News Kannada
Wednesday, September 27 2023
ಸಮುದಾಯ

ಸೆ.21ರಂದು ಸಂತ ಮದರ್ ತೆರೇಸಾ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣ

16-Sep-2023 ಮಂಗಳೂರು

ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ ೨೬ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವೈವಿಧ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ವಿಷಯದಲ್ಲಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣವು...

Know More

ವರುಣನ ಆರ್ಭಟದಲ್ಲಿಯೂ ಅದ್ದೂರಿಯಾಗಿ ನೆರವೇರಿದ ಉಳವಿ ಚನ್ನ ಬಸವೇಶ್ವರ ರಥೋತ್ಸವ

11-Sep-2023 ಸಮುದಾಯ

ಧಾರವಾಡ : ಶ್ರಾವಣ ಕೊನೆಯ ಸೋಮವಾರದ ಅಂಗವಾಗಿ ವರುಣನ ಆರ್ಭಟದ ನಡುವೆವೂ ಉಳವಿ ಚೆನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ವಿವಿಧ ವಾಧ್ಯ ಮೇಳಗಳಿಂದ ಹಲವು ಭಂಗಿಯ ಕುಣಿತಗಳನ್ನು ನಡೆದವು. ರಥಕ್ಕೂ ಸಹ...

Know More

ಗೋವರ್ಧನಕ್ಷೇತ್ರದಲ್ಲಿ ವೈಭವ ಕೃಷ್ಣ ಜನ್ಮಾಷ್ಟಮಿ

08-Sep-2023 ಉಡುಪಿ

ಬೆಂಗಳೂರಿನ ಪುತ್ತಿಗೆ ಮಠದ ಶ್ರೀ ಗೋವರ್ಧನ ಕ್ಷೇತ್ರದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅತ್ಯಂತ ವೈಭವದಿಂದ...

Know More

ಉಡುಪಿಯಲ್ಲಿ ಶ್ರೀಕೃಷ್ಣನಿಗೆ ರಾತ್ರಿ 11.42ಕ್ಕೆ ಅರ್ಘ್ಯ ಅರ್ಪಣೆ

07-Sep-2023 ಸಮುದಾಯ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಡಗರ. ಅರ್ಘ್ಯ ಪ್ರಧಾನ ಎಂಬ ಧಾರ್ಮಿಕ ವಿಧಿಯ ಮೂಲಕ ಶ್ರೀಕೃಷ್ಣ ಪರಮಾತ್ಮನನ್ನು ಭೂಮಿಗೆ ಬರಮಾಡಿಕೊಳ್ಳಲಾಗಿದೆ. ಉಡುಪಿ ಕೃಷ್ಣ ಮಠದಲ್ಲಿ ರಾತ್ರಿ 11.42ಕ್ಕೆ ಅರ್ಘ್ಯ ಪ್ರಧಾನ...

Know More

ನಾಗರ ಅಮಾವಾಸ್ಯೆ ಹಿನ್ನಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸೇವೆ ಆರಂಭ

16-Aug-2023 ಚಾಮರಾಜನಗರ

ನಾಗರ ಅಮಾವಾಸ್ಯೆ ಹಿನ್ನಲೆಯಲ್ಲಿ ಪವಾಡ ಪುರುಷನೆಯಾಗಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಮುಂಜಾನೆಯಿಂದಲೇ ಮಹದೇಶ್ವರ ಸೇವೆ...

Know More

ರಾಜ್ಯದ ಶಕ್ತಿದೇವತೆ ಹಾಸನಾಂಬೆ ಜಾತ್ರೆಗೆ ಮುಹೂರ್ತ ನಿಗದಿ

16-Aug-2023 ಹಾಸನ

ರಾಜ್ಯದ ಶಕ್ತಿದೇವತೆ, ಹಾಸನದ ಅಧಿದೇವತೆ, ಬೇಡಿದ ವರವ ಕರುಣಿಸುವ ಮಹಾತಾಯಿ, ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ಜಾತ್ರೆಗೆ ಮುಹೂರ್ತ...

Know More

ರಸ್ತೆ ಬದಿಯ ಹುಲ್ಲು ಕೊಯ್ದು ಗೋಶಾಲೆಗೆ ನೀಡಿ: ವಿಶ್ವಪ್ರಸನ್ನ ಶ್ರೀಪಾದರು

10-Aug-2023 ಸಮುದಾಯ

ಬಹುತೇಕ ನಾಡಿನೆಲ್ಲೆಡೆ ಒಳ್ಳೆಯ ಮಳೆಯಾಗಿ ಪ್ರಕೃತಿ ಹಸಿರಿನಿಂದ ಮೈದುಂಬಿಕೊಂಡಿದೆ ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಹುಲ್ಲುಗಳನ್ನು ಗೋವುಗಳಿಗೆ ನೀಡುವ ಕೆಲಸ ಮಾಡುವಂತೆ ನೀಲಾವರ ಗೋಶಾಲೆಯ ರೂವಾರಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು...

Know More

ಇನ್ಮುಂದೆ ತಿರುವನಂತಪುರ ದೇವಸ್ಥಾನ ಪ್ರದೇಶದಲ್ಲಿ ಹೆಲಿಕಾಪ್ಟರ್‌ಗೆ ನಿರ್ಬಂಧ

07-Aug-2023 ಸಮುದಾಯ

ಬೆಲೆಕಟ್ಟಲಾಗದ ಅಮೂಲ್ಯವಾದ ಖಜಾನೆ ಹೊಂದಿರುವ ತಿರುವನಂತರಪುದ ಶ್ರೀ ಪದ್ಮನಾಭ ಸ್ವಾಮಿ ದೇವಾಲಯ ಪ್ರದೇಶದಲ್ಲಿ ಭದ್ರತೆಯ ಕಾರಣಕ್ಕಾಗಿ ಹೆಲಿಕಾಪ್ಟರ್‌ ಹಾರಾಟಕ್ಕೆ ನಿರ್ಬಂಧ ವಿಧಿಸಲು ನಗರ ಪೊಲೀಸರು...

Know More

ಸುಭಿಕ್ಷ- ಸುರಕ್ಷ ಭಾರತಕ್ಕೆ ರಾಮರಕ್ಷೆ: ರಾಘವೇಶ್ವರ ಶ್ರೀ ಆಶಯ

06-Aug-2023 ಸಮುದಾಯ

ತ್ರೇತಾಯುಗದಲ್ಲಿ ಅಯೋಧ್ಯೆ ಇಡೀ ವಿಶ್ವದಲ್ಲೇ ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿಯ ಕೇಂದ್ರವಾಗಿತ್ತು. ಅಂಥ ಸಮೃದ್ಧಿಯ ಸುಭಿಕ್ಷೆ ಮತ್ತು ಸುರಕ್ಷೆ ಭರತಭೂಮಿಗೆ ಮತ್ತೆ ಲಭ್ಯವಾಬೇಕು. ಈ ಮಹಾನ್ ರಾಷ್ಟ್ರಸಂಪತ್ತಿಗೆ ರಾಮರಕ್ಷೆ ಒದಗಿ ಬರಬೇಕು ಎಂದು...

Know More

ಭಾಗಮಂಡಲ: ಶ್ರದ್ಧಾಭಕ್ತಿಯಿಂದ ಜರುಗಿದ ಪೊಲಿಂಕಾನ ಉತ್ಸವ

18-Jul-2023 ಸಮುದಾಯ

ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೋಮವಾರ ಶ್ರದ್ಧಾಭಕ್ತಿಯಿಂದ ‘ಪೊಲಿಂಕಾನ ಉತ್ಸವ’ ವಿಶೇಷ ಪೂಜೆ...

Know More

ಯೋಗ – ಯೋಗ್ಯತೆಯಿಂದ ವ್ಯಕ್ತಿತ್ವ ಉನ್ನತಿ: ರಾಘವೇಶ್ವರ ಶ್ರೀ

16-Jul-2023 ಸಮುದಾಯ

ಯೋಗ್ಯತೆ ಸಾಧನೆಯಿಂದ ಬರುವಂಥದ್ದು, ಯೋಗ್ಯತೆ ಸಂಪಾದಿಸಬೇಕಾದರೆ ಸತತ ಪರಿಶ್ರಮ ಬೇಕು. ಕೇವಲ ಯೋಗ್ಯತೆ ಇದ್ದರೆ ಸಾಲದು, ಇದರ ಜತೆಗೆ ಯೋಗ ಕೂಡಿ ಬರಲು ಕಾಲವನ್ನು ಕಾಯಬೇಕು. ಆ ತಾಳ್ಮೆ, ಸಂಯಯ, ವಿವೇಕ, ವ್ಯಕ್ತಿಯನ್ನು ಉನ್ನತಿಗೆ...

Know More

ಬಂಟ್ವಾಳ: ಶ್ರೀ ಮಹಿಷಮರ್ದಿನಿ ಸಿಂಗಾರಿ ಮೇಳದ ರಂಗ ಪ್ರವೇಶ

15-Jul-2023 ಸಮುದಾಯ

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ಮಹಿಷಮರ್ದಿನಿ ಸಿಂಗಾರಿ ಮೇಳದ ರಂಗ ಪ್ರವೇಶ ಕಾರ್ಯಕ್ರಮ...

Know More

ಕಡೇ ಆಷಾಢ ಶುಕ್ರವಾರದ ಪೂಜಾ ಕೈಂಕರ್ಯಗಳು ಸಂಪನ್ನ

15-Jul-2023 ಸಮುದಾಯ

ನಾಗಲಕ್ಷ್ಮೀ ಅಲಂಕಾರದೊಂದಿಗೆ ತಾಯಿ ಚಾಮುಂಡೇಶ್ವರಿ ನೆರೆದ ಸಹಸ್ರಾರು ಭಕ್ತರಿಗೆ ದರ್ಶನ ನೀಡಿದಳು. ಆ ಮೂಲಕ ಆಷಾಢ ಶುಕ್ರವಾರ...

Know More

ಮೈಸೂರು: ವೈಭವದ ಚಾಮುಂಡೇಶ್ವರಿ ವರ್ಧಂತಿ, ಚಿನ್ನದ ಪಲ್ಲಕ್ಕಿ ಉತ್ಸವ

10-Jul-2023 ಸಮುದಾಯ

ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ ನಕ್ಷತ್ರದ ದಿನವಾದ ಸೋಮವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ವರ್ಧಂತ್ಯುತ್ಸವದ ಅಂಗವಾಗಿ ನಡೆದ ಚಿನ್ನದ ಪಲ್ಲಕ್ಕಿ ಉತ್ಸವವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡರು. ಚಾಮುಂಡಿಬೆಟ್ಟದತ್ತ ಧಾವಿಸಿ ಬಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ...

Know More

ಮೈಸೂರು: ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

10-Jul-2023 ಸಮುದಾಯ

ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿಬೆಟ್ಟ ಪಚ್ಚೆ ಸೀರೆಯನ್ನುಟ್ಟು ಕಂಗೊಳಿಸುತ್ತಿದ್ದರೆ, ತಾಯಿ  ಚಾಮುಂಡೇಶ್ವರಿಯ ವರ್ಧಂತಿಗೆ ದೇಗುಲ ಸರ್ವ ರೀತಿಯಲ್ಲಿ ಶೋಭಿತಗೊಂಡಿದೆ. ಈಗಾಗಲೇ ಮೂರು ಆಷಾಢ ಶುಕ್ರವಾರ ಮಾತ್ರವಲ್ಲದೆ ಇತರೇ ದಿನಗಳಲ್ಲಿಯೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು