News Karnataka Kannada
Tuesday, March 19 2024

ಗುರುತೇ ಸಿಗದಷ್ಟು ಬದಲಾದ ನಟ ರಣದೀಪ್ ಹೂಡಾ: ಶಹಭಾಷ್ ಎಂದ ನೆಟ್ಟಿಗರು

19-Mar-2024 ಬಾಲಿವುಡ್

'ಸ್ವಾತಂತ್ರ್ಯ ವೀರ ಸಾವರ್ಕರ್​' ಸಿನಿಮಾ ಪ್ರಮೋಷನ್​ನಲ್ಲಿ ನಟ ರಣದೀಪ್​ ಹೂಡಾ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ವಿನಾಯಕ್​ ದಾಮೋದರ್​ ಸಾವರ್ಕರ್‌ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ...

Know More

ಸಿನಿಮಾಗಾಗಿ ಬಾಡಿ ಟ್ರಾನ್ಸ್​ಫಾರ್ಮೇಷನ್​ ಮಾಡಿಕೊಂಡ ರಣದೀಪ್​ ಹೂಡಾ: ಅಭಿಮಾನಿಗಳು ಅಚ್ಚರಿ

18-Mar-2024 ಬಾಲಿವುಡ್

ವಿನಾಯಕ್​ ದಾಮೋದರ್​ ಸಾವರ್ಕರ್​  ಅವರ ಬದುಕಿನ ವಿವರವನ್ನು ಆಧರಿಸಿ ಸಿನೆಮಾ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ತಯಾರಾಗುತ್ತಿದೆ. ಈ ಚಿತ್ರಕ್ಕೆ   ಬಾಲಿವುಡ್‌ ನಟ ರಣದೀಪ್​ ಹೂಡಾ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಲ್ಲದೇ ನಿರ್ದೇಶನ ಕೂಡ ಅವರೇ...

Know More

10 ದಿನದಲ್ಲಿ 106 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಶೈತಾನ್​’

18-Mar-2024 ಬಾಲಿವುಡ್

ಮಾರ್ಚ್​ 8ರಂದು ಬಿಡುಗಡೆ ಆದ ‘ಶೈತಾನ್​’ ಸಿನಿಮಾ ಗೆದ್ದು ಬೀಗಿದೆ. ಹಾರರ್​ ಕಥೆ ಇರುವ ಈ ಸಿನಿಮಾ 10 ದಿನಗಳ ಕಾಲ ಯಶ್ವಿಯಾಗಿ ಪ್ರದರ್ಶನ ಕಂಡು ಒಟ್ಟು 106 ಕೋಟಿ ರೂಪಾಯಿ ಕಲೆಕ್ಷನ್​...

Know More

ʻಟಾಕ್ಸಿಕ್‌ʼನಲ್ಲಿ ನಟಿಸುವುದರ ಬಗ್ಗೆ ಸ್ಪಷ್ಟನೆ ನೀಡಿದ ಬಾಲಿವುಡ್ ಬೆಬೊ

18-Mar-2024 ಮನರಂಜನೆ

ಸ್ಯಾಂಡಲ್‌ವುಡ್‌ ನಟ ರಾಕಿಂಗ್ ಸ್ಟಾರ್ ಯಶ್​ ನಟಿಸಲಿರುವ ಟಾಕ್ಸಿಕ್‌ ಚಿತ್ರದಲ್ಲಿ ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯಿಸುವುದರ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಗೆ ಕಾಲಿಡಲಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು. ಸದ್ಯ ಈ ವಿಷಯದ ಬಗ್ಗೆ ಸ್ವತಃ...

Know More

ಹೆದ್ದಾರಿಯಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಕಾರು ಅಪಘಾತ

18-Mar-2024 ಮನರಂಜನೆ

ರಾಬರ್ಟ್​ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು...

Know More

ಕೊನೆಗೂ ಒಟಿಟಿಗೆ ಬಂತು ‘ಹನುಮಾನ್​’ ಸಿನಿಮಾ

17-Mar-2024 ಮನರಂಜನೆ

ಬ್ಲಾಕ್ ಬಸ್ಟರ್ ಸಿನಿಮಾ ‘ಹನುಮಾನ್​’ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ‘ಜೀ 5’ ಒಟಿಟಿ ಮೂಲಕ ‘ಹನುಮಾನ್​’ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ಈ ಸಿನಿಮಾಗಾಗಿ ಕಾಯುತ್ತಿದ್ದ ಅದೆಷ್ಟೋ ಸಿನಿ ರಸಿಕರಿಗೆ ಈ ಸುದ್ದಿ ಖುಷಿ...

Know More

ಬಿಗ್‌ಬಾಸ್‌ ವಿನ್ನರ್‌ ಎಲ್ವಿಶ್‌ ಯಾದವ್‌ ಬಂಧನ

17-Mar-2024 ಮನರಂಜನೆ

ಯೂಟ್ಯೂಬರ್ ಹಾಗೂ ಬಿಗ್‌ ಬಾಸ್‌ ಒಟಿಟಿ ವಿನ್ನರ್‌ ಆಗಿರುವ ಎಲ್ವಿಶ್‌ ಯಾದವ್‌ನನ್ನು ನೋಯ್ಡಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಇದೀಗ  ಅವರನ್ನು ಬಂಧಿಸಲಾಗಿದೆ...

Know More

ಸ್ಫೂರ್ತಿ ದಿನ: ಇಂದು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹುಟ್ಟುಹಬ್ಬ

17-Mar-2024 ಮನರಂಜನೆ

ಮರೆಯಲಾಗದ ಮಾಣಿಕ್ಯ,ಕನ್ನಡಿಗರ ರತ್ನ ಪುನಿತ್ ರಾಜಕುಮಾರ್ ಅವರ 49 ನೇ ವರ್ಷದ ಹುಟ್ಟುಹಬ್ಬ. ನಮ್ಮನ್ನೆಲ್ಲ ಅಗಲಿ ಮೂರು ವರ್ಷಗಳೇ ಕಳೆದು ಹೋದವು. ದೇಶದಲ್ಲಿ ಅನೇಕ ಗಣ್ಯರು ಅಗಲಿದಾಗ ಕಂಬನಿ ಮಿಡಿದು ಸ್ವಲ್ಪ ದಿನ, ತಿಂಗಳಗಳವರೆಗೂ...

Know More

ದಿ ಕೇರಳ ಸ್ಟೋರಿಯಂತೆ ವಿವಾದದ ಸುಳಿಯಲ್ಲಿದೆ ಬಸ್ತರ್

16-Mar-2024 ಮನರಂಜನೆ

ಸುದೀಪ್ತೋ ಸೇನ್  ಮತ್ತು ಅದಾ ಶರ್ಮಾ ಜೋಡಿ ಈ ಮೊದಲು ದಿ ಕೇರಳ ಸ್ಟೋರಿ ಮೂಲಕ ಸಂಚಲನ ಸೃಷ್ಟಿ ಮಾಡಿದ್ದರು, ಇದೀಗ ಬಸ್ತರ್ ಹೆಸರಿನ ಮತ್ತೊಂದು ಸಿನಿಮಾ ಮಾಡಿ ಅದನ್ನು ರಿಲೀಸ್ ಕೂಡ ಮಾಡಿದ್ದು,...

Know More

ಅಮಿತಾಬ್‌ ಆಸ್ಪತ್ರೆಗೆ ದಾಖಲಾಗಿದ್ದು ಫೇಕ್‌ ನ್ಯೂಸ್‌: ಸ್ಪಷ್ಟನೆ ಕೊಟ್ಟ ಬಿಗ್‌ ಬಿ

16-Mar-2024 ಬಾಲಿವುಡ್

ಬಾಲಿವುಡ್‌ ಪ್ರಸಿದ್ಧ  ನಟ ಅಮಿತಾಬ್‌ ಬಚ್ಚನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುಳ್ಳು ಸುದ್ಧಿ ಕೆಲವು ದಿನಗಳ ಹಿಂದೆ ಎಲ್ಲೆಡೆ ಹರಿದಾಡಿತ್ತು. ಬಚ್ಚನ್‌ ನಿಜವಾಗಿಯೂ ಅನಾರೋಗ್ಯವೋ ಎಂಬ ಅಭಿಮಾನಿಗಳ ಗೊಂದಲಕ್ಕೆ ಬಿಗ್‌ ಬಿ ಸ್ಪಷ್ಟನೆ ನೀಡಿದ್ದಾರೆ....

Know More

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್

16-Mar-2024 ಮನರಂಜನೆ

ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಹಿನ್ನೆಲೆ ನಿನ್ನೆ (ಮಾರ್ಚ್ 15) ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಆಸ್ಪತ್ರೆಗೆ ದಾಖಲಾಗಿದ್ದರು.  ಅಮಿತಾಭ್ ಬಚ್ಚನ್​ಗೆ ಈಗ ವಯಸ್ಸು 81. ಅವರಿಗೆ ಹಲವು ಅನಾರೋಗ್ಯ...

Know More

ಬಾಲಿವುಡ್ ನಿಂದ ಆಫರ್ ಬಂದಿದ್ದು ನಿಜ ಎಂದ ನಟ ಮಹೇಶ್ ಬಾಬು

15-Mar-2024 ಮನರಂಜನೆ

ತೆಲುಗು ನಟ ಮಹೇಶ್ ಬಾಬು ಅವರಿಗೆ ಬಾಲಿವುಡ್ ನಿಂದ ಆಫರ್ ಬಂದಿರೋ ವಿಚಾರ ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿತ್ತು. ಇದೀಗ ಈ ಬಗ್ಗೆ ಸ್ವತಃ ಮಹೇಶ್ ಬಾಬು ಉತ್ತರಿಸಿದ್ದಾರೆ. ಆಫರ್ ಬಂದಿದ್ದು...

Know More

ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ ಆಸ್ಪತ್ರೆಗೆ ದಾಖಲು

15-Mar-2024 ಬಾಲಿವುಡ್

ಬಾಲಿವುಡ್ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ...

Know More

ಇಂದು ಪುನೀತ್ ರಾಜ್ ಕುಮಾರ್ ನಟನೆಯ ‘ಜಾಕಿ’ ಸಿನಿಮಾ ರಿಲೀಸ್

15-Mar-2024 ಮನರಂಜನೆ

ಇಂದು ಪುನೀತ್ ರಾಜ್ ಕುಮಾರ್ ನಟನೆಯ 'ಜಾಕಿ' ಸಿನಿಮಾ ರಿಲೀಸ್ ಆಗ್ತಿದೆ. ಹೌದು. . ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬಕ್ಕೆ ಇನ್ನೂ ಎರಡು ದಿನ ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ...

Know More

100 ಕೋಟಿ ಗಡಿ ತಲುಪಿದ ಅಜಯ್​ ದೇವಗನ್​ ನಟನೆಯ ಶೈತಾನ್

14-Mar-2024 ಬಾಲಿವುಡ್

ಕಳೆದ ಶುಕ್ರವಾರ (ಮಾರ್ಚ್​ 8) ಬಿಡುಗಡೆಯಾದ ಶೈತಾನ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ವಿಶ್ವಾದ್ಯಂತ ‘ಶೈತಾನ್​’ ಕಲೆಕ್ಷನ್​ 100 ಕೋಟಿ ರೂಪಾಯಿಯಾಗಿದೆ ಎಂದು ವರದಿ ಆಗಿದೆ. ಇನ್ನೂ ಅನೇಕ ಕಡೆಗಳಲ್ಲಿ ಈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು