News Karnataka Kannada
Tuesday, April 23 2024
Cricket
ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ತಿಥಿ ಚಿತ್ರದ ನಟ ಅಭಿಷೇಕ್

Photo Credit :

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ತಿಥಿ ಚಿತ್ರದ ನಟ ಅಭಿಷೇಕ್

ಮಂಡ್ಯ: ತಿಥಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಯುವ ನಟ ಅಭಿಷೇಕ್ ಇದೇ 14ರಂದು ಗೃಹಸ್ಥಾಶ್ರಮಕ್ಕೆ ಕಾಲಿರಿಸಲಿದ್ದಾರೆ.

ಮಂಡ್ಯ ಮೂಲದ ಹುಲಿಕೆರೆ ಕೊಪ್ಪಲು ಗ್ರಾಮದ ಅಭಿಷೇಕ್, ತಮ್ಮ ಅಕ್ಕನ ಮಗಳು ಹೊಂಬಾಳೆ ಎಂಬಾಕೆಯನ್ನು ವರಿಸಲಿದ್ದು ಇದೇ 14 ಮತ್ತು 15ರಂದು ಮದುವೆ ಕಾರ್ಯಕ್ರಮಗಳು ನಡೆಯಲಿವೆ. ಮಂಡ್ಯದ ಆಂಜನೇಯ ಸ್ವಾಮಿ ದೇವಾಲಯದ ಕಲ್ಯಾಣಮಂಟಪದಲ್ಲಿ ಅಭಿಷೇಕ್ ಮದುವೆ ನಡೆಯಲಿದೆ.

ತಿಥಿ ಸಿನಿಮಾದ ನಂತರ ತರ್ಲೆ ವಿಲೇಜ್, ಏನ್ ನಿನ್ನ ಪ್ರಾಬ್ಲಂ ಮತ್ತು ಹಳ್ಳಿ ಪಂಚಾಯಿತಿ ಚಿತ್ರದಲ್ಲಿ ನಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು