ಮುಂಬಯಿ : ಮಲಾಡ್ ಪೂರ್ವ ಕುರಾರ್ ವಿಲೇಜ್ ನ ಲಕ್ಷ್ಮಣ್ ನಗರದ ಶ್ರೀ ಶನೀಶ್ವರ ಮಂದಿರದಲ್ಲಿ ದೃಢ ಕಲಸ ಫೆ.16 ರಿಂದ 18 ರವರೆಗೆ ಮೂರು ದಿನಗಳ ಕಾಲ ನಡೆಯಿತು. ಫೆ. 18 ರಂದು ನಡೆದ ಧೃಡಕಲಶ ಸಂಪನ್ನ ದ ನಂತರ ಭಕ್ತಾಭಿಮಾನಿಗಳಿಗೆ ಕೃತಜ್ನತೆಯನ್ನು ಸಲ್ಲಿಸುತ್ತಾ ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ ಅವರು ನಿರಂತರವಾಗಿ ಇಲ್ಲಿ ಧಾರ್ಮಿಕ ಕಾರ್ಯ ನಡೆಯುತ್ತಿದ್ದು ಭಕ್ತರು ನಿರಂತರವಾಗಿ ಪ್ರೋತ್ಸಾಹಿಸುತ್ತಿರುವರು.
ದುಬೈ: ಯು.ಏ.ಇ. ಯ ಧ್ವನಿ ಪ್ರತಿಷ್ಠಾನ ದ ಮೂವತ್ತೈದನೇ ವಾರ್ಷಿಕೋತ್ಸವದ ಸಮಾರೋಪದ ಅಂಗವಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಅನಿವಾಸಿ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು ವಿಜೇತರ ವಿವರ ಹೀಗಿದೆ:
ದುಬಾಯಿಯಲ್ಲಿ ಗಿನ್ನೆಸ್ ದಾಖಲೆಯ ಅತ್ಯಂತ ಎತ್ತರದ ವಾಸ್ತು ಶಿಲ್ಪ ಬುರ್ಜ್ ಖಲಿಫಾ ದ ಮೇಲೆ 2021 ಜನವರಿ 31 ನೇ ತಾರೀಕು ಶುಕ್ರವಾರ ರಾತ್ರಿ 8.10 ಕ್ಕೆ ಕಿಚ್ಚ ಸುದೀಪ್ ರವರ ವಿಕ್ರಾಂತ್ ರೋಣ ಕನ್ನಡ ಚಲನ ಚಿತ್ರದ ಲೋಗೊ ಮತ್ತು ಕನ್ನಡದ ಬಾವುಟ ಹಾಗೂ ಕಿಚ್ಚ ಸುದೀಪ್ ರವರ 25 ವರ್ಷಗಳ ಹೆಜ್ಜೆ ಗುರುತುಗಳು ಎಲ್.ಇ.ಡಿ. ಲೈಟ್ ಗಳ ಮೂಲಕ ವರ್ಣ ರಂಜಿತವಾಗಿ ಪ್ರಜ್ವಲಿಸಿ ಅನಾವರಣ ಗೊಂಡು ವಿಶ ದಾಖಲೆಯನ್ನು ಸೃಷ್ಠಿಸಿತ್ತು.
ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯ ಚೊಚ್ಚಲ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2020 ಪುರಸ್ಕಾರಕ್ಕೆ ಹಿರಿಯ...
ಮುಂಬಯಿ: ಮುಂಬಯಿಯ ಮರಾಠಿ ಲೋಕಶಾಯಿ ನ್ಯೂಸ್ ಚಾನೆಲ್ ಆಯೋಜಿಸಿದ ಕೋವಿಡ್–19 ಚಿತ್ರಕಲಾ ಸ್ಪರ್ಧೆಯಲ್ಲಿ ಕನ್ನಡತಿ ಅವಿಷ್ಕ್ ಎನ್ ಪುತ್ರನ್ ಪ್ರಥಮ ಸ್ಥಾನ ಪಡೆದು...
ಮುಂಬಯಿ: ಬಿಲ್ಲವ ಮಹಾಮಂಡಲ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಹಾಗೂ ಭಾರತ್ ಬ್ಯಾಂಕ್ ನ ಮಾಜಿ ಅಧ್ಯಕ್ಷ ಜಯ ಸಿ. ಸುವರ್ಣ ಅವರು ಅ.21ರಂದು...
ಮೈಸೂರು: ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ವೆಬಿನಾರ್ ಮೂಲಕ ನಡೆದ ವಚನೋತ್ಸವ ಈ ಬಾರಿ ವಿಭಿನ್ನವಾಗಿತ್ತು. ಕಾರಣ ಇಟಲಿ ಪ್ರಜೆ ಕನ್ನಡ ಕಲಿತು ಮಾತನಾಡಿರುವುದು...
ದುಬೈ: ಯು.ಏ.ಇ. ಯ ಧ್ವನಿ ಪ್ರತಿಷ್ಠಾನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಪಂಚದ ಎಲ್ಲೆಡೆಯಲ್ಲಿ ನೆಲೆಸಿರುವಂತಹ ಕನ್ನಡ ಕಥೆಗಾರರ ಕಥೆಗಳನ್ನು ಒಂದೆಡೆ ಪ್ರಕಟಿಸುವ...
ನಿಸ್ಸಾಯಕತೆಗೆ ಸ್ಪಂದಿಸುವ ಸಹಾಯಕ ಮನೋಭಾವ, ದಾನ-ಧರ್ಮವನ್ನು ಮೂಲವಾಗಿಸಿ ಜಾತಿ,ಮತ ಪರಿಗಣಿಸದೆ ಪರಸ್ಪರ ಸಹಕರಿಸುವ ಕನ್ನಡ ನಾಡಿನ ಜನತೆಯ ಒಗ್ಗಟ್ಟನ್ನು ಕೊಲ್ಲಿ ರಾಷ್ಟ್ರದಲ್ಲಿ ಪ್ರತಿಬಿಂಬಿಸುವಲ್ಲಿ
ದುಬೈ: ಖ್ಯಾತ ಸಂಶೋಧಕ ಹಾಗೂ ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಅವರು ಸೆ.25ರಂದು ಶುಕ್ರವಾರ ವಚನ ಮಂಟಪ ಉಪನ್ಯಾಸ ಕಾರ್ಯಕ್ರಮದಲ್ಲಿ...