News Kannada
Wednesday, May 31 2023
ಸಮುದಾಯ

ಕೆ.ಆರ್.ಪೇಟೆ: ಮಾದಾರ ಚನ್ನಯ್ಯ ದಾಳದ ಹಬ್ಬ ಆಚರಣೆ

31-May-2023 ಸಮುದಾಯ

ಕೊರೋನಾ ಹಿನ್ನಲೆಯಲ್ಲಿ ಕಳೆದ ಮೂರು ವರ್ಷಗಳಿಂದ ನಿಂತು ಹೋಗಿದ್ದ ತಾಲೂಕಿನ ಹೊಸಹೊಳಲು ಮಾದಾರ ಚನ್ನಯ್ಯ ದಾಳದ ಹಬ್ಬವನ್ನು ಎರಡು ದಿನಗಳ ಕಾಲ ಅದ್ಧೂರಿಯಾಗಿ...

Know More

ಮೈಸೂರಿನಲ್ಲಿ ದಸರಿಘಟ್ಟ ಚೌಡೇಶ್ವರಿ ಅಮ್ಮನ ಉತ್ಸವ

30-May-2023 ಮೈಸೂರು

ತುಮಕೂರು ಜಿಲ್ಲೆ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ಅಮ್ಮನವರ ವಿಶೇಷ ಪೂಜೆ ಮತ್ತು ಉತ್ಸವ ಮೈಸೂರಿನ ನಾರಾಯಣ ಶಾಸ್ತ್ರಿ ರೇಸ್ , ಸೋನಾರ್ ಸ್ಟ್ರೀಟ್ ನಲ್ಲಿರುವ ಪರಮಪೂಜ್ಯ ಶ್ರೀ ಅರ್ಜುನ ಅವಧೂತ ಗುರುಗಳ ನಿವಾಸದಲ್ಲಿ ಅತ್ಯಂತ...

Know More

ಅಬುದಾಬಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಹಿಂದೂ ದೇವಾಲಯಕ್ಕೆ ಭಾರತೀಯರಿಂದ ಇಟ್ಟಿಗೆ ಪೂಜೆ

30-May-2023 ಸಮುದಾಯ

ಇದೇ ಬರುವ ಫೆಬ್ರವರಿ 2024 ರಂದು ಅಬುದಾಬಿಯಲ್ಲಿ ಸಮರ್ಪಣೆಯಾಗಲಿರುವ ಅರಬ್ ರಾಷ್ಟ್ರದ ಪ್ರಥಮ ಬೃಹತ್ ಹಿಂದೂ ದೇವಸ್ಥಾನಕ್ಕೆ ಯೂಥ್ ಆಫ್ ಜಿ ಎಸ್ ಬಿ ತಂಡ ಹಾಗೂ ತನ್ನೊಂದಿಗೆ ಆಗಮಿಸಿದ ಸುಮಾರು 130 ಜಿ...

Know More

ಸುಡು ಬಿಸಿಲಿನಲ್ಲಿಯೂ ಜಲಸಮೃದ್ಧವಾದ ನರಹರಿ ಪರ್ವತದ ತೀರ್ಥ ಬಾವಿ

26-May-2023 ಮಂಗಳೂರು

ಬಂಟ್ಚಾಳ ತಾಲೂಕಿನ ನರಹರಿ ಪರ್ವತ ಕ್ಷೇತ್ರದಲ್ಲಿ ನಾಲ್ಕು ತೀರ್ಥ ಬಾವಿಗಳು ಸುಡು ಬೇಸಿಗೆಯಲ್ಲೂ ಜಲಸಮೃದ್ದವಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಭೂಮಿಯಲ್ಲಿ ನೀರಿನ ಸೆಲೆ ಬರಡಾಗುತ್ತಿದೆ. ನದಿ, ಕರೆ,ಕುಂಟೆ, ಬಾವಿ, ತೊರೆ, ಡ್ಯಾಂಗಳಲ್ಲಿ...

Know More

ಸರಗೂರಿನಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ

26-May-2023 ಮೈಸೂರು

ಸರಗೂರು ಪಟ್ಟಣದ 10ನೇ ವಾರ್ಡ್ ನಲ್ಲಿ ನೇಕಾರ ತೊಗಟವೀರ ಕ್ಷತ್ರಿಯ ಸಮಾಜದ ವತಿಯಿಂದ ಶ್ರೀ ಚೌಡೇಶ್ವರಿ ಅಮ್ಮನವರ 83 ನೇ ಜ್ಯೋತಿ ಪೂಜಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ...

Know More

ಮಸ್ಕತ್ ನಲ್ಲಿ ಮನಸೆಳೆದ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ

23-May-2023 ಹೊರನಾಡ ಕನ್ನಡಿಗರು

ಪ್ರಪ್ರಥಮ ಬಾರಿ ಒಮನ್ ಮಸ್ಕತ್ ನಲ್ಲಿ ತುಳು ನಾಡಿನ ಕಾರಣೀಕ ದ ದೈವ ಕೊರಗಜ್ಜ ನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪ ದಲ್ಲಿ ಪ್ರದರ್ಶನ...

Know More

ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ದಾದಿಯರ ದಿನಾಚರಣೆ, ಸನ್ಮಾನ ಕಾರ್ಯಕ್ರಮ

22-May-2023 ಮಂಗಳೂರು

ನಗರದ ಪಾಲ್ದನೆಯ ಸಂತ ತೆರೆಸಾ ಚರ್ಚ್ ನಲ್ಲಿ ದಾದಿಯರ ದಿನಾಚರಣೆ ಕಾರ್ಯಕ್ರಮ ಇಂದು...

Know More

ಮೈಸೂರು: ಚಪ್ಪರದಹಳ್ಳಿಯಲ್ಲಿ ಸಾಂಪ್ರದಾಯಿಕ ಓಕುಳಿ ಹಬ್ಬ

18-May-2023 ಮೈಸೂರು

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಸಾಂಪ್ರದಾಯಿಕ ಓಕುಳಿ ಹಬ್ಬ ಸಡಗರ ಸಂಭ್ರಮದಿಂದ...

Know More

ಬಂಟ್ವಾಳ: ನಿಟಿಲೇಶ್ವರ ದೇವಸ್ಥಾನದಲ್ಲಿ ಶ್ರೀಸದಾಶಿವ ದೇವರಿಗೆ ಸೀಯಾಳಾಭಿಷೇಕ

17-May-2023 ಸಮುದಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಸ್ವಸಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡ, ಕಲ್ಲಡ್ಕ ವಲಯ ಜನಜಾಗೃತಿ...

Know More

ಹೊಸಂಗಡಿ: ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮ

17-May-2023 ಉಡುಪಿ

ಸರಿಸುಮಾರು 200 ವರ್ಷಗಳ ಇತಿಹಾಸ ಇರುವ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನಕ್ಕೆ ಜೀರ್ಣೋದ್ಧಾರದ ಪರ್ವಕಾಲ ಕೂಡಿಬಂದಿದ್ದು, ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ...

Know More

ಕುಂದಾಪುರ: ಮಾರಿ ಕೋಣನ ವೈಭವದ ಮೆರವಣಿಗೆ ಸಂಪನ್ನ

16-May-2023 ಸಮುದಾಯ

ಹಕ್ಲಾಡಿ ಗ್ರಾಮದ ಕೆಳಾಕಳಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾಮಹೋತ್ಸವದ ಪ್ರಯುಕ್ತ ಕಳೆದ ಮಂಗಳವಾರದಿಂದ ಆರಂಭಗೊಂಡಿದ್ದ ಮಾರಿ ಕೋಣನ ಭವ್ಯ ಮೆರವಣಿಗೆ ಮಂಗಳವಾರ...

Know More

ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ

12-May-2023 ಮಂಗಳೂರು

ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ...

Know More

ಕುಂದಾಪುರ: ಧರ್ಮ ಮಾರ್ಗದ ಸಾಧನೆ ಶಾಶ್ವತ, ವಿಧುಶೇಖರ ಭಾರತಿ ಸ್ವಾಮೀಜಿ ಆಶೀರ್ವಚನ

11-May-2023 ಉಡುಪಿ

ನಾವು ಶರೀರವನ್ನು ತ್ಯಜಿಸಿ ಹೋಗುವಾಗ ನಮ್ಮ ಜತೆಯಲ್ಲಿರುವ ಸಂಪತ್ತು ನಮ್ಮ ಜತೆ ಬರುವುದಿಲ್ಲ,ಧಾರ್ಮಿಕವಾದ ಜೀವನದಲ್ಲಿ ಸಾಧನೆ ಮಾಡಿದಂತಹ ಪ್ರಗತಿ ಎನ್ನುವುದು ಮಾತ್ರ ಉಳಿಯುತ್ತದೆ ಎಂದು ಶ್ರೀ ಶೃಂಗೇರಿ ಶಾರದಾಪೀಠಾದೀಶ್ವರರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Know More

ಕುಂದಾಪುರ: ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಇಂದಿನಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಾರಂಭ

30-Apr-2023 ಸಮುದಾಯ

ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದಂತಹ ಶಕ್ತಿ ಪೀಠವಾದ ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ವಿದ್ಯುಕ್ತವಾಗಿ...

Know More

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತ ಸಮೂಹ

28-Apr-2023 ಉಡುಪಿ

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಕಂಡು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು