News Kannada
Friday, March 31 2023

ಕರ್ನಾಟಕ

ಸಾಲುಮರದ ತಿಮ್ಮಕ್ಕನಿಗೆ ‘ಅಬ್ಬೆ ಪ್ರಶಸ್ತಿ’

Photo Credit :

ಸಾಲುಮರದ ತಿಮ್ಮಕ್ಕನಿಗೆ ‘ಅಬ್ಬೆ ಪ್ರಶಸ್ತಿ’

ಬಾಗಲಕೋಟೆ: ಬೀಳಗಿ ತಾಲ್ಲೂಕು ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ಕೊಡಮಾಡುವ ‘ಅಬ್ಬೆ ಪ್ರಶಸ್ತಿ’ಗೆ ಸಾಲು ಮರದ ತಿಮ್ಮಕ್ಕ ಆಯ್ಕೆಯಾಗಿದ್ದಾರೆ.

ಕೃಷಿ ಪ್ರಶಸ್ತಿಗೆ ಸಮೀಪದ ರೊಳ್ಳಿ ಗ್ರಾಮದ ಮಹಾದೇವಪ್ಪ ಚಲವಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಡಿ.7ರಂದು ಬಾಡಗಂಡಿಯ ಬಾಪೂಜಿ ಅಂತರರಾಷ್ಟ್ರೀಯ ವಸತಿ ಶಾಲೆಯ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

 

See also  ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಮಾಡುವುದು ಪ್ರತಿಷ್ಠೆಯಲ್ಲ; ಕರ್ತವ್ಯದ ಒಂದು ಭಾಗ; ಶಿಕ್ಷಣ ಸಚಿವ ಸುರೇಶ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು