News Kannada
Monday, March 27 2023

ಕರ್ನಾಟಕ

ಆನಂದ್ ಸಿಂಗ್ ಗೆ ಬಿಜೆಪಿ ಟಿಕೆಟ್: ವಿಜಯನಗರದಲ್ಲಿ ಶುರುವಾಗಿದೆ ಬಂಡಾಯ

Photo Credit :

ಆನಂದ್ ಸಿಂಗ್ ಗೆ ಬಿಜೆಪಿ ಟಿಕೆಟ್: ವಿಜಯನಗರದಲ್ಲಿ ಶುರುವಾಗಿದೆ ಬಂಡಾಯ

ಹೊಸಪೇಟೆ: ಉಪಚುನಾವಣೆಗೆ ವಿಜಯನಗರ ಕ್ಷೇತ್ರದಿಂದ ಆನಂದ್ ಸಿಂಗ್ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಈಗ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ.

ಬಿಜೆಪಿ ಮುಖಂಡ ಕವಿರಾಜ್ ಅರಸ್ ಅವರು ಆನಂದ್ ಸಿಂಗ್ ಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಮನವೊಲಿಕೆಗಾಗಿ ಶನಿವಾರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಆನಂದ್ ಸಿಂಗ್ ಹಾಗೂ ಇತರರು ಪ್ರಯತ್ನಿಸಿದರು. ಮಧ್ಯಾಹ್ನ ತನಕವೂ ಸಂಧಾನ ಮಾತುಕತೆ ಮುಂದುವರಿದಿದೆ. ಆದರೆ ಸಂಧಾನ ವಿಫಲವಾಗಿದೆ.

ಆನಂದ್ ಸಿಂಗ್ ಗೆ ಟಿಕೆಟ್ ನೀಡುವುದಕ್ಕೆ ವಿರೋಧವಿದೆ. ನನಗೆ ಟಿಕೆಟ್ ನೀಡಿ ಅಂತ ಕೇಳಿಲ್ಲ. ಪಕ್ಷದ ಯಾವುದೇ ಕಾರ್ಯಕರ್ತನಿಗಾದರೂ ಟಿಕೆಟ್ ನೀಡಿ ಪರವಾಗಿಲ್ಲ. ಆದರೆ ಪಕ್ಷಾಂತರಿಗೆ ಟಿಕೆಟ್ ನೀಡಿರುವುದು ತಪ್ಪು ಎಂದು ಅವರು ಸ್ಪಷ್ಟವಾಗಿ ಹೇಳಿರುವರು.

See also  ಕೋವಿಡ್-19ಗೆ ಮಾಜಿ ಸಚಿವ ರಾಜಾ ಮದನಗೋಪಾಲ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು