News Kannada
Wednesday, March 22 2023

ಕರ್ನಾಟಕ

ಶೀಘ್ರದಲ್ಲೇ ಅಯೋದ್ಯೆ ತೀರ್ಪು: ದೇಶದಾದ್ಯಂತ ಬಿಗಿ ಬಂದೋಬಸ್ತ್

Photo Credit :

ಶೀಘ್ರದಲ್ಲೇ ಅಯೋದ್ಯೆ ತೀರ್ಪು: ದೇಶದಾದ್ಯಂತ ಬಿಗಿ ಬಂದೋಬಸ್ತ್

ನವದೆಹಲಿ: ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಭೂವಿವಾದ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆ ಉತ್ತರ ಪ್ರದೇಶ ಸೇರಿದಂತೆ ದೇಶದಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ನಲ್ಲಿ ಮಾಡಲಾಗುತ್ತಿದೆ.

ನ.17ರ ಳಗೆ ಅಯೋದ್ಯೆಯ ತೀರ್ಪು ಹೊರ ಬೀಳುವ ಸಾಧ್ಯತೆಯಿದ್ದು,. ಕೋಮುಗಲಭೆ ಉಂಟಾಗುವ ಲಕ್ಷ್ಮಣಗಳು ಹೆಚ್ಚಾಗಿರುವುದರಿಂದ ಅಯೋದ್ಯೆ ನಿವಾಸಿಗಳು ತಮ್ಮ ಕುಟುಂಬಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸುತ್ತಿದ್ದಾರೆ.

ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಮೀಸಲು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗುತ್ತಿದೆ, ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಿದೆ.

See also  ನಾಳೆಯಿಂದ ಪುಣೆಯಲ್ಲಿ 7 ದಿನ ನೈಟ್ ಕರ್ಫ್ಯೂ; ಬಾರ್, ಹೊಟೆಲ್, ರೆಸ್ಟೋರೆಂಟ್ ಬಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು