News Kannada
Friday, March 31 2023

ನುಡಿಚಿತ್ರ

ನಾಡಿನೆಲ್ಲೆಡೆ ಸಂಭ್ರಮದ ಕನಕದಾಸ ಜಯಂತಿ

Photo Credit :

ನಾಡಿನೆಲ್ಲೆಡೆ ಸಂಭ್ರಮದ ಕನಕದಾಸ ಜಯಂತಿ

ಕನಕದಾಸ ಜಯಂತಿಯನ್ನು ಪ್ರತಿ ವರ್ಷ ನವೆಂಬರ್ 15ರಂದು ರಾಜಾದಾದ್ಯಂತ ಸಂಭ್ರಮದಿಂದ ಆಚರಿಸಾಗುತ್ತಿದೆ. ಕನಕದಾಸರು ಕುರುಬ ಸಮುದಾಯದಲ್ಲಿ ಹುಟ್ಟಿದರಿಂದ ರಾಜ್ಯದ ಕುರುಬ ಗೌಡ ಸಮುದಾಯದವರು ಕನಕದಾಸ ಜಯಂತಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ.

ಜೀವನ:
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪ ನಾಯಕ ದಂಪತಿ ಮಗನಾಗಿ ಜನಿಸಿದರು. ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು.

ಅವರು ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದರು. ಕನದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ.

 

See also  ಮಡಿಕೇರಿ ದಸರಾ ದಶಮಂಟಪಗಳ ಪರಿಚಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು