News Karnataka Kannada
Saturday, April 20 2024
Cricket
ಮನರಂಜನೆ

ನಟನೆಗೆ ವಿದಾಯ ಹೇಳಲು ರಜನಿಕಾಂತ್ ಚಿಂತನೆ ?

Rajani
Photo Credit : IANS

ಚೆನ್ನೈ: ಲೋಕೇಶ್ ಕನಕರಾಜ್ ಅವರು ನಿರ್ದೇಶಿಸಿರುವ ‘ತಲೈವರ್ ಚಿತ್ರದ ನಂತರ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯ ಹೇಳಲು ಚಿಂತಿಸಿದ್ದಾರೆ ಎನ್ನಲಾಗಿದೆ.

ತಮಿಳು ಚಲನಚಿತ್ರ ನಿರ್ಮಾಪಕ ಮಿಸ್ಕಿನ್ ಸಂದರ್ಶನವೊಂದರಲ್ಲಿನಿರ್ದೇಶಕ ಲೋಕೇಶ್ ಕಂಗರಾಜ್ ನಿರ್ದೇಶನದ ‘ತಲೈವರ್ ಚಿತ್ರ ರಜನಿ ಅವರ ಕೊನೆಯ ಚಿತ್ರವಾಗಬಹುದು ಎಂದು ಹೇಳಿದ್ದಾರೆ.

ನಿರ್ದೇಶಕರ ಕಾಮೆಂಟ್ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಆದರೆ ಈ ವಿಚಾರವನ್ನು ರಜನಿಕಾಂತ್ ಅವರ ಹಲವಾರು ಅಭಿಮಾನಿಗಳು ನಂಬಲು ಸಿದ್ದರಿಲ್ಲ.

ತಲೈವಾ ಅಂತಹ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ. ಮತ್ತೊಬ್ಬ ಅಭಿಮಾನಿ ಊಹಾಪೋಹಗಳಿಗೆ ಕಡಿವಾಣ ಹಾಕುವಂತೆ ಕರೆ ನೀಡಿದರು. ನಟ ಎಂದಿಗೂ ನಿವೃತ್ತಿಯ ಬಗ್ಗೆ ಮಾತನಾಡಿಲ್ಲ ಎಂದು ಅಭಿಮಾನಿಗಳು ಹೇಳಿದ್ದಾರೆ. 72 ವರ್ಷ ವಯಸ್ಸಿನ ಸೂಪರ್‌ಸ್ಟಾರ್ ಅವರ ಮುಂದಿನ ಚಿತ್ರ ಜೈಲರ್‌ ಆಗಸ್ಟ್‌ 10ರಂದು ಬಿಡುಗಡೆಯಾಗಲಿದೆ. ಆಗಸ್ಟ್‌ 10ರಂದು ಚಿತ್ರ ಬಿಡುಗಡೆಯಾಗಲಿದೆ. ಬಳಿಕ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ನಿರ್ದೇಶನದ ‘ಲಾಲ್ ಸಲಾಂ ಚಿತ್ರವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು