News Kannada
Thursday, June 01 2023
ಕರ್ನಾಟಕ

ಹುಬ್ಬಳ್ಳಿಯಲ್ಲಿ ಅನಧಿಕೃತ ಅಂಗಡಿ ತೆರವು ಕಾರ್ಯಾಚರಣೆ

31-May-2023 ಹುಬ್ಬಳ್ಳಿ-ಧಾರವಾಡ

ವಾಣಿಜ್ಯನಗರಿ ಹುಬ್ಬಳ್ಳಿಯ ಗದಗ ರಸ್ತೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಡಬ್ಬಾ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು...

Know More

ಸಿ.ಟಿ.ರವಿ ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ: ಹೆಚ್.ಡಿ.ತಮ್ಮಯ್ಯ

31-May-2023 ಚಿಕಮಗಳೂರು

ಸಿ.ಟಿ.ರವಿ ಅವರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ಮೀನನ್ನು ನೀರಿನಿಂದ ನೀರಿನಿಂದ ಹೊರತಗೆದಂತಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ...

Know More

ಉಳ್ಳಾಲ: ಜೂ.1 ರಂದು ವಿವಾಹವಾಗಬೇಕಿದ್ದ ವರ ನಾಪತ್ತೆ

31-May-2023 ಮಂಗಳೂರು

ನಾಳೆ (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು...

Know More

ತಲಪಾಡಿ, ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

31-May-2023 ಮಂಗಳೂರು

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿರುವ ಘಟನೆ ತಲಪಾಡಿಯ ದೇವಿಪುರದಲ್ಲಿ ನಡೆದಿದ್ದು, ಕೋಳಿ ಸಹಿತ ಆಟಕ್ಕೆ ಪಣವಾಗಿಟ್ಟ ನಗದು ಸಹಿತ ಇಬ್ಬರನ್ನು ವಶಕ್ಕೆ...

Know More

ಮಾಜಿ ಎನ್ನುವ ಶಾಪದಿಂದ ವಿಮುಕ್ತನಾಗಿದ್ದೇನೆ: ಶಾಸಕ ಸತೀಶ್ ಸೈಲ್

31-May-2023 ಉತ್ತರಕನ್ನಡ

ಶಾಲೆಯ ಶತಮಾನೋತ್ಸವ ಆರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸಾಯುವವರೆಗೂ ಮಾಜಿ ಎನ್ನುವ ಶಾಪದಿಂದ ವಿಮುಕ್ತನಾಗಿದ್ದೇನೆ ಎಂದು ಶಾಸಕ ಸತೀಶ್ ಸೈಲ್...

Know More

ಎಲ್ಲಾ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

31-May-2023 ಬೆಂಗಳೂರು ನಗರ

ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...

Know More

ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಸರಕಾರದ ಮೊರೆ ಹೋಗಿರುವುದು ವಿಪರ್ಯಾಸ: ಕುಯಿಲಾಡಿ

31-May-2023 ಮಂಗಳೂರು

ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಹಿತ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಉಚಿತ ಅಕ್ಕಿ ವಿತರಣೆ ಸೇರಿದಂತೆ 5 ಉಚಿತ ಗ್ಯಾರಂಟಿಗಳನ್ನು...

Know More

ರಾಜಧಾನಿ ಬೆಂಗಳೂರಿನಲ್ಲಿ ಜೂನ್‌ 4ರವರೆಗೆ ಭಾರಿ ಮಳೆ: 8 ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್

31-May-2023 ಕರಾವಳಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಜೂನ್ 4 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್...

Know More

ಬೆಂಗಳೂರು: ನರಸಿಂಹಮೂರ್ತಿರವರ ಕವನ, ಕಥಾ ಸಂಕಲನ ಬಿಡುಗಡೆ

31-May-2023 ಬೆಂಗಳೂರು ನಗರ

ನಗರದ ಐಟಿಐ ಲೇಔಟ್ ನಲ್ಲಿರುವ ಶ್ರೀಕೃಷ್ಣ ಪದವಿ ಸಂಜೆ ಕಾಲೇಜಿನಲ್ಲಿ ನವ ಸಿದ್ದಾಂತ ಪ್ರಕಾಶನ ಪ್ರಕಟಿಸಿರುವ ಲೇಖಕ -ಕವಿ ಜೆ.ಆರ್ ನರಸಿಂಹಮೂರ್ತಿ ರವರ 'ನುಡಿ ನಮನ ' ಕವನ ಸಂಕಲನ ಹಾಗೂ 'ನವರತ್ನ ಮಾಲೆ...

Know More

ತುಮಕೂರು:  ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

31-May-2023 ತುಮಕೂರು

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಲ್ಲಿನ ಆರ್‌ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ...

Know More

ರಾಹುಲ್ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಗಡೀಪಾರು ಮಾಡಿ: ನಾರಾಯಣಸ್ವಾಮಿ ಆಗ್ರಹ

31-May-2023 ಬೆಂಗಳೂರು ನಗರ

ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...

Know More

ಹುಬ್ಬಳ್ಳಿ: ಶೆಟ್ಟರ್ ನಿವಾಸಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ

31-May-2023 ಹುಬ್ಬಳ್ಳಿ-ಧಾರವಾಡ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಕಾರ್ಮಿಕ ಸಚಿವರಾಗಿ ಆಯ್ಕೆಯಾದ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಆಪ್ತ ಸಮಾಲೋಚನೆ...

Know More

ವಿಜಯೋತ್ಸವ ವೇಳೆ ಶಾಸಕರಿಂದ ತಲವಾರು ಪ್ರದರ್ಶನ: ಕ್ರಮಕ್ಕೆ ಇನಾಯತ್‌ ಅಲಿ ಆಗ್ರಹ

31-May-2023 ಕರಾವಳಿ

ಮಂಗಳೂರು: ಶಾಸಕ ಭರತ್ ಶೆಟ್ಟಿ ಅವರು ವಿಜಯೋತ್ಸವದ ವೇಳೆ ತಲವಾರು ಝಳಪಿಸುವ ಮೂಲಕ ಹಿಂಸೆಗೆ ಪ್ರಚೋದನೆ ಮಾಡಿದ್ದಾರೆ. ಓರ್ವ ವೈದ್ಯ ಮತ್ತು ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಸಾಮರಸ್ಯಕ್ಕೆ ಒತ್ತು ನೀಡಬೇಕಾದವರು ತಲವಾರು ಪ್ರದರ್ಶನ...

Know More

ನವಲಗುಂದ ಬಸ್ ನಿಲ್ದಾಣ ಅವ್ಯವಸ್ಥೆ ಯನ್ನು ವೀಕ್ಷಿಸಿದ ಶಾಸಕ ಕೋನರಡ್ಡಿ

31-May-2023 ಹುಬ್ಬಳ್ಳಿ-ಧಾರವಾಡ

ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಅನೇಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ನೂತನ ಶಾಸಕ ಎನ್.ಎಚ್ ಕೋನರಡ್ಡಿ ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ...

Know More

ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ಡಿ.ಕೆ. ಶಿವಕುಮಾರ್‌ ಸಂತಸ: ಶೆಟ್ಟರ್

31-May-2023 ಹುಬ್ಬಳ್ಳಿ-ಧಾರವಾಡ

ಉಪ ಮುಖ್ಯಮಂತ್ರಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತಸ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು