News Kannada
Wednesday, September 27 2023
ಬೆಳಗಾವಿ

ಬೆಳಗಾವಿ: ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣು

Minor girl found dead at govt-run hostel in K’taka
Photo Credit :

ಬೆಳಗಾವಿ: ಅನಾರೋಗ್ಯದಿಂದಾಗಿ ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕೊಡಿ ಝಂಜರವಾಡ ಗ್ರಾಮದಲ್ಲಿ ನಡೆದಿದೆ.

ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಎರಡು ವರ್ಷದ ಹಿಂದೆಯಷ್ಟೇ ಸದಾಶಿವ ರಾಮಪ್ಪ ಕಾಂಬಳೆ, ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಕಾರಣ ರೂಪ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು.

ಮನನೊಂದು ಸದಾಶಿವ ರಾಮಪ್ಪ ಕಾಂಬಳೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಕೂಡಲೇ ಅವರನ್ನು ವಿಜಯಪುರ ಜಿಲ್ಲೆ ಖಾಸಗಿ ಆಸ್ಪತ್ರೆಗೆ  ದಾಖಲು ಮಾಡಲಾಗಿತ್ತು ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಕಳೆದ ರಾತ್ರಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

See also  ಮತಾಂತರ ನಿಷೇಧ ಕಾಯ್ದೆಯನ್ನು ನಾನು ಸ್ವಾಗತಿಸುತ್ತೇನೆ: ಸಿ.ಟಿ.ರವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು