News Karnataka Kannada
Tuesday, March 19 2024
ಗಾಂಧಿನಗರ

ಫೇಸ್​ಬುಕ್ ಲೈವ್ ಬಂದು ಜನರ ಬಳಿ ಕ್ಷಮೆ ಕೇಳಿದ ನಟ ಜಗ್ಗೇಶ್

17-Mar-2024 ಸಾಂಡಲ್ ವುಡ್

ಸ್ಯಾಂಡಲ್ವುಡ್ ನಟ ಜಗ್ಗೇಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ ಇಂದು ಅವರು ರಾಯರ ಬಳಿ ತೆರಳಿದ್ದಾರೆ. ಮಂತ್ರಾಲಯದಲ್ಲಿ ರಾಯರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಳೆದೆರಡು ದಿನಗಳಿಂದಲೂ ಮಂತ್ರಾಲಯದಲ್ಲಿರುವ ಜಗ್ಗೇಶ್ ಇಂದು ಅಲ್ಲಿಂದಲೇ ಫೇಸ್​ಬುಕ್ ಲೈವ್...

Know More

ಅಪ್ಪು ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ: ಅಶ್ವಿನಿ ಪುನೀತ್ ರಾಜ್‌ಕುಮಾರ್

17-Mar-2024 ಸಾಂಡಲ್ ವುಡ್

ನಟ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಎಂದೆಂದಿಗೂ ನಮ್ಮ ಹೃದಯಲ್ಲಿ ಶಾಶ್ವತ ಎಂದು ಅಪ್ಪುಗೆ...

Know More

ಸ್ಫೂರ್ತಿ ದಿನ: ಇಂದು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹುಟ್ಟುಹಬ್ಬ

17-Mar-2024 ಮನರಂಜನೆ

ಮರೆಯಲಾಗದ ಮಾಣಿಕ್ಯ,ಕನ್ನಡಿಗರ ರತ್ನ ಪುನಿತ್ ರಾಜಕುಮಾರ್ ಅವರ 49 ನೇ ವರ್ಷದ ಹುಟ್ಟುಹಬ್ಬ. ನಮ್ಮನ್ನೆಲ್ಲ ಅಗಲಿ ಮೂರು ವರ್ಷಗಳೇ ಕಳೆದು ಹೋದವು. ದೇಶದಲ್ಲಿ ಅನೇಕ ಗಣ್ಯರು ಅಗಲಿದಾಗ ಕಂಬನಿ ಮಿಡಿದು ಸ್ವಲ್ಪ ದಿನ, ತಿಂಗಳಗಳವರೆಗೂ...

Know More

ಬಿಗ್‌ ಬಾಸ್‌ ಬೆಂಕಿಯ ಖಡಕ್‌ ಪೊಲೀಸ್‌ ಅವತಾರ

16-Mar-2024 ಸಾಂಡಲ್ ವುಡ್

ಬಿಗ್‌ ಬಾಸ್‌ ರಿಯಾಲಿಟಿ ಶೋ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ತನಿಷಾ ಕುಪ್ಪಂಡ ಈಗ ಒಂದು ಹೊಸ ಲುಕ್‌ ಮೂಲಕ ಕಾಣಿಸಿಕೊಂಡಿದ್ದಾರೆ. ಬಿಗ್‌ ಬಾಸ್‌ ನಲ್ಲಿ ತನ್ನ ಖಡಕ್‌ ಮಾತುಗಳಿಂದ ಬೆಂಕಿ ಎಂದೇ ಫೇಮಸ್‌...

Know More

ರಿ-ರಿಲೀಸ್ ಆದ ಜಾಕಿ ಸಿನಿಮಾ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

16-Mar-2024 ಗಾಂಧಿನಗರ

ಅಪ್ಪು ಹುಟ್ಟು ಹಬ್ಬದ ನಿಮಿತ್ತ ಶುಕ್ರವಾರ ಜಾಕಿ ಸಿನಿಮಾವನ್ನು ರಿರಿಲೀಸ್ ಮಾಡಲಾಗಿತ್ತು. ಈ ಚಿತ್ರಕ್ಕೆ ದಾಖಲೆ ಎನ್ನುವಂತೆ ಪ್ರತಿಕ್ರಿಯೆ...

Know More

ಇಂದು ಪುನೀತ್ ರಾಜ್ ಕುಮಾರ್ ನಟನೆಯ ‘ಜಾಕಿ’ ಸಿನಿಮಾ ರಿಲೀಸ್

15-Mar-2024 ಮನರಂಜನೆ

ಇಂದು ಪುನೀತ್ ರಾಜ್ ಕುಮಾರ್ ನಟನೆಯ 'ಜಾಕಿ' ಸಿನಿಮಾ ರಿಲೀಸ್ ಆಗ್ತಿದೆ. ಹೌದು. . ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬಕ್ಕೆ ಇನ್ನೂ ಎರಡು ದಿನ ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ...

Know More

ಒಟಿಟಿಗೆ ಬರಲು ಸಿದ್ದವಾಗಿದೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿʼ

14-Mar-2024 ಸಾಂಡಲ್ ವುಡ್

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೊದಲ ಭಾಗ ವೀಕ್ಷಕರ ಮನ ಗೆದ್ದ ಸಿನಿಮಾ.ಥೀಯೆಟರ್‌ ನಲ್ಲಿ ರಿಲೀಸ್‌ ಆದ ಸ್ವಲ್ಪ ಸಮಯದಲ್ಲೇ ಒಟಿಟಿ ಗೆ ಬಂದಿದೆ. ಹಾಗೂ ಈ ಚಿತ್ರ 5...

Know More

ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ದರ್ಶನ್

10-Mar-2024 ಸಾಂಡಲ್ ವುಡ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್‌ಗೆ ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್‌ಗೆ ಗೌರವ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ದರ್ಶನ್ ಮಾಧ್ಯಮಕ್ಕೆ...

Know More

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಇದೀಗ ಟಿವಿಯಲ್ಲಿ ಪ್ರಸಾರವಾಗಲೂ ರೆಡಿ

09-Mar-2024 ಮನರಂಜನೆ

ರಕ್ಷಿತ್ ಶೆಟ್ಟಿ ನಟನೆಯ ಸೂಪರ್ ಹಿಟ್ ಚಿತ್ರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಥಿಯೇಟರ್ ಹಾಗೂ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ರಕ್ಷಿತ್...

Know More

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ- ಮಿಲನಾ ದಂಪತಿ

08-Mar-2024 ಸಾಂಡಲ್ ವುಡ್

ಲವ್ ಮೊಕ್ಟೈಲ್ ಸಿನಿಮಾದ ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಜೋಡಿ ಇದೀಗ ತಮ್ಮ ಫ್ಯಾನ್ ಗೆ ಸಿಹಿ ಸುದ್ದಿಯೊಂದು ಕೊಟ್ಟಿದ್ದಾರೆ. ಈ ಜೋಡಿ ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ...

Know More

“ಆರಾಟ” ಕನ್ನಡ ಸಿನಿಮಾ ಏಪ್ರಿಲ್ ನಲ್ಲಿ ತೆರೆಗೆ

08-Mar-2024 ಸಾಂಡಲ್ ವುಡ್

ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಎಪ್ರಿಲ್ ನಲ್ಲಿ ಬಿಡುಗಡೆಗೊಳ್ಳಲಿದ್ದು ಸಿನಿಮಾದ ಟೈಟಲ್ ಪೋಸ್ಟರ್ ಅನ್ನು ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆ...

Know More

ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದ ರಕ್ಷಿತ್ ಶೆಟ್ಟಿ

06-Mar-2024 ಗಾಂಧಿನಗರ

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ  ಇತ್ತೀಚೆಗೆ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ...

Know More

ಪ್ರಶಾಂತ್ ನೀಲ್ ಮಾತಿಗೆ ಖುಷಿಯಾದ ರಿಯಲ್ ಸ್ಟಾರ್ ಉಪೇಂದ್ರ

05-Mar-2024 ಮನರಂಜನೆ

ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಸಂದರ್ಶನವೊಂದರಲ್ಲಿ ಹೇಳಿದ್ದ ಮಾತಿಗೆ ರಿಯಲ್ ಸ್ಟಾರ್ ಉಪೇಂದ್ರ ಖುಷಿ ವ್ಯಕ್ತಪಡಿಸಿದ್ದಾರೆ. ಆಂಕರ್ ಅನುಶ್ರೀ ಉಗ್ರಂ ಸಿನಿಮಾ ರಿಲೀಸ್ ಆಗಿ 10 ವರ್ಷ ಕಳೆದ ಹಿನ್ನಲೆಯಲ್ಲಿ ಇತ್ತೀಚೆಗೆ ನಿರ್ದೇಶಕ ಪ್ರಶಾಂತ್...

Know More

ಸದ್ಯದಲ್ಲೇ ಒಟಿಟಿಗೆ ಬರಲಿದೆ ‘ಒಂದು ಸರಳ ಪ್ರೇಮಕಥೆ’ ಸಿನಿಮಾ

05-Mar-2024 ಸಾಂಡಲ್ ವುಡ್

ನಿರ್ದೇಶಕ ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ...

Know More

ʼಯುಐʼ ಸಿನಿಮಾದ ನ್ಯೂ​ ಸಾಂಗ್​ ರಿಲೀಸ್: ಇದು ಪಕ್ಕಾ ಟ್ರೋಲ್​ ಆಗುತ್ತೆ

04-Mar-2024 ಮನರಂಜನೆ

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರೋ ‘ಯುಐ’ ಚಿತ್ರದ ಲೇಟೆಸ್ಟ್‌ ಸಾಂಗ್ ರಿಲೀಸ್ ಆಗಿದೆ. ಈ ಹಿಂದೆ ಚೀಪ್ ಚೀಪ್ ಅಂತೇಳಿ ಸೆನ್ಸೇಷನ್ ಸೃಷ್ಟಿಸಿದ್ದ ಉಪ್ಪಿ ಈಗ ಟ್ರೋಲ್​ ಸಾಂಗ್ ಬಿಡುಗಡೆ ಮಾಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು