರ ನಡೆಸಿದ್ದಾರೆ. ಅವರು ತಮ್ಮ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಇಬ್ಬರು ಪುತ್ರರಾದ ಅಭಯ್ ಮತ್ತು ಭಾರ್ಗವ್ ಅವರೊಂದಿಗೆ...
Know Moreವೀರ್ ಸಾವರ್ಕರ್ ಅವರ ಜೀವನಾಧಾರಿತ 'ಸ್ವಾತಂತ್ರ್ಯ ವೀರ್ ಸಾವರ್ಕರ್' ಚಿತ್ರದ ಟೀಸರ್ ಅನ್ನು ಅವರ (ಸಾವರ್ಕರ್) ಅವರ 140ನೇ ಜನ್ಮದಿನವಾದ ಮೇ 28ರಂದು...
Know Moreಮುಂಬರುವ ಚಿತ್ರ 'ಆದಿಪುರುಷ್'ನಲ್ಲಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಕೃತಿ ಸನೋನ್, ಎಲ್ಲಾ ತಲೆಮಾರುಗಳು, ವಿಶೇಷವಾಗಿ ಮಕ್ಕಳು 'ಆದಿಪುರುಷ್' ಚಿತ್ರವನ್ನು ನೋಡಬೇಕು ಎಂದು...
Know Moreಪತ್ತನಾಜೆಯೊಂದಿಗೆ ತುಳುನಾಡಿನ ಗಂಡುಕಲೆ ಯಕ್ಷಗಾನದ ಮೇಳಗಳು ತಮ್ಮ ಪ್ರದರ್ಶನವನ್ನು ಮುಗಿಸಿವೆ. ಇತ್ತೀಚಿನ ದಿನಗಳಲ್ಲಿ ಯಕ್ಷಗಾನದಲ್ಲಿ ಪ್ರಚಲಿತ ವಿದ್ಯಮಾನಗಳನ್ನು, ಚಲನಚಿತ್ರ ಮತ್ತು ರಾಜಕಾರಣದಲ್ಲಿ ವೈರಲ್ ಆಗುವ ಸಂಭಾಷಣೆಗಳನ್ನು ಪಾತ್ರೋಚಿತವಾಗಿ ಅಳವಡಿಸಿಕೊಂಡಿರುವುದನ್ನು ಯಕ್ಷಪ್ರಿಯರು...
Know Moreಹೊಸ ಸಂಸತ್ ಭವನ ಕುರಿತು ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಟ್ವೀಟ್ ಮಾಡಿದ್ದಾರೆ. “ ಸಂಸತ್ ಹೊಸ ಕಟ್ಟಡ ನಮ್ಮ ಸಂವಿಧಾನವನ್ನು ಎತ್ತಿಹಿಡಿಯುವ ಭವ್ಯವಾದ ಹೊಸ ಮನೆ, ಈ ಮಹಾನ್ ರಾಷ್ಟ್ರದ ಪ್ರತಿಯೊಬ್ಬ ನಾಗರಿಕರನ್ನು...
Know Moreಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ದಕ್ಷಿಣ ಭಾರತದ ನಟಿ ಕೀರ್ತಿ ಸುರೇಶ್ ಅವರ ತಂದೆ ತಮ್ಮ ಮಗಳು ಫರ್ಹಾನ್ ಬಿನ್ ಲಿಯಾಕತ್ ಎಂಬ ವ್ಯಕ್ತಿಯೊಂದಿಗೆ ವಿವಾಹವಾಗಲಿದ್ದಾರೆ ಎಂಬ ವರದಿಗಳು ಸುಳ್ಳು ಎಂದು...
Know Moreನಟಿ ಕಂಗನಾ ರನೌತ್ ಇತ್ತೀಚೆಗೆ ತನ್ನ ಟ್ವಿಟ್ಟರ್ನಲ್ಲಿ ದೇವಸ್ಥಾನದೊಳಗೆ ಕನಿಷ್ಢ ಉಡುಗೆ ತೊಟ್ಟು ದೇವಳ ಪ್ರವೇಶಿಸಿದ ಯುವತಿಯೊಬ್ಬಳಿಗೆ ಕಂಗನಾ ನೈತಿಕತೆಯ ಪಾಠ...
Know More"ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಞಾವು ನಿರ್ಮಾಣದಲ್ಲಿ ಹೆಚ್.ಡಿ ಆರ್ಯ ನಿರ್ದೇಶನದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾದ ಬಿಡುಗಡೆ ಸಮಾರಂಭ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ...
Know Moreಕಾನ್ ಚಲನಚಿತ್ರೋತ್ಸವದ ಸಂದರ್ಶನವೊಂದರಲ್ಲಿ ನೀಲಿಚಿತ್ರ ತಾರೆ ಸನ್ನಿ ಲಿಯೋನ್ ಮನಬಿಚ್ಚಿ ಮಾತನಾಡಿದ್ದು ಬಿಗ್ ಬಾಸ್ ಕಾರ್ಯಕ್ರಮವು ನೀಲಿಚಿತ್ರ ತಾರೆಯಾಗಿದ್ದ ತಮಗೆ ಮುಖ್ಯವಾಹಿನಿ ಚಿತ್ರಗಳಲ್ಲಿ ಅಭಿನಯಿಸಲು ಹೇಗೆ ವೇದಿಕೆಯಾಯಿತು ಎಂಬುದನ್ನು...
Know Moreಇತ್ತೀಚೆಗಷ್ಟೇ ರಾಜಕೀಯ ಕಾರ್ಯಕರ್ತ ಫಹಾದ್ ಅಹ್ಮದ್ ಅವರೊಂದಿಗೆ ವಿವಾಹವಾಗಿರುವ ನಟಿ ಸ್ವರಾ ಭಾಸ್ಕರ್ ಅವರು ತಮ್ಮ ಚಿತ್ರ 'ಮಿಸೆಸ್ ಫಲಾನಿ' ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಅದರಲ್ಲಿ ಚಿತ್ರದಲ್ಲಿ ಅವರು ಬಹು ಪಾತ್ರ...
Know Moreಮುಂಬೈ: ಐಕಾನಿಕ್ ಶೋ 'ಸಾರಾಭಾಯಿ ವರ್ಸಸ್ ಸಾರಾಭಾಯ್' ಧಾರಾವಾಹಿ ಮೂಲಕ ಪ್ರಸಿದ್ಧರಾಗಿದ್ದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಧಾರಾವಾಹಿಯ ಸತೀಶ್ ಹೀಗೆ ಬರೆದುಕೊಂಡಿದ್ದು, ನಮ್ಮ ಧಾರಾವಾಹಿ ಸಾರಾಭಾಯಿ...
Know Moreಬಾಲಿವುಡ್ ನಟಿ ಪ್ರೀತಿ ಜಿಂಟಾ ಮತ್ತು ಅವರ ಪತಿ ಜೀನ್ ಗುಡ್ನಫ್ ಅವರು ಧರ್ಮಶಾಲಾದಲ್ಲಿ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರನ್ನು ಭೇಟಿ...
Know Moreಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.೨೬ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ...
Know MoreGet latest news karnataka updates on your email.