News Kannada
Monday, September 25 2023
ಕರ್ನಾಟಕ

ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

Photo Credit :

ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

ಶಿವಮೊಗ್ಗ: ರೌಡಿ ಶೀಟರ್ ಒಬ್ಬನನ್ನು ಭಾನುವಾರ ಮಧ್ಯಾಹ್ನ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ನಡೆದಿದೆ.

ರೌಡಿ ಶೀಟರ್ ಅಬೀದ್ ಕೊಲೆಯಾದ ವ್ಯಕ್ತಿ. ಹಲವು ಅಪರಾಧಗಳಲ್ಲಿ ಶರೋಪಿಯಾಗಿದ್ದ ಅಬೀದ್ ಹಲವರ ಜತೆ ದ್ವೇಷವನ್ನು ಕಟ್ಟಿಕೊಂಡಿದ್ದ ಎನ್ನಲಾಗಿದೆ.

ಭಾನುವಾರ ಈತನನ್ನು ಫಾಲೋ ಮಾಡಿದ ತಂಡ ಆಟದ ಮೈದಾನದ ಬಳಿ ಅಡ್ಡಗಟ್ಟಿ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಆತನ ಎದೆ, ಹೊಟ್ಟೆ, ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಈ ಸಂಬಂಧ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಲ್ಲೆ ಮಾಡಿದ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

See also  ಮಡಿಕೇರಿ:ಪ್ರವಾಹ ಪೀಡಿತ ಸ್ಥಳಗಳಿಗೆ ಎನ್‍ಡಿಆರ್ ಎಫ್ ತಂಡ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು