News Kannada
Saturday, April 01 2023

ಕರ್ನಾಟಕ

ಎಟಿಎಂನಲ್ಲಿ ದುಡ್ಡಿಲ್ಲ ಅಂದರೆ ಬ್ಯಾಂಕ್​ಗಳಿಗೆ 10 ಸಾವಿರ ರೂ ದಂಡ ಎಂದ ಆರ್​ಬಿಐ

Photo Credit :

ನವದೆಹಲಿ ; ಮುಂದಿನ ಅಕ್ಟೋಬರ್ ತಿಂಗಳಿನಿಂದ ಬ್ಯಾಂಕ್​ ಗ್ರಾಹಕರಿಗೆ ಒಂದು ಶುಭಸುದ್ದಿ ಇದೆ. ನಿಮಗೆ ಅಗತ್ಯವಿರುವಾಗ ಎಟಿಎಂ ಅಲ್ಲಿ ಹಣ ಬರದೇ ವಿಫಲವಾದರೆ ಬ್ಯಾಂಕ್​ ದಂಡ ಪಾವತಿಸಬೇಕಾಗುತ್ತದೆ.
ಎಟಿಎಂ ಒಳಗೆ ಹಣ ಇಲ್ಲದಿದ್ದರೆ ಬ್ಯಾಂಕ್‌ಗಳಿಗೆ ದಂಡ ವಿಧಿಸುವ ಯೋಜನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಪರಿಚಯಿಸಿದೆ. ಎಟಿಎಂಗಳಲ್ಲಿ ನಗದು ಲಭ್ಯವಿಲ್ಲದ ಕಾರಣ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಯನ್ನು ತಪ್ಪಿಸಲು ಕೇಂದ್ರ ಬ್ಯಾಂಕ್ ಈ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂದು ಹೇಳಲಾಗಿದೆ. “ಎಟಿಎಂಗಳ ಮರುಪೂರಣಕ್ಕಾಗಿ ದಂಡದ ಯೋಜನೆ ‘ಎಟಿಎಂಗಳಲ್ಲಿ ಸಾರ್ವಜನಿಕರಿಗೆ ಸಾಕಷ್ಟು ನಗದು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲು ಈ ಯೋಜನೆ ರೂಪಿಸಲಾಗಿದೆ ಎಂದು ಆರ್​ಬಿಐ ಸುತ್ತೋಲೆಯಲ್ಲಿ ತಿಳಿಸಿದೆ.

See also  ಕೃಷಿ-ತೋಟಗಾರಿಗಳಲ್ಲಿ ಹೊಸ ಆವಿಷ್ಕಾರ, ಪದ್ಧತಿ ಸೀಮಿತ: ಕೆ.ಅಣ್ಣಾಮಲೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು