ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯಿಸಿರುವ ನೈಜ ಘಟನೆ ಆಧಾರಿತ ಸಿನೆಮಾ ‘ಆಡುಜೀವಿತಂ’ ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ...
Know Moreಕಳೆದ ಕೆಲ ವರ್ಷಗಳಿಂದ ಒಟ್ಟಿಗೆ ತಿರುಗಾಡುತ್ತಿದ್ದ ನಟ ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಅವರುಗಳು ಗುಟ್ಟಾಗಿ ದೇವಾಲಯದಲ್ಲಿ ವಿವಾಹವಾಗಿದ್ದಾರೆ. ಸಿದ್ಧಾರ್ಥ್ ಹಾಗೂ ಅದಿತಿ ರಾವ್ ಹೈದರಿ ಕಳೆದ ಕೆಲವು ವರ್ಷಗಳಿಂದಲೂ...
Know Moreನಟ ಮಮ್ಮೂಟಿ ಅವರ ನಟನೆಯ ‘ಬ್ರಹ್ಮಯುಗಂ’ ಸಿನಿಮಾ ಇಂದ ಥಿಯೇಟರ್ ಮೂಲಕ ರಿಲೀಸ್ ಆಗಿದೆ. ಈ ಚಿತ್ರ ರಿಲೀಸ್ಗೂ ಮೊದಲೇ ವಿವಾದ ಸೃಷ್ಟಿ...
Know Moreಟೋವಿನೋ ಥಾಮಸ್ ನಟನೆಯ ‘ಎಆರ್ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಪ್ರೇಕ್ಷಕರ ಗಮನ...
Know Moreಮಲಯಾಳಂನ ನಟ ಪೃಥ್ವಿರಾಜ್ ಸುಕುಮಾರನ್ ನಟನೆಯ 'ದಿ ಗೋಟ್ ಲೈಫ್' 'ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್' ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದ್ದು, ರಿಲೀಸ್ ಡೇಟ್ ಫಿಕ್ಸ್ ಕೂಡ...
Know Moreಕನ್ನಡದ ‘ದಿಯಾ’ ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು...
Know Moreಮಲಯಾಳಂ ನಟ ಮಮ್ಮೂಟಿ ಅವರೇ ನಿರ್ಮಾಣ ಮಾಡಿ ನಟಿಸುತ್ತಿರುವ ‘ಟರ್ಬೋ’ ಸಿನಿಮಾದಲ್ಲಿ ಕನ್ನಡದ ಜನಪ್ರಿಯ ನಟ ರಾಜ್ ಬಿ. ಶೆಟ್ಟಿ ಸೇರ್ಪಡೆ ಆಗಿದ್ದಾರೆ. ಮಮ್ಮೂಟಿ ಕಡೆಯಿಂದಲೇ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ‘ರಾಜ್...
Know Moreಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದಿಕ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರಿಗೆ ಸೋಮವಾರ ಹೃದಯಾಘಾತವಾಗಿದ್ದು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ಮೂಲಗಳ...
Know Moreಬಾಲಿವುಡ್ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ 93 ವರ್ಷದ ಫಾತಿಮಾ ಇಸ್ಮಾಯಿಲ್ (93) ಶುಕ್ರವಾರ ಮುಂಜಾನೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ...
Know Moreಮಲಯಾಳಂ ಸೂಪರ್ಸ್ಟಾರ್ ಮೋಹನ್ಲಾಲ್ ಅವರು ತಮ್ಮ ದುಬಾರಿ ಕಾರುಗಳ ಸಂಗ್ರಹಕ್ಕೆ ಹೊಚ್ಚ ಹೊಸ ರೇಂಜ್ ರೋವರ್ ಅನ್ನು ಸೇರ್ಪಡೆಗೊಳಿಸಿದ್ದಾರೆ. 5 ಕೋಟಿ ರೂ. ಮೌಲ್ಯದ ಹೊಸ ರೇಂಜ್ ರೋವರ್ ಕಾರನ್ನು ಖರೀದಿ...
Know Moreಮಲಯಾಳಂ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರಾದ ಇನ್ನಸೆಂಟ್ ಅವರು ಭಾನುವಾರ ರಾತ್ರಿ ಕೇರಳದಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರನ್ನು ಮಾರ್ಚ್ 3 ರಂದು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ...
Know Moreನಿರ್ದೇಶಕ ಅಭಿಲಾಷ್ ಜೋಶಿ ಅವರ 'ಕಿಂಗ್ ಆಫ್ ಕೋಥಾ' ಚಿತ್ರದಲ್ಲಿ ದುಲ್ಕರ್ ಸಲ್ಮಾನ್ ಮುಖ್ಯ ಪಾತ್ರ ಕಾಣಿಸಿಕೊಂಡಿದ್ದು, ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದು, ಇದು ಮಲಯಾಳಂ ಸೂಪರ್ ಸ್ಟಾರ್ ಅಭಿಮಾನಿಗಳಿಗೆ ಸಂತಸ...
Know Moreಆನ್ಲೈನ್ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯೊಬ್ಬರು ಕಳೆದ ವಾರ ಸಂದರ್ಶನವೊಂದರಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀನಾಥ್ ಭಾಸಿ ಅವರನ್ನು ಮರಡು ಪೊಲೀಸರು ಸೋಮವಾರ...
Know Moreತಮಿಳು ಚಿತ್ರರಂಗದ ಅಗ್ರಮಾನ್ಯ ಸಂಗೀತ ಸಂಯೋಜಕರಲ್ಲಿ ಒಬ್ಬರಾಗಿರುವ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್, ನಿರ್ದೇಶಕ ವಿನಯನ್ ಅವರ ಬಹುನಿರೀಕ್ಷಿತ ಅವಧಿಯ ನಾಟಕ 'ಪಥೋನ್ಪಥಂ ನೂಟ್ಟಂಡು' ಮೂಲಕ ಮಲಯಾಳಂನಲ್ಲಿ ಸಂಗೀತ ಸಂಯೋಜಕರಾಗಿ ಪಾದಾರ್ಪಣೆ ಮಾಡಲು ಹೆಮ್ಮೆಪಡುತ್ತೇನೆ...
Know Moreಮಲಯಾಳಂ ಖ್ಯಾತ ನಟ ಶರತ್ ಚಂದ್ರ ಶವವಾಗಿ ಪತ್ತೆಯಾಗಿದ್ದಾರೆ. ಜುಲೈ 29 ಶುಕ್ರವಾರ ಶರತ್ ಶವ ಪತ್ತೆಯಾಗಿದೆ. ಸ್ಟಾರ್ ಆಗಿ ಮರೆಯಬೇಕಿದ್ದ ನಟ ಶರತ್ ಚಂದ್ರ ನಿಗೂಢ ಸಾವು ಮಾಲಿವುಡ್ ಅನ್ನು ಬೆಚ್ಚಿಬೀಳಿಸಿದೆ. 37...
Know MoreGet latest news karnataka updates on your email.