News Kannada
Saturday, September 23 2023
ಮನರಂಜನೆ

ಮನೋರಂಜನೆ ಜತೆಗೆ ಮನೋವಿಕಸನದ ಚಿತ್ರಗಳು ಬರಲಿ- ಯು. ಕೆ. ಕುಮಾರ್‌ನಾಥ್

22-Sep-2023 ಮನರಂಜನೆ

ಮನೋರಂಜನೆ ಜತೆಗೆ ಮನೋವಿಕಸನ ಮಾಡುವ ಮತ್ತು ಮಕ್ಕಳ ಬದುಕಿಗೆ ಸ್ಪೂರ್ತಿ ನೀಡುವ ಸಿನಿಮಾಗಳ ಅಗತ್ಯತೆ ಇದೆ. ಈ ಪೈಕಿ ಬನ್ ಟೀ ಚಲನಚಿತ್ರ ಸಮಾಜಮುಖಿ ಚಿಂತನೆಗೆ ಹಚ್ಚುವ ಪ್ರಯತ್ನವಾಗಿ ನಿರ್ಮಿಸಿರುವುದು ಶ್ಲಾಘನೀಯ ಎಂದು ಎಂದು ಹಿರಿಯ ಪತ್ರಕರ್ತ ಯು. ಕೆ. ಕುಮಾರ್‌ನಾಥ್...

Know More

ಮಾತೃ ಭಾಷೆಯ ಋಣ ತೀರಿಸುವ ಕೆಲಸ ಮಾಡಬೇಕು: ಪ್ರೀತಂ ಪುತ್ತೂರಾಯ

22-Sep-2023 ಮನರಂಜನೆ

ನಾವು ಹುಟ್ಟಿದ ಮಣ್ಣು, ಜನ್ಮ ನೀಡಿದ ತಾಯಿ ಮತ್ತು ಮಾತೃ ಭಾಷೆಯ ಋಣ ತೀರಿಸುವ ಕೆಲಸ ಮಾಡಬೇಕು. ಮಣ್ಣಿನ ಭಾಷೆಯ ಬೆಳವಣಿಗೆ ಸಹಕರಿಸುವ ಗುಣ ನಮ್ಮಲ್ಲಿ ಬೆಳೆಯಬೇಕು ಎಂದು ಸಂಪ್ಯ ಅನ್ನಪೂರ್ಣೇಶ್ವರಿ ದೇವಳದ ಧರ್ಮದರ್ಶಿಯಾದ...

Know More

“ತುಳು ಸಿನಿಮಾಗಳನ್ನು ತುಳುವರು ಗೆಲ್ಲಿಸಬೇಕು “-ಕರುಣಾಕರ ಎಂ.ಶೆಟ್ಟಿ

22-Sep-2023 ಮನರಂಜನೆ

ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ "ಯಾನ್ ಸೂಪರ್ ಸ್ಟಾರ್" ಸಿನಿಮಾ ನಗರದ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಗೊಂಡಿತು....

Know More

ಮಗಳ ಆತ್ಮಹತ್ಯೆ ಬಗ್ಗೆ ಮೌನ ಮುರಿದ ನಟ ವಿಜಯ್‌

22-Sep-2023 ಮನರಂಜನೆ

ತಮಿಳು ನಟ, ಸಂಗೀತ ಸಂಯೋಜಕ ವಿಜಯ್ ಆ್ಯಂಟನಿ ಅವರ ಮಗಳು ಮೀರಾ(16) ಮಂಗಳವಾರ (ಸೆ.19) ಆತ್ಮಹತ್ಯೆ...

Know More

ಅ.13ಕ್ಕೆ ದೇಶದ ಎಲ್ಲೆಡೆ ಮಲ್ಟಿಫ್ಲೆಕ್ಸ್‌ನಲ್ಲಿ ಟಿಕೆಟ್‌ ದರ 99ರೂ.ಮಾತ್ರ: ಏನು ಕಾರಣ ಗೊತ್ತ?

22-Sep-2023 ಮನರಂಜನೆ

ನವದೆಹಲಿ: ನೀವೆನಾದ್ರು ಸಿನಿಮಾಗಳಿಗೆ ಹೋಗುವ ಪ್ಲ್ಯಾನ್‌ ಇದ್ದಲ್ಲಿ, ಅಕ್ಟೋಬರ್‌ 13ರ ಶುಕ್ರವಾರ ನಿಮಗೆ ಶುಭದಿನ. ಯಾಕೆಂದರೆ, ಅಕ್ಟೋಬರ್‌ 23 ರಂದು ಮಲ್ಟಿಫ್ಲೆಕ್ಸ್‌ಗಳಲ್ಲಿ ನೀವು ಯಾವುದೇ ಸಿನಿಮಾ ನೋಡಿದ್ರೂ ಅದರ ದರ ಬರೀ 99 ರೂಪಾಯಿ....

Know More

ತ್ರಿ ಈಡಿಯೆಟ್ಸ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ನಟ ಅಖಿಲ್ ವಿಧಿವಶ

21-Sep-2023 ಮನರಂಜನೆ

ಮುಂಬಯಿ: ಆಮಿರ್‌ ಖಾನ್‌ ಅಭಿನಯದ ʼಥ್ರೀ ಈಡಿಯಟ್ಸ್ʼ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ಅಖಿಲ್ ಮಿಶ್ರಾ(58) ಇಂದು (ಸೆ.28)...

Know More

ಕಾವೇರಿ ವಿವಾದ: ಹಿರಿಯ ನಟ ಅನಂತ್ ನಾಗ್ ಫುಲ್ ಗರಂ

21-Sep-2023 ಮನರಂಜನೆ

ಬೆಂಗಳೂರು: ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕನ್ನಡ ಚಿತ್ರರಂಗವೂ ಸಹ ಪ್ರತಿಭಟನಾಕಾರರ ಜೊತೆ ನಿಂತಿದ್ದು, ಹಲವು ಚಿತ್ರತಾರೆಯರು ಕಾವೇರಿ...

Know More

ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ.22ರಂದು ಕರಾವಳಿಯಾದ್ಯಂತ ತೆರೆಗೆ

20-Sep-2023 ಕೋಸ್ಟಲ್ ವುಡ್

"ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ "ಯಾನ್ ಸೂಪರ್ ಸ್ಟಾರ್" ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ...

Know More

ದೊಡ್ಮನೆ ಕುಡಿಯ ʼಗ್ರಾಮಾಯಣʼಕ್ಕೆ ನಾಯಕಿಯಾದ ಮೇಘಾ ಶೆಟ್ಟಿ

20-Sep-2023 ಸಾಂಡಲ್ ವುಡ್

ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಜನಪ್ರಿಯರಾದ ನಟಿ ಮೇಘಾ ಶೆಟ್ಟಿ ಕನ್ನಡ ಸಿನಿಮಾ ರಂಗದಲ್ಲಿ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಒಂದಾದ ಮೇಲೆ ಒಂದು ಸಿನಿಮಾಗಳಿಗೆ ಸಹಿ ಹಾಕುತ್ತಿರುವ ಅವರು ಈಗ ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್‌ಗೆ...

Know More

ಕಾವೇರಿ ಹೋರಾಟಕ್ಕೆ ಧುಮಿಕಿದ ನಟ ದರ್ಶನ್‌

20-Sep-2023 ಸಾಂಡಲ್ ವುಡ್

ಬೆಂಗಳೂರು: ಕಾವೇರಿ ನದಿಯ ನೀರನ್ನು ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿದೆ. ಸರ್ಕಾರದ ನಡೆಯನ್ನು ವಿರೋಧಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಕಾವೇರಿ ಉಳಿವಿಗಾಗಿ ಹೋರಾಟ...

Know More

ನಟ ಪ್ರಕಾಶ್​ ರಾಜ್​ಗೆ ಜೀವ ಬೆದರಿಕೆ ಹಾಕಿದ ಯೂಟ್ಯೂಬ್​ ವಾಹಿನಿ ವಿರುದ್ಧ ಎಫ್​ಐಆರ್​

20-Sep-2023 ಮನರಂಜನೆ

ಖ್ಯಾತ ನಟ ಪ್ರಕಾಶ್​ ರಾಜ್​ ಅವರು ಹಲವು ವಿವಾದಗಳನ್ನು ಮಾಡಿಕೊಂಡಿದ್ದಾರೆ. ಅದರಿಂದ ಅವರು ಸದಾ ಕಾಲ ಚರ್ಚೆಯಲ್ಲಿ ಇರುತ್ತಾರೆ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿ...

Know More

ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ರಿಲೀಸ್

19-Sep-2023 ಮನರಂಜನೆ

ದಳಪತಿ ವಿಜಯ್‌ ನಟನೆಯ ‘ಲಿಯೋ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹಲವು ಬ್ಲಾಕ್​ಬಸ್ಟರ್ ಹಿಟ್ ಸಿನಿಮಾ ನೀಡಿದ ಲೋಕೇಶ್ ಕನಗರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ...

Know More

ಖ್ಯಾತ ನಟ ವಿಜಯ್‌ ಆಯಂಟೊನಿ ಪುತ್ರಿ ಆತ್ಮಹತ್ಯೆಗೆ ಶರಣು!

19-Sep-2023 ಮನರಂಜನೆ

ಚೆನ್ನೈ: ಖ್ಯಾತ ತಮಿಳು ನಟ, ಸಂಗೀತ ನಿರ್ದೇಶಕ ವಿಜಯ್‌ ಆಯಂಟೊನಿ ಅವರ 16ರ ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿರ್ಮಾಪಕರಾಗಿಯೂ ಹೆಸರು ಮಾಡಿರುವ ವಿಜಯ್‌ ಅವರ ಮಗಳು ಮೀರಾ ಚೆನ್ನೈಯ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು...

Know More

ಯುಐ ಟೀಸರ್ ಔಟ್: ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ರಿಯಲ್ ಸ್ಟಾರ್

19-Sep-2023 ಸಾಂಡಲ್ ವುಡ್

ರಿಯಲ್ ಸ್ಟಾರ್‌ ಉಪೇಂದ್ರ ಅವರ ಜನ್ಮದಿನದಂದು (ಸೆ.18) ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಯುಐ ಟೀಸರ್ ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಮುಂದೆ ಅನಾವರಣವಾಗಿದೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ದಂಪತಿ, ದುನಿಯಾ ವಿಜಯ್ ಕೂಡ ಸಾಕ್ಷಿಯಾಗಿದ್ದಾರೆ....

Know More

‘ತೋತಾಪುರಿ 2’ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ

18-Sep-2023 ಸಾಂಡಲ್ ವುಡ್

ನವರಸ ನಾಯಕ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ 2’ ಸಿನಿಮಾದ ಟ್ರೈಲರ್ ಅನ್ನು ಇಂದು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದರು. ಜೊತೆಗೆ ಅಭಿಮಾನಿಗಳಿಗೆ ಗಣೇಶ್ ಹಬ್ಬ ಶುಭಾಶಯಗಳನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು