News Kannada
Tuesday, October 03 2023

ಬೆಳಗಾವಿಯಲ್ಲಿ ನಾಳೆಯಿಂದ ಮೋಡ ಬಿತ್ತನೆ- ಸಚಿವ ಸತೀಶ್‌ ಜಾರಕಿಹೊಳಿ

28-Sep-2023 ಬೆಳಗಾವಿ

ದೇಶ ರಾಜ್ಯದಲ್ಲಿ ಬರದ ಛಾಯೆ ಹೆಚ್ಚಿದೆ. ಮಳೆಯಿಲ್ಲದೆ ಬೆಳೆ ಒಣಗುತ್ತಿದೆ. ಎಲ್ಲ ಅಣೆಕಟ್ಟುಗಳಲ್ಲಿಯೂ ನೀರಿಲ್ಲದೆ ಹನಿ ನೀರಿಗೆ ಹಾಹಾಕಾರ ಎದ್ದಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೂರು ದಿನ ಬೆಳಗಾಂ ಶುಗರ್ಸ್‌ನಿಂದ ಮೋಡ ಬಿತ್ತನೆ ಮಾಡಲಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ...

Know More

ಬಾಲಕನ ಜೀವತೆಗೆಯಿತು ಇನ್‌ ಸ್ಟಾ ಅಕೌಂಟ್‌

28-Sep-2023 ಬೆಳಗಾವಿ

ಇನ್‌ ಸ್ಟಾಗ್ರಾಂ ಚಾಟಿಂಗ್‌ ವಿಚಾರ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪುಜ್ವಲ್ ಸುಂಕದ (16) ಮೃತ ಬಾಲಕ. ಪುಜ್ವಲ್ ಸುಂಕದಗೆ ಇತ್ತೀಚೆಗೆ ತಮ್ಮದೇ...

Know More

50 ರಿಂದ 60 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್​ ಮರಕ್ಕೆ ಡಿಕ್ಕಿ!

26-Sep-2023 ಬೆಳಗಾವಿ

ಕೆಎಸ್‌ಆರ್​ಟಿಸಿ ಬಸ್ ಪಲ್ಟಿಯಾದ ಘಟನೆ ರಾಮದುರ್ಗ ತಾ| ಬಿಜಗುಪ್ಪಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ...

Know More

ಇಂದಿನಿಂದ ಮತ್ತೆ ಪಂಚಮಸಾಲಿ ಸಮುದಾಯ ಹೋರಾಟ

10-Sep-2023 ಬೆಳಗಾವಿ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಇಂದಿನಿಂದ (ಸೆ.10) ಕೂಡಲಸಂಗಮ ಪಂಚಮಸಾಲಿ ಪೀಠದ...

Know More

ಬೆಳಗಾವಿ: ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ

31-Aug-2023 ಬೆಳಗಾವಿ

ಯುವಕನೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ. ಘಟನೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ...

Know More

ಮಳೆಯಿಂದ ಎರಡು ನಗರಗಳು ಸರ್ವನಾಶ: ಶಾಕಿಂಗ್‌ ಭವಿಷ್ಯ ನುಡಿದ ಕೋಡಿ ಶ್ರೀ

20-Aug-2023 ಬೆಳಗಾವಿ

ಜಗತ್ತಿನ ಆಗುಹೋಗುಗಳ ಭವಿಷ್ಯ ಹೇಳುವುದರಲ್ಲಿ ಪ್ರಸಿದ್ಧರಾಗಿರುವ ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಮತ್ತೊಂದು ಆಘಾತಕಾರಿ ಭವಿಷ್ಯ...

Know More

ಸೇನೆ ಸೇರ್ಪಡೆ ಕನಸು ಈಡೇರದ ಚಿಂತೆ: ಯುವಕ ಆತ್ಮಹತ್ಯೆ

17-Aug-2023 ಬೆಳಗಾವಿ

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಹಲವು ಪ್ರಯತ್ನಗಳ ಹೊರತಾಗಿಯೂ ಸಫಲತೆ ಕಾಣದ ಹಿನ್ನಲೆಯಲ್ಲಿ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ...

Know More

ಮರಾಠಿ ಪುಂಡರ ಕಿರಿಕ್‌: ಭಗವಾ ಧ್ವಜ ಹಾರಿಸಲೆತ್ನಿಸಿದ ನಿಪ್ಪಾಣಿ ಪುರಸಭೆಯ ಕಾರ್ಪೊರೇಟರ್‌ಗಳು

15-Aug-2023 ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ತ್ರಿವರ್ಣ ಧ್ವಜದ ಜೊತೆಗೆ ಭಗವಾ ಧ್ವಜ ಹಾರಿಸುವ ಪ್ರಯತ್ನವನ್ನು ಕರ್ನಾಟಕ ಪೊಲೀಸರು ಮಂಗಳವಾರ...

Know More

ವಿದ್ಯುತ್‌ ತಗುಲಿ ಅಜ್ಜ, ಅಜ್ಜಿ, ಮೊಮ್ಮಗಳು ದಾರುಣ ಸಾವು

12-Aug-2023 ಬೆಳಗಾವಿ

ವಿದ್ಯುತ್‌ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿನ ಶಾಹೂ ನಗರದಲ್ಲಿ...

Know More

ಬೆಳಗಾವಿ: ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ

06-Aug-2023 ಬೆಳಗಾವಿ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ...

Know More

ಬೆಳಗಾವಿಯಲ್ಲಿ ಭಾರಿ ಮಳೆ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ

22-Jul-2023 ಬೆಳಗಾವಿ

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಮಳೆ ಅರ್ಭಟಿಸುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ನಾಲ್ಕು ದಿನಗಳಿಂದ ಭಾರಿ ಮಳೆ ಆಗ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಗ್ರಾಮಗಳು ಸಂಪರ್ಕ ಕಡಿದುಕೊಳ್ಳುವ...

Know More

ಫೇಸ್‌ಬುಕ್ ಲೈವ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೊರಗುತ್ತಿಗೆ ನೌಕರ

19-Jul-2023 ಬೆಳಗಾವಿ

ವಕೀಲರೊಬ್ಬರ ಕಿರುಕುಳ ತಾಳಲಾರದೆ ಹೊರಗುತ್ತಿಗೆ ನೌಕರ ಫೇಸ್‌ಬುಕ್​​ ಲೈವ್​ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ...

Know More

ಚಂದ್ರಯಾನ-3ಕ್ಕೆ ಬೆಳಗಾವಿಯ ಯುವ ವಿಜ್ಞಾನಿಯ ಕೊಡುಗೆ

14-Jul-2023 ಬೆಳಗಾವಿ

ಬೆಳಗಾವಿ: ನಾಲ್ಕು ವರ್ಷಗಳ ಬಳಿಕ ಜಗತ್ತು ಕಾದು ನೋಡುತ್ತಿದ್ದ ಇಸ್ರೋದ ಚಂದ್ರಯಾನ ನೌಕೆ ಜುಲೈ 24ರ ಇಂದು ಮಧ್ಯಾಹ್ನ ನಭಕ್ಕೆ ಚಿಮ್ಮಲಿದೆ. ಈ ಚಂದ್ರಯಾನ-3ಕ್ಕೆ ಬೆಳಗಾವಿಯ ಯುವ ವಿಜ್ಞಾನಿ ಕೊಡುಗೆ ನೀಡುವ ಮೂಲಕ ಕುಂದಾನಗರಿ...

Know More

ಕಾಮಕುಮಾರನಂದಿ ಮುನಿ ಹತ್ಯೆ: ಆರೋಪಿಗಳು ಪೊಲೀಸ್‌ ವಶಕ್ಕೆ

11-Jul-2023 ಬೆಳಗಾವಿ

ದೇಶವನ್ನೇ ಬೆಚ್ಚಿಬೀಳಿಸಿದ್ದ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಂಗಳವಾರ​ ಆದೇಶ ನೀಡಿದೆ. ಒಂದನೇ...

Know More

ನೆರವೇರಿದ ಜೈನಮುನಿ ಅಂತ್ಯಸಂಸ್ಕಾರ: ಹತ್ಯೆ ಖಂಡಿಸಿ ನಾಳೆ ಪ್ರತಿಭಟನೆ

09-Jul-2023 ಬೆಳಗಾವಿ

ಹತ್ಯೆಯಾದ ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಅಂತ್ಯಸಂಸ್ಕಾರ ಇಂದು ಭಕ್ತರ ಕಂಬನಿಯ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಬಳಿ ಇರುವ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು