News Karnataka Kannada
Tuesday, April 23 2024
Cricket
ಸಾಂಡಲ್ ವುಡ್

ರಾಜಕೀಯ ಕ್ಷೇತ್ರಕ್ಕೆ ಕಾಲಿಡುವುದಿಲ್ಲ ಎಂದಿದ್ದೇಕೆ ರಮೇಶ್‌

Why is Ramesh not entering the political field?
Photo Credit : By Author

ಬೆಂಗಳೂರು: ನಟ ರಮೇಶ್‌ ಅರವಿಂದ ರಾಜಕೀಯದ ಕುರಿತು ಮಾತನಾಡಿದ್ದು, ತಾವೆಂದು ರಾಜಕೀಯ ಕ್ಷೇತ್ರಕ್ಕೆ ಹೋಗುವುದಿಲ್ಲ. ನನಗೆ ಅದು ಹಿಡಿಸುವುದಿಲ್ಲ ಎಂದಿದ್ದಾರೆ. ನನಗೆ ಪ್ರಚಾರಕ್ಕೆ ಬನ್ನಿ ಅಂತ ಹಲವು ಪಕ್ಷದವರು ಕರೆದಿದ್ದರು. ಆದರೆ, ಹೋಗಲಿಲ್ಲ. ನಾನು ರಾಜಕೀಯಕ್ಕೆ ತಲೆ ಹಾಕುವುದಿಲ್ಲ. ಎಲ್ಲರೂ ನನಗೆ ಗೆಳೆಯರೇ, ಎಲ್ಲ ಪಕ್ಷದಲ್ಲೂ ಗೆಳೆಯರಿದ್ದಾರೆ. ನನ್ನ ಮಗಳ ಮದುವೆಗೆ ಆ ಪಕ್ಷ, ಈ ಪಕ್ಷ ಅಂತ ನೋಡದೇ ಎಲ್ಲ ಪಕ್ಷದ ನಾಯಕರೂ ಬಂದಿದ್ದರು ಎಂದು ತಿಳಿಸಿದ್ದಾರೆ.

ಚುನಾವಣಾ ಅಖಾಡದಲ್ಲಿ ತಾರೆಗಳ ರಂಗು: ಶಿವರಾಜಕುಮಾರ್, ಕಿಚ್ಚ ಸುದೀಪ್, ಧ್ರುವ ಸರ್ಜಾ, ಪ್ರೇಮ್ ದಿಗಂತ್, ಹರ್ಷಿಕಾ ಪೂಣಚ್ಚ ಸೇರಿದಂತೆ ಕನ್ನಡದ ಹಲವು ತಾರೆಯರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿಕೊಂಡಿರುವುದನ್ನು ನಾವು ಗಮನಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು