ಹರ್ ಫರ್ ತಿರಂಗಾ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ನಿವಾಸಿಗಳು ಹಾಗೂ ಖ್ಯಾತ ಚಲನಚಿತ್ರ ನಟರಾದ ಕಿಚ್ಚ ಸುದೀಪ್ ಅವರ ನಿವಾಸಕ್ಕೆ ತೆರಳಿ ಅವರಿಗೆ ತ್ರಿವರ್ಣ ಧ್ವಜವನ್ನು...
Know Moreಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್ಐ ಹೋಲ್ಡ್ಸ್ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ’ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ...
Know Moreಚಿತ್ರನಟ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Know Moreಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರವು ಭರ್ಜರಿ ಆರಂಭ ಪಡೆದಿದೆ. ಚಿತ್ರವು ಎಲ್ಲೆಡೆಯಿಂದ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದುಕೊಂಡಿದೆ. ಬಿಡುಗಡೆಯಾದ ಮೂರೇ ದಿನಗಳಲ್ಲಿ, ರಣಬೀರ್ ಕಪೂರ್ ಅಭಿನಯದ ಬಾಲಿವುಡ್ ಚಿತ್ರ ಶಂಶೇರಾದ ಮೊದಲ ವಾರಾಂತ್ಯದ...
Know More'ಕಿರಿಕ್ ಪಾರ್ಟಿ' ಚಿತ್ರದ ನಟಿ ಸಂಯುಕ್ತ ಹೆಗ್ಡೆ ಕೆಲ ಸಮಯದಿಂದ ಚಿತ್ರರಂಗದಿಂದ ದೂರವಾಗಿದ್ದರು. ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಂಯುಕ್ತ ಇದೀಗ ಕ್ರೀಮ್ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವೇಳೆ ಸಾಹಸ ದೃಶ್ಯದ ಚಿತ್ರೀಕರಣದ...
Know Moreಪವರ್ ಸ್ಟಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಅಪ್ಪುನನ್ನು ಮತ್ತೊಮ್ಮೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಲಕ್ಕಿ ಮ್ಯಾನ್ ಸಿನಿಮಾ ಇದೀಗ ಬಿಡುಗಡೆಗೆ ಸಜ್ಜಾಗುತ್ತಿದೆ. ಮುಂಚಿತವಾಗಿ ಸಿನಿಮಾತಂಡ ಟೀಸರ್ ರಿಲೀಸ್...
Know Moreವಿಶ್ವದಾದ್ಯಂತ ವೀಕ್ಷಕರು ಕಾತರದಿಂದ ಎದುರು ನೋಡುತ್ತಿರುವ ಬಹು ನಿರೀಕ್ಷೆಯ "ವಿಕ್ರಾಂತ್ ರೋಣ" ಕಿಚ್ಚ ಸುದೀಪ್ರವರ ಸಿನಿ ಪಯಣದ ಅತ್ಯುತ್ತಮ ತಂತ್ರಜ್ಞಾನದಲ್ಲಿ ಕಲ್ಪನಾಲೋಕದ ಸಾಹಸಮಯ ರೋಮಾಂಚಕ ಚಿತ್ರವಾಗಿದೆ. ವಿಶ್ವದ ಚಿತ್ರರಂಗದ ಇತಿಹಾಸದಲ್ಲೇ, ಪ್ರಥಮ ಬಾರಿಗೆ ದುಬಾಯಿಯಲ್ಲಿ...
Know Moreಬ್ಲಾಕ್ಟಿಕೆಟ್ಗಳು, ಬ್ಲಾಕ್ಚೈನ್ ಆಧಾರಿತ ಟಿಕೆಟಿಂಗ್ ಪ್ಲಾಟ್ಫಾರ್ಮ್ ಕನ್ನಡದ ಸೂಪರ್ಸ್ಟಾರ್ ಕಿಚ್ಚ ಸುದೀಪ ಅವರ ಇತ್ತೀಚಿನ 3D ಚಲನಚಿತ್ರ ವಿಕ್ರಾಂತ್ ರೋಣಗಾಗಿ ವಿಶೇಷ ಎನ್ ಎಫ್ ಟಿ ಪ್ರೀಮಿಯರ್ ಸದಸ್ಯತ್ವವನ್ನು ಬಿಡುಗಡೆ...
Know Moreಇತ್ತೀಚಿಗೆ ತೆರೆಕಂಡು ಮನೆಮಾತಾದ ‘ಚಾರ್ಲಿ 777’ ಸಿನಿಮಾ ಇದೀಗ ನಿಮ್ಮ ಬಳಿಗೇ ಬರ್ತಿದೆ. ರಕ್ಷಿತ್ ಶೆಟ್ಟಿ ಅಭಿನಯದ ಈ ಚಿತ್ರವನ್ನು ನೀವು ಇದೇ ಜುಲೈ 29ರಿಂದ ವೂಟ್ ಸೆಲೆಕ್ಟಿನಲ್ಲಿ ನೋಡಿ...
Know Moreಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ, ಧೃವ ಸರ್ಜಾ ಅವರ ಅಜ್ಜಿ ಲಕ್ಷ್ಮೀದೇವಿ ಇಂದು...
Know Moreಯುಎಇಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗೆ, ಸಿನಿಪ್ರಿಯರಿಗೆ ಸಂತಸದ ಸುದ್ದಿ, ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ಪ್ರೀಮಿಯರ್ ಶೋ ಇದೇ ಜುಲೈ 27ನೇ ತಾರೀಕಿನಂದು ದುಬೈನಲ್ಲಿ ನಡೆಯಲಿದ್ದು. ಹಲವು ಹೊಸತನಕ್ಕೆ ಸಾಕ್ಷಿಯಾಗಲಿರುವ,...
Know Moreದಿವಗಂತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲರು ಕಾತರದಿಂದ ಕಾಯುತ್ತಿದ್ದ ಕನ್ನಡ ಚಿತ್ರರಂಗದ ರಾಜರತ್ನ, ಪವರ್ ಸ್ಟಾರ್ ಕಂಡ ಕನಸಿನ ಪಯಣದ ಚಿತ್ರ ಗಂಧದ ಗುಡಿ ಬಿಡುಗಡೆಗೆ ಡೇಟ್...
Know Moreಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್...
Know Moreಸಿಂಪ್ಲಿ ಫನ್ ಮೀಡಿಯಾ ನೆಟ್ ವರ್ಕ್ ಪ್ರೈ. ಲಿಮಿಟೆಡ್ ಬ್ಯಾನರ್ನಲ್ಲಿ ವಿಲೋಕ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ ಚೇಸ್ ಕನ್ನಡ ಚಿತ್ರ ಪ್ರೀಮಿಯರ್ ಶೋ ಉದ್ಘಾಟನಾ ಸಮಾರಂಭ ನಗರದ ಭಾರತ್ ಮಾಲ್ನಲ್ಲಿರುವ ಬಿಗ್ ಸಿನೆಮಾಸ್ ನಲ್ಲಿ...
Know Moreರಾಜ್ಯ ತೋಟಗಾರಿಕೆ ಇಲಾಖೆ ಎರಡು ವರ್ಷಗಳ ನಂತರ ವಾರ್ಷಿಕ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗಿದೆ. ಈ ವರ್ಷದ ಫಲಪುಷ್ಪ ಪ್ರದರ್ಶನವನ್ನು ದಿವಂಗತ ಪುನೀತ್ ರಾಜ್ಕುಮಾರ್ ಅವರಿಗೆ...
Know MoreGet latest news karnataka updates on your email.