News Karnataka Kannada
Friday, March 29 2024
Cricket

ಚುನಾವಣಾ ನೀತಿ ಸಂಹಿತೆ: ಇದುವರೆಗೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂ ನಗದು ವಶ

23-Mar-2024 ಬಾಗಲಕೋಟೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾಖಲೆಗಳಿಲ್ಲದೆ ಹಣವನ್ನು ಸಾಗಿಸುತ್ತಾರೆ ಎಂಬ ಉದ್ದೇಶದಿಂದ ಪೊಲೀಸರು ಪ್ರತಿ ವಾಹನವನ್ನು ತಪಾಸಣೆ...

Know More

ವಿದ್ಯಾರ್ಥಿನಿ ಮೇಲೆ ಸಂಶಯ ಪಟ್ಟ ಶಿಕ್ಷಕಿಯರು : ನೊಂದ ಬಾಲಕಿ ಆತ್ಮಹತ್ಯೆ

17-Mar-2024 ಬಾಗಲಕೋಟೆ

ಹಣ ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಬಟ್ಟೆ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ ಇದರಿಂದ ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ...

Know More

ಬಸ್‌ ಚಾಲಕನ ಕೈಚಳಕದಿಂದ ಮೂಡಿ ಬಂದ ಬಸ್‌ ನ ಪ್ರತಿರೂಪ

12-Mar-2024 ಬಾಗಲಕೋಟೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರಿನ 24 ವರ್ಷದ ಸುಪ್ರಿತ್‌ ಗದ್ದಗಿಮಠ್‌ ಅವಅ ಕೈಚಳಕದಿಂದ ಬಸ್‌ ನ ಪ್ರತಿರೂಪ...

Know More

ವಿದ್ಯಾರ್ಥಿನಿಯನ್ನು ಚುಡಾಯಿಸಿ ಹಲ್ಲೆ ನಡೆಸಿದ ಕಿಡಿಗೇಡಿಗಳು

08-Mar-2024 ಬಾಗಲಕೋಟೆ

ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ಪುಂಡರ ಗುಂಪು ವಿದ್ಯಾರ್ಥಿನಿಯನ್ನು ಚುಡಾಯಿಸಿ ಹಲ್ಲೆ ಮಾಡಿದ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ...

Know More

ಹಿರಿಯ ಪತ್ರಕರ್ತ ರಾಮಚಂದ್ರ ಮನಗೂಳಿ ನಿಧನ

01-Mar-2024 ಬಾಗಲಕೋಟೆ

ಹಿರಿಯ ಪತ್ರಕರ್ತ ರಾಮಚಂದ್ರ ಮನಗೂಳಿ ಅವರು ನಿಧನರಾಗಿದ್ದಾರೆ. 64 ವರ್ಷದ ರಾಮಚಂದ್ರ ಮನಗೂಳಿ ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು(ಮಾ.01) ಬೆಳಗ್ಗೆ ಹಿರಿಯ ಪತ್ರಕರ್ತರು...

Know More

ಬಾಗಲಕೋಟೆಯ ಗೊಂದಲಿ ಪದ ಹಾಡುಗಾರನ ಗುಣಗಾನ ಮಾಡಿದ ಮೋದಿ

25-Feb-2024 ಬಾಗಲಕೋಟೆ

ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಲ್ಲಿ ಬಾಗಲಕೋಟೆ ಗೊಂದಲಿ ಪದ ಹಾಡುಗಾರ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಹಾಡಿ...

Know More

ಕಲಾದಗಿ ಗುರುಲಿಂಗೇಶ್ವರ ಮಠಕ್ಕೆ ಬೀಗ ಜಡಿದ ಭಕ್ತರು !

18-Feb-2024 ಬಾಗಲಕೋಟೆ

ಕಲಾದಗಿ ಗುರುಲಿಂಗೇಶ್ವರ ಮಠ ಪೀಠಾಧಿಪತಿ ವಿವಾದ ವಿಚಾರ ಮಠದ ಬಾಗಿಲಿಗೆ ಭಕ್ತರು ಬೀಗ ಜಡಿದಿದ್ದಾರೆ. ಕಳೆದ 2015 ರಲ್ಲಿ ಶ್ರೀಚಂದ್ರಶೇಖರ ಸ್ವಾಮೀಜಿಯವರು ಲಿಂಗೈಕ್ಯರಾದ ಬಳಿಕ ರಂಭಾಪುರಿ ಜಗದ್ಗುರುಗಳು ಗಂಗಾಧರ ಸ್ವಾಮೀಜಿಯವರನ್ನು ಪೀಠಾಧಿಪತಿಯಾಗಿ...

Know More

ಟ್ರ್ಯಾಕ್ಟರ್ ಶಾಲಾ ಬಸ್ ನಡುವೆ ಡಿಕ್ಕಿ : 4 ವಿದ್ಯಾರ್ಥಿಗಳು ಮೃತ್ಯು

29-Jan-2024 ಬಾಗಲಕೋಟೆ

ಟ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಡಿಕ್ಕಿಯಾಗಿದ್ದು, ಶಾಲಾ ಬಸ್ಸಿನಲ್ಲಿದ ನಾಲ್ವರ ಮಕ್ಕಳು ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದಲ್ಲಿ...

Know More

ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

28-Jan-2024 ಬಾಗಲಕೋಟೆ

ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ...

Know More

ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು

26-Jan-2024 ಬಾಗಲಕೋಟೆ

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ...

Know More

ಟ್ರಾಕ್ಟರ್ ಗೆ ಕಾರು ಡಿಕ್ಕಿ : ನಾಲ್ವರ ಸಾವು

26-Jan-2024 ಬಾಗಲಕೋಟೆ

ಟ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಬಳಿ...

Know More

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ

23-Jan-2024 ಬಾಗಲಕೋಟೆ

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಇತ್ತೀಚೆಗಷ್ಟೇ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರಾಣಿ ಅವರಿಗೆ ಸಾಂತ್ವನ...

Know More

ಲಂಚ ಸ್ವೀಕಾರ: ಆಹಾರ ವಿಭಾಗದ ನಿರೀಕ್ಷಕ ಮತ್ತು ಸಿಬ್ಬಂದಿ ಇಬ್ಬರು ಬಂಧನ

17-Jan-2024 ಬಾಗಲಕೋಟೆ

60 ಸಾವಿರ ಲಂಚ ಸ್ವೀಕರಿಸುವಾಗ ಆಹಾರ ಇಲಾಖೆ ನಿರೀಕ್ಷಕ ಮತ್ತು ಸಿಬ್ಬಂದಿ ಲೋಕಾಯುಕ್ತ ಬಲೆಗೆ...

Know More

ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಮಾತೃ ವಿಯೋಗ

15-Jan-2024 ಬಾಗಲಕೋಟೆ

ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರ ತಾಯಿ...

Know More

ಸಿಎಂ ಸಿದ್ದರಾಮಯ್ಯಗೆ ಒಲಿದ ದಾಸೋಹರತ್ನ ಪ್ರಶಸ್ತಿ

14-Jan-2024 ಬಾಗಲಕೋಟೆ

ಕೂಡಲಸಂಗಮದಲ್ಲಿ ನಡೆದ 37ನೇ ಶರಣ ಮೇಳದಲ್ಲಿ ಸಿಎಂಗೆ ದಾಸೋಹರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಅನ್ನಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ನೀಡಿದ್ದರಿಂದ ಮುಖ್ಯಮಂತ್ರಿಗಳಿಗೆ ಈ ಪ್ರಶಸ್ತಿ ನೀಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು