News Kannada
Thursday, March 30 2023

ಕರ್ನಾಟಕ

ಕಾಲುವೆಗೆ ಬಿದ್ದ ತಮ್ಮನನ್ನು ಕಾಪಾಡಲು ಹೋಗಿ ಅಣ್ಣನೂ ನೀರುಪಾಲು

Photo Credit :

ಕಾಲುವೆಗೆ ಬಿದ್ದ ತಮ್ಮನನ್ನು ಕಾಪಾಡಲು ಹೋಗಿ ಅಣ್ಣನೂ ನೀರುಪಾಲು

ಬೆಂಗಳೂರು: ಕಾಲುವೆಗೆ ಬಿದ್ದ ತಮ್ಮನನ್ನು ಕಾಪಾಡಲು ಹೋದ ಅಣ್ಣನ್ನೂ ಸೇರಿದಂತೆ ಇಬ್ಬರೂ ನೀರುಪಾಲಾಗಿದ್ದಾರೆ. ಈ ಅವಘಡ ರೋಣ ತಾಲ್ಲೂಕಿ ಮಲವಾಡ ಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಕಳಸಪ್ಪ(೩೦) ಈರಣ್ಣ(೧೫) ಎಂದು ಗುರುತಿಸಲಾಗಿದ್ದು, ದೀಪಾವಳಿ ಹಬ್ಬದ ದಿನ ಮೃತರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.ಕಾಲುವೆಯಲ್ಲಿ ಸಂಕಷ್ಟದಲ್ಲಿದ್ದ ಈರಣ್ಣನನ್ನು ಕಾಪಾಡಲು ಹೋದ ಸಹೋದರ ಕಳಸಪ್ಪನೂ ಮೇಲೆ ಬರಲಾಗದೆ ನೀರುಪಾಲಾಗಿದ್ದಾನೆ.

ಈ ಘಟನೆ ಶನಿವಾರ ಸಂಜೆ ನಡೆದಿದ್ದು, ಎನ್ ಡಿಆರ್ ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

See also  ರೈತನ ಮೇಲೆ ಕಾಡಂದಿ ದಾಳಿ: ಪ್ರಾಣಾಪಾಯದಿಂದ ಪಾರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು