News Kannada
Monday, March 27 2023

ಕರ್ನಾಟಕ

ಶೀಘ್ರದಲ್ಲೇ ಸಿದ್ದರಾಮಯ್ಯರನ್ನು ಬಿಜೆಪಿಗೆ ಕರ್ಕೊಂಡು ಬರುತ್ತೇನೆ: ರಮೇಶ್ ಜಾರಕಿಹೊಳಿ

Photo Credit :

ಶೀಘ್ರದಲ್ಲೇ ಸಿದ್ದರಾಮಯ್ಯರನ್ನು ಬಿಜೆಪಿಗೆ ಕರ್ಕೊಂಡು ಬರುತ್ತೇನೆ: ರಮೇಶ್ ಜಾರಕಿಹೊಳಿ

ಗೋಕಾಕ್: ಉಪಚುನಾವಣೆ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ‘ಬಿಜೆಪಿಗೆ ಕರ್ಕೊಂಡು ಬರುತ್ತೇವೆ’ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ್ ನಲ್ಲಿ ಮತಚಲಾವಣೆ ಮಾಡುವ ವೇಳೆ ಮಾತನಾಡಿದ ಅವರು, ಕಳೆದ ವರ್ಷದಿಂದ ಜನತೆ ಸತೀಶ್ ಜಾರಕಿಹೊಳಿ ಅವರ ನಿಜವಾದ ಬಣ್ಣ ಬಯಲಾಗಿದೆ. ಒಂದೊಮ್ಮೆ ಸಮಯದಲ್ಲಿ ಸತೀಶ್ ಅವರನ್ನು ಒಳ್ಳೆಯ ನಾಯಕ ಎದು ಹೇಳಲಾಗುತ್ತಿ. ಆದರೆ ಅಣ್ಣನ ಮುಗಿಸಲು ಹೋದ ಸತೀಶ್ ಒಬ್ಬ ‘ವೇಸ್ಟ್ ಬಾಡಿ’ ಎಂದರು.

ಮುಂಬರುವ ದಿನಗಳಲ್ಲಿ ನಾನು ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆತರುತ್ತೇನೆ ಎಂದರು.

ಗೋಕಾಕ್ ವಿಧಾನಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಜಾರಕಿಹೊಳಿ ಸಹೋದರರೇ ಪರಸ್ಪರ ಎದುರಾಳಿಗಳಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ರಮೇಶ್ ಜಾರಕಿಹೊಳೆ ಅವರೇ ಪ್ರಮುಖ ಕಾರಣ ದು ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು. ಅವರ ಆರಂಭಿಸಿದ ಭಿನ್ನಮತ ಇಂದು ಉಪಚುನಾವಣೆಗೆ ತಂದೊಡ್ಡಿದೆ.

See also  ಖಾತೆ ಬದಲಾವಣೆಗೆ ಒತ್ತಾಯಿಸುತಿದ್ದ ಆನಂದ್‌ ಸಿಂಗ್‌ ಗೆ ಬಿಜೆಪಿ ಹೈಕಮಾಂಡ್‌ ತಿರುಗೇಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು