News Kannada
Thursday, March 30 2023

ಕರ್ನಾಟಕ

ಅರ್ಜಿ ಗ್ರಾಮದಲ್ಲಿ ನಿರ್ಮಾಣದ ಹಂತದ ಮನೆಯಲ್ಲಿ ಮಾಲೀಕನ ಸಾವು

Photo Credit :

 ಅರ್ಜಿ ಗ್ರಾಮದಲ್ಲಿ ನಿರ್ಮಾಣದ ಹಂತದ ಮನೆಯಲ್ಲಿ ಮಾಲೀಕನ ಸಾವು

ಮಡಿಕೇರಿ: ಹೊಸದಾಗಿ ಮನೆಯನ್ನು ನಿರ್ಮಾಣ ಮಾಡಿ ಮನೆ ಸೇರುವ ತವಕದಲ್ಲಿದ್ದ ವ್ಯಕ್ತಿಯೋರ್ವರು ಮರಣಹೊಂದಿದ ದಾರುಣ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

ಆರ್ಜಿ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಸಿ.ಎಂ. ಪೂವಯ್ಯ ಅವರ ಪುತ್ರ ಚಂದಪಂಡ ಅನಿಲ್ ಅಪ್ಪಣ್ಣ (42) ದುರ್ಮರಣ ಹೊಂದಿದ ವ್ಯಕ್ತಿ. ಆರ್ಜಿ ಗ್ರಾಮದಲ್ಲಿ ನಿರ್ಮಾಣ ಹಂತದ ಹೊಸ ಮನೆಯ ಕೆಲಸವನ್ನು ನೋಡಿಕೊಂಡು ಬುರುವುದಾಗಿ ತೆರೆಳಿದ್ದರು.

ಸಂಜೆ ಹೊಸ ಮನೆಯ ಅನತಿ ದೂರದಲ್ಲಿ ಆಟವಾಡುತ್ತಿದ್ದ ಮಕ್ಕಳು ಮನೆ ಹತ್ತಿರ ತೆರಳಿದ್ದಾರೆ. ಆಗ ಮೆಟ್ಟಿಲುಗಳ ಮೇಲೆ ಮುಗ್ಗರಿಸಿ ಬಿದ್ದಿರುವಂತೆ ಅನಿಲ್ ಅವರ ಶವ ಪತ್ತೆಯಾಗಿದೆ.

ಮಾಹಿತಿ ಪಡೆದು ನಗರ ಪೊಲೀಸರು ಆಗಮಿಸಿ ಸ್ಥಳ ಮಹಜರು ಮಾಡಿ ಕುಟುಂಬದರಿಂದ ಮಾಹಿತಿ ಪಡೆದಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

 

See also  ಗುಡ್ ನ್ಯೂಸ್: ಸತತ ಮೂರನೇ ದಿನವೂ ಕಾಸರಗೋಡಿನಲ್ಲಿ ಕೊರೊನಾ ಪ್ರಕರಣವಿಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು