News Kannada
Saturday, March 25 2023

ಕರ್ನಾಟಕ

ನೀರು ಕುಡಿಯಲು ಬಂದು ಕೆರೆಯಲ್ಲಿ ಸಿಲುಕಿಕೊಂಡ ಮೂರು ಆನೆಗಳ ರಕ್ಷಣೆ

Photo Credit :

ನೀರು ಕುಡಿಯಲು ಬಂದು ಕೆರೆಯಲ್ಲಿ ಸಿಲುಕಿಕೊಂಡ ಮೂರು ಆನೆಗಳ ರಕ್ಷಣೆ

ನಾಪ್ಲೋಕು: ನೀರು ಕುಡಿಯಲು ಕೆರೆಗೆ ಇಳಿದ ಎರಡು ಮರಿ ಆನೆ ಹಾಗೂ ತಾಯಿ ಆನೆ ಮೇಲೆ ಬರಲು ಸಾಧ್ಯವಾಗದೇ ಪರದಾಡಿದ ಘಟನೆ ಚೇಲವಾರ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ನೆರವಿನಿಂದ ಆನೆಗಳನ್ನು ರಕ್ಷಿಸಲಾಗಿದೆ.

ಈ ಆನೆಗಳು ಬುಧವಾರ ರಾತ್ರಿ ಕೆರೆಗೆ ಇಳಿದಿದ್ದು ಗುರುವಾರ ಬೆಳಗ್ಗೆ ಈ ವಿಷಯ ಸ್ಥಳೀಯರಿಗೆ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಮುಖಾಂತರ ದಾರಿ ಮಾಡಿ ಆನೆಗಳನ್ನು ಹೊರ ಬರುವಂತೆ ಮಾಡಿ ಯಶಸ್ವಿಯಾಗಿದ್ದಾರೆ.

 

See also  'ಭಾಷಾ ಮಾಧ್ಯಮ' ಚಿಂತನ ಮಂಥನ: ಆತಂಕದ ಹಾದಿಯಲ್ಲಿ ಪ್ರಾದೇಶಿಕ ಭಾಷೆಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು