ಕಾಲೇಜು ಪ್ರಾಂಶುಪಾಲರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ...
Know Moreನಗರದ ಲಯನ್ಸ್ ಸರ್ಕಲ್ ಬಳಿ ಸ್ಥಾಪಿಸಲಾಗಿದ್ದ ಶಿವಾಜಿ ಪ್ರತಿಮೆ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬಾಗಲಕೋಟೆ ನಗರದಲ್ಲಿ ಶನಿವಾರ ಬಂದ್...
Know Moreನವಜಾತ ಗಂಡು ಶಿಶುವನ್ನು ಹೊಲದಲ್ಲಿ ಎಸೆದು ಪರಾರಿಯಾಗಲು ಯತ್ನಿಸಿದ ಬಾಣಂತಿ ಮತ್ತು ಆಕೆಯ ಪೋಷಕರನ್ನು ಸ್ಥಳೀಯರು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದ ಬಳಿ...
Know Moreಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ ಸಚಿವ ಎಸ್.ಆರ್.ಪಾಟೀಲ್ ಅವರಿಗೆ 2021ನೇ ಸಾಲಿನ ಅತ್ಯುತ್ತಮ ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ...
Know Moreಬಿಜೆಪಿ ನಾಯಕರ ಒಳಜಗಳ ಕಳೆದ ಕೆಲ ದಿನಗಳಿಂದು ಹೆಚ್ಚುತ್ತಿದೆ. ಹೇಳಿಕೆ ಪ್ರತಿಹೇಳಿಕೆ ತಾರಕಕ್ಕೇರಿದ್ದು, ಮಾತಿನ ಯುದ್ಧ ನಡೆಯುತ್ತಿದೆ. ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗೂ ಮಾಜಿ...
Know Moreತನ್ನ ಊರಿಗೆ ತೆರಳಲು ಯಾವೊಂದು ಬಸ್ ನಿಲ್ಲಿಸದ ಕಾರಣ ಕೋಪಗೊಂಡ ಮಹಿಳೆ ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ಗೆ ಕಲ್ಲೆಸೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಲಿಂಗಾಪುರದಲ್ಲಿ...
Know Moreಕಲಘಟಗಿ : ಸುರಶೆಟ್ಟಿಕೊಪ್ಪ ಗ್ರಾಮದ ಜನರು ಅರಿಶಿನಶಾಸ್ತ್ರ, ಹಂದರ ಶಾಸ್ತ್ರ, ವಿವಿಧ ವಾದ್ಯಮೇಳಗಳೊಂದಿಗೆ ಕಪ್ಪೆಗಳನ್ನ ಗ್ರಾಮದಲ್ಲಿ ಮೆರವಣಿಗೆ ಮಾಡುವ ಮೂಲಕ ಕಪ್ಪೆಗಳ ವಿಶಿಷ್ಟ ಮದುವೆ ಮಾಡುವಲ್ಲಿ...
Know Moreಬಾಗಲಕೋಟೆ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಬೈಕ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು...
Know Moreಬಾಗಲಕೋಟೆ: ಉತ್ತಮ ಆದಾಯ ಪಡೆಯಲು ಅಂಚೆ ಕಚೇರಿಗಳಲ್ಲಿ ಮಹಿಳೆಯರು ತಮ್ಮ ಹಣವನ್ನು ಉಳಿಸಲು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ 'ಮಹಿಳಾ ಸಮ್ಮಾನ್' ಉಳಿತಾಯ ಪ್ರಮಾಣಪತ್ರಕ್ಕೆ ಬಾಗಲಕೋಟೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ...
Know More2008ರಲ್ಲಿ ಬಾಗಲಕೋಟ ಜಿಲ್ಲೆಯ ಗಡಿ ವಿಂಗಡಣೆಯ ವೇಳೆ ಕೆತ್ತಲಾದ ಕ್ಷೇತ್ರ ತೇರದಾಳದಲ್ಲಿ ಈಗ ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ಗಾಗಿ ತೀವ್ರ ಪೈಪೋಟಿ...
Know Moreಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಸಮೀಪಿಸುತ್ತಿರುವಂತೆಯೇ ಟಿಕೆಟ್ಗಾಗಿ ತೀವ್ರ ಪೈಪೋಟಿ...
Know Moreಮುಂಬರುವ ಚುನಾವಣೆಯಲ್ಲಿ ಬಾದಾಮಿ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ನಮ್ಮ ಪಕ್ಷದ ಗೆಲುವಿಗಾಗಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಕಾರ್ಯಕರ್ತರಿಗೆ ಕರೆ...
Know Moreಎಲ್ಲ ಸಮುದಾಯದ ಮಕ್ಕಳು ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಸಬಲರಾಗಲು ಹಾಗೂ ಸರಕಾರಿ ಉದ್ಯೋಗ ಪಡೆಯಲು ಮೀಸಲಾತಿಗಾಗಿ ಸರಕಾರಗಳ ವಿರುದ್ಧ ಹೋರಾಟ, ಪ್ರತಿಭಟಿಸುವುದು ಅನಿವಾರ್ಯವಾಗಿದೆ ಎಂದು ಬಾಗಲಕೋಟೆ ಶಾಸಕ ಡಾ.ವೀರಣ್ಣ ಚರಂತಿಮಠ...
Know Moreಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಅಳಿಯನನ್ನು ಮರ್ಯಾದೆ ಹತ್ಯೆ ಮಾಡಿರುವ ಘಟನೆ...
Know Moreಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)ವು ಪ್ರಸಕ್ತ ಸಾಲಿನ ಕೃಷಿ ವಿಜ್ಞಾನ ಕೇಂದ್ರ (ಕೃಷಿ ವಿಜ್ಞಾನ ಕೇಂದ್ರ)ದ ವತಿಯಿಂದ ಜಿಲ್ಲೆಯ ಇಳಕಲ್ ತಾಲೂಕಿನ ಬೂದಿಹಾಳ್ ಎಸ್.ಕೆ.ಗ್ರಾಮದಲ್ಲಿ ತೊಗರಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ...
Know MoreGet latest news karnataka updates on your email.