News Kannada
Friday, September 29 2023
ಹುಬ್ಬಳ್ಳಿ-ಧಾರವಾಡ

ಧಾರವಾಡದಲ್ಲಿ ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಣೆ

29-Sep-2023 ಹುಬ್ಬಳ್ಳಿ-ಧಾರವಾಡ

ಧಾರವಾಡ ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು...

Know More

ಧಾರವಾಡ: ಮರಕ್ಕೆ ಡಿಕ್ಕಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು

27-Sep-2023 ಹುಬ್ಬಳ್ಳಿ-ಧಾರವಾಡ

ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಬಳಿ...

Know More

ಹುಬ್ಬಳ್ಳಿ: ರಷ್ಯಾದ ಬಾಲಕನಿಗೆ ಕಾಶಿ ಗುರುಗಳಿಂದ ಇಷ್ಟಲಿಂಗ ದೀಕ್ಷೆ

27-Sep-2023 ಹುಬ್ಬಳ್ಳಿ-ಧಾರವಾಡ

ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜ್ಞಾನಪೀಠದ ಡಾ.ಚಂದ್ರಶೇಖರ ಶಿವಾಚಾರ್ಯರಿಂದ ರಷ್ಯಾದ ಮಾಸ್ಕೋ ನಿವಾಸಿ ಪಾರ್ವತಿ ಎಂಬುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಸೋಮವಾರ ಕಾಶಿಯಲ್ಲಿ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿ...

Know More

ನಮ್ಮಲ್ಲಿ ನೀರು ಇಲ್ಲದಿರುವುದು ಸುಪ್ರೀಂ ಕೋರ್ಟ್ ಗೆ ಗೊತ್ತಿಲ್ವಾ: ರಾಮಲಿಂಗಾ ರೆಡ್ಡಿ ಪ್ರಶ್ನೆ

25-Sep-2023 ಹುಬ್ಬಳ್ಳಿ-ಧಾರವಾಡ

ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ‌ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಆಗುತ್ತದೆ. ಆದರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್...

Know More

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಲಿಂಗಾಯತ ಲಿಡರ್ ಎಂದು ಹೇಳುವ ಅವಶ್ಯಕತೆ ಇಲ್ಲ: ಸಂತೋಷ್ ಲಾಡ್

24-Sep-2023 ಹುಬ್ಬಳ್ಳಿ-ಧಾರವಾಡ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇಮಕ ವಿಚಾರ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ...

Know More

ಕುಮಾರಸ್ವಾಮಿ ನಮ್ಮ ಜೊತೆ ಸೇರಿರೋದು ಸಂತೋಷ: ಸಚಿವ ಪ್ರಲ್ಹಾದ್ ಜೋಶಿ

24-Sep-2023 ಹುಬ್ಬಳ್ಳಿ-ಧಾರವಾಡ

ಬಿಜೆಪಿ ಜೊತೆ ಮೈತ್ರಿ ಅಂತಿಮವಾಗಿದೆ. ಆದರೆ ಸೀಟು ಹಂಚಿಕೆ ಇನ್ನೂ ಅಂತಿಮಗೊಂಡಿಲ್ಲ .ಜೆಡಿಎಸ್ ಎನ್ ಡಿ.ಎ ಒಕ್ಕೂಟ ಸೇರಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...

Know More

ಪುಟ್ಟ ಮಕ್ಕಳ್ಳಿಂದ ಮಹತ್ವದ ಸಾಧನೆ, 24 ವರ್ಲ್ಡ್ ರೆಕಾರ್ಡ್, ದಾಖಲೆಯ ವರ್ಲ್ಡ್

24-Sep-2023 ಹುಬ್ಬಳ್ಳಿ-ಧಾರವಾಡ

ಹತ್ತು ಹಲವಾರು ರಂಗಗಳ ರಸಪ್ರಶ್ನೆಗೆ ಅಳ್ಳು ಹುರಿದಂತೆ ಉತ್ತರ ಕೊಡುವ ಈ ಮುದ್ದು ವಿದ್ಯಾರ್ಥಿಗಳು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮುದಗಲ್ ಪಟ್ಟಣದ ಅಪ್ಪು ವಿದ್ಯಾಧಾಮದ ವಿದ್ಯಾರ್ಥಿಗಳು, ತಮ್ಮಲ್ಲಿರುವ ಸಾಮಾನ್ಯಜ್ಞಾನದ ಮೂಲಕ ಶಿವರಾಜ ಹಾಗೂ...

Know More

ಮುತಾಲಿಕ್ ಮೇಲೆ FIR ದಾಖಲು : ರೇಣುಕಾ ಸುಕುಮಾರ್

23-Sep-2023 ಹುಬ್ಬಳ್ಳಿ-ಧಾರವಾಡ

ಗಣೇಶ ವಿಸರ್ಜನೆ ವೇಳೆ ಪ್ರಮೂದ ಮುತಾಲಿಕ್ ನೀಡಿದ ಹೇಳಿಕೆ ವಿರುದ್ಧ ಕಮೀಷನರ್ HDMC ಅವರು ದೂರು ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ 153 A ಹಾಗೂ 295 A ಇ ಎರಡು ಕಮ್ಯುನಿಟಿ ಮಧ್ಯೆ...

Know More

ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಮುಸ್ಲಿಂ ಮುಖಂಡರಿಂದ ಮನವಿ ಸಲ್ಲಿಕೆ

22-Sep-2023 ಹುಬ್ಬಳ್ಳಿ-ಧಾರವಾಡ

ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮುತಾಲಿಕ್ ಹಾಗೂ ಅವರ ಕಾರ್ಯಕರ್ತರನ್ನ ಗಡಿ ಪಾರು...

Know More

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

22-Sep-2023 ಹುಬ್ಬಳ್ಳಿ-ಧಾರವಾಡ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...

Know More

ಮಹಾತ್ಮಾ ಗಾಂಧೀಜಿ, ಲಾಲ್ ಬಹದ್ಧೂರ ಶಾಸ್ತ್ರೀಜಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧಾರ

22-Sep-2023 ಹುಬ್ಬಳ್ಳಿ-ಧಾರವಾಡ

ಜಿಲ್ಲಾಡಳಿತದಿಂದ ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‍ಬಹಾದ್ದೂರ ಶಾಸ್ತ್ರಿಜಿಯವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ...

Know More

ಧಾರವಾಡದಲ್ಲಿ ಗಣೇಶನಿಗೆ ಅರ್ಥ ಪೂರ್ಣ ವಿದಾಯ

22-Sep-2023 ಹುಬ್ಬಳ್ಳಿ-ಧಾರವಾಡ

ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಧಾರವಾಡದ...

Know More

ಈದ್ಗಾ ಮೈದಾನಕ್ಕೆ ಬಸನಗೌಡ ಯತ್ನಾಳ ಎಂಟ್ರಿ

21-Sep-2023 ಹುಬ್ಬಳ್ಳಿ-ಧಾರವಾಡ

ನಗರದ ಈದ್ಗಾ ಮೈದಾನದ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಹಿಂದೂ ಪೈರ್ ಬ್ರಾಂಡ್ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಿ ವಿಸರ್ಜನೆಗೆ ಚಾಲನೆ...

Know More

ನಮಾಜ್‌ ವಿರುದ್ಧ ಕೋರ್ಟ್‌ ಗೆ ಹೋಗ್ತೀವೆ ಎಂದ ಮುತಾಲಿಕ್‌

21-Sep-2023 ಹುಬ್ಬಳ್ಳಿ-ಧಾರವಾಡ

ಮೂರು ದಿನ ಯಾವುದೇ ಗೊಂದಲ್ಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ.ಅಂಜುಮನ್ ಕಮೀಟಿಯವರು ನೀಚರು. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದೆ. ಈದ್ಗಾ ಮೈದಾನ ಶುದ್ದಿಯಾಗಿದೆ. ಗಣೇಶ ಉತ್ಸವಕ್ಕೆ ವಿರೋಧ ಮಾಡಿದವರು ದೇಶ ವಿರೋಧಿಗಳು, ಅಧರ್ಮಿಯರು ಎಂದು...

Know More

ಗಣೇಶ ಹಬ್ಬ ಹಿನ್ನಲೆ ಈದ್ ಮಿಲಾದ್ ಮೆರವಣಿಗೆ ಮುಂದು ಹಾಕಿದ ಮುಸ್ಲಿಂ ಭಾಂದವರು

21-Sep-2023 ಹುಬ್ಬಳ್ಳಿ-ಧಾರವಾಡ

ಶಾಂತಿ ಸೌಹಾರ್ದತೆಗಾಗಿ ಮೆರವಣಿಗೆ ಮುಂದಕ್ಕೆ ಹಾಕಲು ಕಮೀಟಿ ನಿರ್ಧಾರ ಮಾಡಲಾಗಿದೆ. ಇದೇ 28 ಕ್ಕೆ ಪವಿತ್ರ ಈದ್ ಮಿಲಾದ್ ಹಬ್ಬ ಇದೆ ಅಂದೇ ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆ ಮಾಡಲಾಗುವುದು 28 ಕ್ಕೆ ಹಬ್ಬ ಆಚರಿಸಲಾಗುವುದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು