News Kannada
Friday, September 29 2023
ಸಮುದಾಯ

ನಂಜನಗೂಡು: ಯುಗಾದಿ ಹಬ್ಬದ ಹಿನ್ನೆಲೆ, ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ

On the occasion of Ugadi festival, a sea of devotees flocks to Nanjundeshwara Swamy Temple
Photo Credit : News Kannada

ನಂಜನಗೂಡು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.

ಇಂದು ಚಂದ್ರಮನ ಯುಗಾದಿ ಹಬ್ಬದಂದು ನಂಜುಂಡೇಶ್ವರನ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರ ದಂಡೆ ಆಗಮಿಸಿದೆ.

ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೇವರಿಗೆ ಕ್ಷೀರಾಭಿಕ್ಷೇಕ, ಪಂಚಾಮೃತ ಅಭಿಷೇಕ, ಫಲಪುಷ್ಪ ಅಭಿಷೇಕ ಸೇರಿದಂತೆ ವಿವಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಯಿತು ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ದೂಪ, ದೀಪ, ಉರುಳು ಸೇವೆ ಮಾಡಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು ಲಾಡು ಪ್ರಸಾದಕ್ಕೆ ಹೆಚ್ಚಿನ ಬೇಡಿಕೆ ಕಂಡು ಬಂದಿದ್ದು, ಭಕ್ತರಿಗೆ ದಾಸೋಹ ಭವನದಲ್ಲಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು ಹರಕೆ ಹೊತ್ತ ಭಕ್ತರು ಮಜ್ಜಿಗೆ, ಪಾನಕ, ಕೋಸಂಬರಿಯನ್ನು ವಿತರಣೆ ಮಾಡಿದರು.

See also  ಅಂಗವೈಕಲ್ಯವನ್ನು ಮೀರಿ ನಿಂತು ಸಾಧನೆ ಗೈದ ಕೌಶಿಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು