ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಿಲುಕಿರುವ ಆಂಧ್ರಪ್ರದೇಶದ ಒಟ್ಟು 157 ವಿದ್ಯಾರ್ಥಿಗಳನ್ನು ಸೋಮವಾರ ವಿಮಾನದ ಮೂಲಕ ಕರೆತರಲಾಗುವುದು. ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ಕರೆತರಲು ಎರಡು ಹೆಚ್ಚುವರಿ ವಿಮಾನಗಳನ್ನು ವ್ಯವಸ್ಥೆ ಮಾಡಲು ಆಂಧ್ರಪ್ರದೇಶ ಸರ್ಕಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿದೆ. ಒಂದು ಹೈದರಾಬಾದ್ಗೆ ಮತ್ತು ಇನ್ನೊಂದು ಕೋಲ್ಕತ್ತಾಕ್ಕೆ...
Know Moreಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೇ 6ರಂದು ಸಂಜೆ 4 ಕ್ಕೆ ಬಿ.ಸಿ. ರೋಡ್ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು-ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಕೆಲವು ತಾಸುಗಳ ಕಾಲ ವಾಹನ ಸಂಚಾರ...
Know Moreಆತ್ಮಗೌರವ ಇರುವ ಹಿಂದೂಗಳು ಕಾಂಗ್ರೆಸ್ ಗೆ ಮತ ಹಾಕಬಾರದು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ, ಹಿಂದೂಗಳು ಬಿಜೆಪಿಯ ಆಸ್ತಿಯಲ್ಲ ಎಂದು ಲಕ್ಷ್ಮಣ ಸವದಿ ತಿರುಗೇಟು...
Know Moreಸಾರ್ವಜನಿಕ ಸಾರಿಗೆಯ ಬಳಕೆಗೆ ಜನರು ಒತ್ತು ನೀಡಬೇಕಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದರು. ಶೇ. 40 ವಾಯುಮಾಲಿನ್ಯ ರಸ್ತೆ ಸಾರಿಗೆಯಿಂದ ಉಂಟಾಗುತ್ತದೆ ಎಂದು ಅವರು...
Know Moreರಾಜ್ಯದಲ್ಲೇ ತೀವ್ರ ಕುತೂಹಲ ಮೂಡಿಸಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತ,ಬಿಜೆಪಿ ಪಕ್ಷದ ಉಡುಪಿ ಜಿಲ್ಲಾ ಉಪಾಧ್ಯಕ್ಷ ಬ್ಯೆಂದೂರು ತಾಲೂಕಿನ ಬಿಜೂರು ಗ್ರಾಮದ ಗಂಟಿಹೊಳೆ ನಿವಾಸಿ ಯುವ ಮುಖಂಡ...
Know Moreಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ಹಲವು ಪ್ರಯೋಗಗಳನ್ನು ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಮಾಡಲು ಮುಂದಾಗಿದೆ. ಹಲವು ಅನಿರೀಕ್ಷಿತ ಹೆಸರುಗಳು ಪಟ್ಟಿಯಲ್ಲಿ...
Know Moreಅದಾನಿ ಕುರಿತ ಟ್ವೀಟ್ಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ...
Know Moreಪ್ರಸ್ತುತ ಮೂನ್ ಲೈಟಿಂಗ್ ಐಟಿ ಬಿಟಿ ಕ್ಷೇತ್ರದಲ್ಲಿ ಪ್ರಚಲಿದಲ್ಲಿರುವ ಪದ. ಒಂದು ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರವಾಗಲೇ ಇನ್ನೊಂದು ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ವಿಭಿನ್ನ ಪದ್ಧತಿಗೆ ಮೂನ್ ಲೈಟಿಂಗ್ ಎಂಬ ಹೆಸರಿದೆ. ಕೋವಿಡ್ ಬಳಿಕ ಈ ಪದ್ಧತಿ...
Know Moreದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೊಬ್ಬ ತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಸಂಬಂಧಪಟ್ಟ ಸಂಸ್ಥೆಗಳಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ...
Know More27 ರಾಜ್ಯಗಳ 269 ಜಿಲ್ಲೆಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಸಾರವರ್ಧಿತ ಅಕ್ಕಿ ವಿತರಿಸಲು ಪ್ರಾರಂಭಿಸಿವೆ, ಸಾರವರ್ಧಿತ ಅಕ್ಕಿ ಬಲವರ್ಧನೆ ಕಾರ್ಯಕ್ರಮದಲ್ಲಿ ಮಾರ್ಚ್ 2023 ರ ವೇಳೆಗೆ ಎರಡನೇ ಹಂತಕ್ಕೆ 100 ಪ್ರತಿಶತ ಗುರಿಯನ್ನು ಸಾಧಿಸಲಾಗಿದೆ...
Know Moreಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಮಂಗಳವಾರ ಸರಣಿ ಸಭೆಗಳು ನಡೆದರೂ ಇದುವರೆಗೆ ಪಟ್ಟಿ...
Know Moreನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರವನ್ನು (ಎನ್ಎಂಎಸಿಸಿ) ಆರಂಭಿಸಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀತಾ ಅಂಬಾನಿ ಅವರನ್ನು...
Know Moreದಕ್ಷಿಣ ಭಾರತದಲ್ಲಿರುವ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕವನ್ನು ಉಳಿಸಿಕೊಳ್ಳಲು ತೀವ್ರ ಪ್ರಯತ್ನಪಡುತ್ತಿರುವ ಬಿಜೆಪಿ ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನೇ ಪೂರ್ಣವಾಗಿ ನೆಚ್ಇಕೊಂಡಿದೆ. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕನಿಷ್ಠ 20 ರ್ಯಾಲಿಗಳಲ್ಲಿ ಮೋದಿ...
Know Moreಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು...
Know Moreಕೃಷ್ಣರಾಜ ವಿಧಾನಸಭಾ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಹಾಲಿ ಶಾಸಕರಿಗೆ ಟಿಕೆಟ್ ನೀಡಬಾರದು ಎಂಬ ಕೂಗು ಕೇಳಿ ಬಂದಿತ್ತು. ಇದು ಬಿಜೆಪಿ ಅಭ್ಯರ್ಥಿಯ ಬಗ್ಗೆ ಹೊಸ ಚರ್ಚೆಯನ್ನು ಪ್ರಾರಂಭಿಸಿದೆ. ಮತ್ತೊಂದೆಡೆ, ಹಾಲಿ...
Know MoreGet latest news karnataka updates on your email.