News Kannada
Thursday, November 30 2023

ಲಂಚ ಸ್ವೀಕರಿಸುತ್ತಿದ್ದಾಗ ಸರ್ಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ

29-Nov-2023 ಬೆಳಗಾವಿ

ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ರೂ. ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿ ಎಸ್‌ ಡಿಸಿ ಮಂಜುನಾಥ ಅಂಗಡಿ ಲೋಕಾಯುಕ್ತ ಬಲೆಗೆ...

Know More

ಸಿಬಿಐ ದಾಳಿಯಾದ ನಾಲ್ಕೇ ದಿನಕ್ಕೆ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

25-Nov-2023 ಬೆಳಗಾವಿ

ಸಿಬಿಐ ದಾಳಿಯಾದ ನಾಲ್ಕೇ ದಿನಕ್ಕೆ ರಕ್ಷಣಾ ಇಲಾಖೆಯ ಅಡಿಯಲ್ಲಿ ಸಿಇಒ ಆಗಿ ಕೆಲಸ ಮಾಡ್ತಿದ್ದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ...

Know More

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಆಗೋದು ಸತ್ಯ: ಶಾಸಕನಿಂದ ಸ್ಫೋಟಕ ಸುಳಿವು

21-Nov-2023 ಬೆಳಗಾವಿ

ನಾನೇ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ ಮೇಲೂ ಸಚಿವರು, ಕಾಂಗ್ರೆಸ್‌ ಶಾಸಕರು ತಮ್ಮ ಕೂಗು ನಿಲ್ಲಿಸಿಲ್ಲ. ಅಧಿಕಾರದಲ್ಲಿರುವಾಗಲೇ ತಮ್ಮ ನಾಯಕರ ಪರವಾಗಿ ಭರ್ಜರಿ ಬ್ಯಾಟಿಂಗ್...

Know More

‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

12-Nov-2023 ಬೆಳಗಾವಿ

ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಇಂದು(ನ.12) ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಾಸ್ವಾಮೀಜಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

Know More

ಬೆಳಗಾವಿಯಲ್ಲೂ ‘ಡೀಪ್ ಫೇಕ್ ಫೋಟೋ’ ಎಡಿಟ್ ಕೇಸ್‌ ಬೆಳಕಿಗೆ

12-Nov-2023 ಬೆಳಗಾವಿ

ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ ಮೂಲಕ ಯಾರದೋ ನಗ್ನ ದೇಹಕ್ಕೆ ಯುವತಿಯ ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ...

Know More

ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ- ಸಚಿವ ಸತೀಶ ಜಾರಕಿಹೊಳಿ

12-Nov-2023 ಬೆಳಗಾವಿ

ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ...

Know More

ಸೋನಿಯಾಗೆ ಹೆದರಿಸಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ

31-Oct-2023 ಬೆಳಗಾವಿ

ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿ ಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್​...

Know More

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

31-Oct-2023 ಬೆಳಗಾವಿ

ಕನ್ನಡ ರಾಜ್ಯೋತ್ಸವ ಬಂದ್ರೆ ಸಾಕು ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿ ಪುಂಡಾಟಿಕೆ ಪ್ರದರ್ಶಿಸುವ ಕೆಲಸ ಮಾಡ್ತಾರೆ. ಆದರೆ ಈ ಬಾರಿ ಕರಾಳ ದಿನಾಚರಣೆಗೆ ಅನುಮತಿ ಇಲ್ಲಾ ಅಂತಾ ಡಿಸಿ ಅವರು ಹೇಳಿದ ಮೇಲೆಯೂ...

Know More

ಒಂದೇ ರಾತ್ರಿಯಲ್ಲಿ ಸರ್ಕಾರ ಪತನ: ಜಾರಕಿಹೊಳಿ ಸ್ಫೋಟಕ ಹೇಳಿಕೆ

30-Oct-2023 ಬೆಳಗಾವಿ

ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬದ ಮೊದಲಿಂದಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿಂದೆ ರಮೇಶ್‌ ಜಾರಕಿಹೊಳಿ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ಇದೀಗ ಅವರು ಮತ್ತೊಮ್ಮೆ ಸ್ಫೋಟಕ ಹೇಳಿಕೆಯೊಂದನ್ನು...

Know More

ಇಂದಿನಿಂದ 3 ದಿನಗಳ ಕಾಲ ಐತಿಹಾಸಿಕ ಕಿತ್ತೂರು ಉತ್ಸವ

23-Oct-2023 ಬೆಳಗಾವಿ

ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗುವ ಕಿತ್ತೂರು ಉತ್ಸವಕ್ಕೆ ಇಂದು(ಅ.23) ಸಂಜೆ 7 ಗಂಟೆಗೆ ಚಾಲನೆ...

Know More

ಬೆಳಗಾವಿಯಲ್ಲಿ ನಾಳೆಯಿಂದ ಮೋಡ ಬಿತ್ತನೆ- ಸಚಿವ ಸತೀಶ್‌ ಜಾರಕಿಹೊಳಿ

28-Sep-2023 ಬೆಳಗಾವಿ

ದೇಶ ರಾಜ್ಯದಲ್ಲಿ ಬರದ ಛಾಯೆ ಹೆಚ್ಚಿದೆ. ಮಳೆಯಿಲ್ಲದೆ ಬೆಳೆ ಒಣಗುತ್ತಿದೆ. ಎಲ್ಲ ಅಣೆಕಟ್ಟುಗಳಲ್ಲಿಯೂ ನೀರಿಲ್ಲದೆ ಹನಿ ನೀರಿಗೆ ಹಾಹಾಕಾರ ಎದ್ದಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೂರು ದಿನ ಬೆಳಗಾಂ ಶುಗರ್ಸ್‌ನಿಂದ ಮೋಡ...

Know More

ಬಾಲಕನ ಜೀವತೆಗೆಯಿತು ಇನ್‌ ಸ್ಟಾ ಅಕೌಂಟ್‌

28-Sep-2023 ಬೆಳಗಾವಿ

ಇನ್‌ ಸ್ಟಾಗ್ರಾಂ ಚಾಟಿಂಗ್‌ ವಿಚಾರ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪುಜ್ವಲ್ ಸುಂಕದ (16) ಮೃತ ಬಾಲಕ. ಪುಜ್ವಲ್ ಸುಂಕದಗೆ ಇತ್ತೀಚೆಗೆ ತಮ್ಮದೇ...

Know More

50 ರಿಂದ 60 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್​ ಮರಕ್ಕೆ ಡಿಕ್ಕಿ!

26-Sep-2023 ಬೆಳಗಾವಿ

ಕೆಎಸ್‌ಆರ್​ಟಿಸಿ ಬಸ್ ಪಲ್ಟಿಯಾದ ಘಟನೆ ರಾಮದುರ್ಗ ತಾ| ಬಿಜಗುಪ್ಪಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ...

Know More

ಇಂದಿನಿಂದ ಮತ್ತೆ ಪಂಚಮಸಾಲಿ ಸಮುದಾಯ ಹೋರಾಟ

10-Sep-2023 ಬೆಳಗಾವಿ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಸಮಾಜದ ಎಲ್ಲ ಉಪ ಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಇಂದಿನಿಂದ (ಸೆ.10) ಕೂಡಲಸಂಗಮ ಪಂಚಮಸಾಲಿ ಪೀಠದ...

Know More

ಬೆಳಗಾವಿ: ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ

31-Aug-2023 ಬೆಳಗಾವಿ

ಯುವಕನೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ. ಘಟನೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು