News Kannada
Thursday, March 30 2023

ಕರ್ನಾಟಕ

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಸಿಡಿಲು, ಗುಡುಗು ಸಹಿತ ಗಾಳಿ ಮಿಶ್ರಿತ ಮಳೆ

Photo Credit :

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಸಿಡಿಲು, ಗುಡುಗು ಸಹಿತ ಗಾಳಿ ಮಿಶ್ರಿತ ಮಳೆ

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಸಿಡಿಲು, ಗುಡುಗು ಸಹಿತ ಗಾಳಿ ಮಿಶ್ರಿತ ಮಳೆ ಸುರಿಯುವ ಮೂಲಕ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ನೆಮ್ಮದಿಯ ನಿಟ್ಟುಸಿರುವ ಬಿಡುವಂತೆ ಮಾಡಿದೆ.

ಕಳೆದ ಕೆಲವು ಎರಡು ದಿನದ ಹಿಂದೆ ರೇವತಿ ಮಳೆ ವರ್ಷದ ಮೊದಲ ರೂಪದಲ್ಲಿ ಸುರಿದಿತ್ತು. ಸತತ ಆರು ವರ್ಷಗಳಿಂದ ಭೀಕರ ಬರಗಾಲದಿಂದ ನಲುಗಿರುವ ಮಲೆನಾಡು,ಅರೆ ಮಲೆನಾಡು ಮತ್ತು ಬಯಲುಸೀಮೆ ಭೂಪ್ರದೇಶಗಳನ್ನು ಒಳಗೊಂಡಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಇಲ್ಲದೆ ರೈತರು, ಬೆಳೆಗಾರರು, ಕೂಲಿ ಕಾರ್ಮಿಕರು ಸೇರಿದಂತೆ ಸಾಮಾನ್ಯ ಜನರು ತೀವ್ರ ಕಂಗಾಲಾಗುವಂತೆ ಮಾಡಿತ್ತು. ಆದ್ರೆ ಇಂದೂ 1 ಗಂಟೆಗೂ ಅಧಿಕ ಕಾಲ ಸುರಿದ ನಿರಂತರ ಮಳೆಯಿಂದ ಜನರು ನಿಟ್ಟುಸಿರು ಬಿಡುವಂತೆ ಮಾಡಿದ್ದು ಧರೆ ಸ್ವಲ್ವ ತಂಪಾಗುವಂತೆ ಮಾಡಿದೆ.ಒಂದು ಗಂಟೆಗೂ ಅಧಿಕ ಸುರಿದ ಮಳೆಯಿಂದ ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ಥ ವಾತವರಣ ನಿರ್ಮಾಣ ಆಗಿತ್ತು. ಇಂದಿನ ಈ ಮಳೆಯ ಆಗಮನ ರೈತಾಪಿ ಸಹಿತ ಬೆಳೆಗಾರರು ಹಾಗೂ ಸಾಮಾನ್ಯ ಜನರಿಗೆ ಹರ್ಷವನ್ನುಂಟು ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ತಾಲೂಕಿನ ಕೆಲವೆಡೆ ಮಳೆಯಾಗಿದೆ…

See also  ಬಟ್ಟೆ ತೊಳೆಯಲು ಹೋದ ನಾಲ್ಕು ಮಂದಿ ನೀರುಪಾಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು