ಸ್ಯಾಂಡಲ್ವುಡ್ ನಟ ಜಗ್ಗೇಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ ಇಂದು ಅವರು ರಾಯರ ಬಳಿ ತೆರಳಿದ್ದಾರೆ. ಮಂತ್ರಾಲಯದಲ್ಲಿ ರಾಯರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಳೆದೆರಡು ದಿನಗಳಿಂದಲೂ ಮಂತ್ರಾಲಯದಲ್ಲಿರುವ ಜಗ್ಗೇಶ್ ಇಂದು ಅಲ್ಲಿಂದಲೇ ಫೇಸ್ಬುಕ್ ಲೈವ್...
Know Moreನಟ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಎಂದೆಂದಿಗೂ ನಮ್ಮ ಹೃದಯಲ್ಲಿ ಶಾಶ್ವತ ಎಂದು ಅಪ್ಪುಗೆ...
Know Moreಮರೆಯಲಾಗದ ಮಾಣಿಕ್ಯ,ಕನ್ನಡಿಗರ ರತ್ನ ಪುನಿತ್ ರಾಜಕುಮಾರ್ ಅವರ 49 ನೇ ವರ್ಷದ ಹುಟ್ಟುಹಬ್ಬ. ನಮ್ಮನ್ನೆಲ್ಲ ಅಗಲಿ ಮೂರು ವರ್ಷಗಳೇ ಕಳೆದು ಹೋದವು. ದೇಶದಲ್ಲಿ ಅನೇಕ ಗಣ್ಯರು ಅಗಲಿದಾಗ ಕಂಬನಿ ಮಿಡಿದು ಸ್ವಲ್ಪ ದಿನ, ತಿಂಗಳಗಳವರೆಗೂ...
Know Moreಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ತನಿಷಾ ಕುಪ್ಪಂಡ ಈಗ ಒಂದು ಹೊಸ ಲುಕ್ ಮೂಲಕ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ನಲ್ಲಿ ತನ್ನ ಖಡಕ್ ಮಾತುಗಳಿಂದ ಬೆಂಕಿ ಎಂದೇ ಫೇಮಸ್...
Know Moreಅಪ್ಪು ಹುಟ್ಟು ಹಬ್ಬದ ನಿಮಿತ್ತ ಶುಕ್ರವಾರ ಜಾಕಿ ಸಿನಿಮಾವನ್ನು ರಿರಿಲೀಸ್ ಮಾಡಲಾಗಿತ್ತು. ಈ ಚಿತ್ರಕ್ಕೆ ದಾಖಲೆ ಎನ್ನುವಂತೆ ಪ್ರತಿಕ್ರಿಯೆ...
Know Moreಇಂದು ಪುನೀತ್ ರಾಜ್ ಕುಮಾರ್ ನಟನೆಯ 'ಜಾಕಿ' ಸಿನಿಮಾ ರಿಲೀಸ್ ಆಗ್ತಿದೆ. ಹೌದು. . ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬಕ್ಕೆ ಇನ್ನೂ ಎರಡು ದಿನ ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ...
Know Moreರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೊದಲ ಭಾಗ ವೀಕ್ಷಕರ ಮನ ಗೆದ್ದ ಸಿನಿಮಾ.ಥೀಯೆಟರ್ ನಲ್ಲಿ ರಿಲೀಸ್ ಆದ ಸ್ವಲ್ಪ ಸಮಯದಲ್ಲೇ ಒಟಿಟಿ ಗೆ ಬಂದಿದೆ. ಹಾಗೂ ಈ ಚಿತ್ರ 5...
Know Moreನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್ಗೆ ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್ಗೆ ಗೌರವ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ದರ್ಶನ್ ಮಾಧ್ಯಮಕ್ಕೆ...
Know Moreರಕ್ಷಿತ್ ಶೆಟ್ಟಿ ನಟನೆಯ ಸೂಪರ್ ಹಿಟ್ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ರಕ್ಷಿತ್...
Know Moreಲವ್ ಮೊಕ್ಟೈಲ್ ಸಿನಿಮಾದ ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಜೋಡಿ ಇದೀಗ ತಮ್ಮ ಫ್ಯಾನ್ ಗೆ ಸಿಹಿ ಸುದ್ದಿಯೊಂದು ಕೊಟ್ಟಿದ್ದಾರೆ. ಈ ಜೋಡಿ ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ...
Know Moreಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಎಪ್ರಿಲ್ ನಲ್ಲಿ ಬಿಡುಗಡೆಗೊಳ್ಳಲಿದ್ದು ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆ...
Know Moreನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ...
Know Moreಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಸಂದರ್ಶನವೊಂದರಲ್ಲಿ ಹೇಳಿದ್ದ ಮಾತಿಗೆ ರಿಯಲ್ ಸ್ಟಾರ್ ಉಪೇಂದ್ರ ಖುಷಿ ವ್ಯಕ್ತಪಡಿಸಿದ್ದಾರೆ. ಆಂಕರ್ ಅನುಶ್ರೀ ಉಗ್ರಂ ಸಿನಿಮಾ ರಿಲೀಸ್ ಆಗಿ 10 ವರ್ಷ ಕಳೆದ ಹಿನ್ನಲೆಯಲ್ಲಿ ಇತ್ತೀಚೆಗೆ ನಿರ್ದೇಶಕ ಪ್ರಶಾಂತ್...
Know Moreನಿರ್ದೇಶಕ ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ...
Know Moreರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರೋ ‘ಯುಐ’ ಚಿತ್ರದ ಲೇಟೆಸ್ಟ್ ಸಾಂಗ್ ರಿಲೀಸ್ ಆಗಿದೆ. ಈ ಹಿಂದೆ ಚೀಪ್ ಚೀಪ್ ಅಂತೇಳಿ ಸೆನ್ಸೇಷನ್ ಸೃಷ್ಟಿಸಿದ್ದ ಉಪ್ಪಿ ಈಗ ಟ್ರೋಲ್ ಸಾಂಗ್ ಬಿಡುಗಡೆ ಮಾಡಿ...
Know MoreGet latest news karnataka updates on your email.