ಬಂಟ್ವಾಳ: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು, ರಾಜ್ಯವ್ಯಾಪಿ ನಿರಂತರವಾಗಿ ಹಾಗೂ ಗುಣಮಟ್ಟದ ವಿದ್ಯುತ್ ನೀಡಬೇಕು, ಸರಬರಾಜಿನಲ್ಲಿ ಎಲ್ಲಿಯೂ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಸಬ್ ಸ್ಟೇಷನ್ ಗಳನ್ನು ಹೆಚ್ಚು ಹೆಚ್ಚು ನಿರ್ಮಾಣ ಮಾಡುತ್ತಿದ್ದೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ಬಂಟ್ವಾಳದ ವಿದ್ಯಾಗಿರಿಯ...
Know Moreತಾಲೂಕಿನಾದ್ಯಂತ ಮಂಗಳವಾರ ಮಳೆಯ ಆರ್ಭಟ ಕಡಿಮೆಯಾಗಿದ್ದು, ಆಗಾಗ್ಗೆ ತುಂತುರು ಮಳೆಯಾಗುತ್ತಿತ್ತು. ಸೋಮವಾರ ಸಂಜೆಯ ಬಳಿಕದ ಭಾರಿ ಗಾಳಿ ಮಳೆಗೆ ಹಲವಡೆ ಮಳೆಹಾನಿ ಸಂಭವಿಸಿದೆ. ಲೊರೆಟೊ ಸಮೀಪ ಅಮ್ಮಾಡಿ ಗ್ರಾಮದ ಪೆದಮಲೆ ಎಂಬಲ್ಲಿ ರಿಚರ್ಡ್ ಪಿಂಟೊ ಅವರ...
Know Moreಮಂಗಳೂರು ನಗರದ ಹೊರವಲಯದ ಗಂಜಿಮಠದದಲ್ಲಿರುವ ದರ್ಗಾವೊಂದನ್ನು ನವೀಕರಣಕ್ಕಾಗಿ ಕೆಡವಿದಾಗ ದರ್ಗಾದೊಳಗೆ ಹಿಂದೂ ದೇವಾಲಯದ ಶೈಲಿಯ ಕೆತ್ತನೆಗಳು ಪತ್ತೆಯಾದ ವಿಚಾರ ಮತ್ತೆ ಚರ್ಚೆಗೆ...
Know Moreವಿಶೇಷ ಚೇತನರಿಗೆತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆಗಳನ್ನು ನೀಡಲಾಗುತ್ತದೆ. ಇದರಂತೆ ಪ್ರಸ್ತುತ ವರ್ಷ 3100 ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ...
Know Moreಶಾಲಾ-ವಿದ್ಯಾರ್ಥಿಗಳಿಗೆ ಶಾಸಕರೇ ಮುಂದೆ ನಿಂತು ರೈಫಲ್ ತರಬೇತಿ ನೀಡಿರುವುದು ರಾಜ್ಯ ಸರ್ಕಾರದ ತಾಲಿಬಾನ್ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ. ಖಾದರ್ ಆಕ್ರೋಶ...
Know Moreಮಳೆ ಶುರುವಾಗುತ್ತಿದ್ದಂತೆ ಮಾವಿನ ಸೀಸನ್ ಕೂಡಾ ಆರಂಭವಾಗುತ್ತದೆ. ಅಂಗಡಿಗಳಲ್ಲಿ ಹಣ್ಣಿನ ರಾಜ ಮಾವಿನ ಹಣ್ಣಿನ ವ್ಯಾಪಾರ ಜೋರಾಗಿದೆ. ಈ ನಡುವೆ ರಾಜ್ಯದ ಜನರಿಗೆ ಖುಷಿ ಸುದ್ದಿಯೊಂದಿದೆ. ಮಾವಿನ ಹಣ್ಣನ್ನು ತಿನ್ನಬೇಕು ಅಂದರೆ ಅಂಗಡಿಗೆ ಹೋಗಿ...
Know Moreಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿಂತೆ ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅರಳಿಕಟ್ಟೆ ಬೀದಿಯಲ್ಲಿ...
Know Moreಉಜಿರೆ ರಾಮನಗರದ ಆದರ್ಶ ಸೇವಾ ಸಮಿತಿ,ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಸೇವಾ ಟ್ರಸ್ಟ್ (ರಿ),ಮತ್ತು ಮಿಯಾರ್ ಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ಸಂಚಾರಿ ನೇತ್ರ...
Know Moreಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ದೇವಸ್ಥಾನದ ಆವರಣದಲ್ಲಿ ಯಕ್ಷಭಾರತಿ( ರಿ.) ಕನ್ಯಾಡಿ ಇದರ ಶಿಕ್ಷಣ ಸೇವಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನದ ಸಂಸ್ಕಾರ ಶಿಕ್ಷಣ ಶಿಬಿರವನ್ನು ಸೌತಡ್ಕ ಶ್ರೀ ಮಹಾಗಣಪತಿ...
Know Moreಮೇ.4ರಂದು ಅದೇ ಸ್ಥಳದಲ್ಲಿ ಪ್ರತಿಭಟನೆ ಮಾಡಿ ಮಂಗಳೂರು ಮಹಾನಗರ ಪಾಲಿಕೆಗೆ,ಮಾಧ್ಯಮ ಸ್ನೇಹಿತರ ಮುಖಾಂತರ ಮುಂದಿನ 10 ದಿನಗಳಲ್ಲಿ ಈ ಹೂವಿನ ಕುಂಡವನ್ನು ತೆರವುಗೊಳಸದೇ ಇದ್ದಲ್ಲಿ ಸಾರ್ವಜನಿಕರೇ ಸೇರಿ ಮಹಾನಗರ ಪಾಲಿಕೆ ಮಾಡುವಂತಹ ಕೆಲಸ ಮಾಡಿ...
Know Moreಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ ಆಗುತ್ತದೆ ಎಂದು ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ...
Know Moreನಮ್ಮ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯವರ ಸಮರ್ಥ ನಾಯಕತ್ವದಲ್ಲಿ "ಸಬ್ಕಾ ಸಾಥ್ ಸಬ್ಕಾ ವಿಕಾಸ್" ಮಂತ್ರವನ್ನು ಅರಿತುಕೊಂಡು, ಸಮಗ್ರ ಸಮಾಜವನ್ನು ನಿರ್ಮಿಸಲು ಮತ್ತು ದಿವ್ಯಾಂಗರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಅಭೂತಪೂರ್ವ ಮತ್ತು ಶ್ಲಾಘನೀಯ ಕೆಲಸವನ್ನು...
Know Moreಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿ ಮತ್ತೊಬ್ಬ ಗಂಬೀರ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ರಾಘವಾಪುರ ಗೇಟ್ ಬಳಿ...
Know Moreಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಬಿಐಇಸಿಯಲ್ಲಿ ಇಂದಿನಿಂದ ಆರಂಭವಾದ ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸಕಾನ್ 2022 ವಸ್ತು ಪ್ರದರ್ಶನವನ್ನು...
Know Moreಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್...
Know MoreGet latest news karnataka updates on your email.