ಕಾಂಗ್ರೆಸ್ ತಿರುಕನ ಕನಸು ಕಾಣ್ತೀದಾರೆ. ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಎಂದು ನಾನು ಸ್ಪಷ್ಟವಾಗಿ ಹೇಳ್ತೀನಿ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಇವತ್ತು ಚುನಾವಣೆ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಅಣಿಯಾಗಿದೆ. ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್...
Know Moreಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಾಕಷ್ಟು ಸೂಚನೆ ಸಹ ನೀಡಿದ್ದು, ಎಲ್ & ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೂಡಲೇ...
Know Moreಹಿರಿಯ ಪತ್ರಕರ್ತ ಮೆಹಬೂಬ್ ಮುನವಳ್ಳಿ ಅವರನ್ನು ವಿಚಾರಣೆ ನೆಪದಲ್ಲಿ ದಾವಣಗೆರೆ ಜಿಲ್ಲಾ ಪೋಲಿಸರು ಕರೆದೊಯ್ದು ಬಂಧನ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮೌನಪ್ರತಿಭಟನೆ...
Know Moreಚುನಾವಣೆಗೂ ಮುನ್ನವೇ ನಮ್ಮಲ್ಲಿ ಟಿಕೆಟ್ ಘೋಷಣೆ ಮಾಡಲ್ಲ. ಚುನಾವಣೆ ಘೋಷಣೆಯಾದ ನಂತರ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ. ಪ್ರತಿ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇದೆ ಎಂದು ಮಾಜಿ ಸಿಎಂ ಜಗದೀಶ್...
Know Moreದಾಖಲೆ ಇಲ್ಲದೇ ಸಾಗಾಟ ಮಾಡಲಾಗುತ್ತಿದ್ದ ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ 12 ಸಾವಿರ ಸೀರೆಗಳನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ...
Know Moreಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್...
Know Moreಮಕ್ಕಳನ್ನು ದೇಶದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡೋಣ, ಮಕ್ಕಳಿಗೆ ಆಸ್ತಿ ಮಾಡಬಾರದು. ಮಕ್ಕಳನ್ನೇ ದೇಶದ ಅಸ್ತಿಯನ್ನಾಗಿಸಬೇಕು. ಮಕ್ಕಳ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃಧಿ,...
Know Moreಮೀಸಲಾತಿ ಎನ್ನುವುದು ಹುಡುಗಾಟ ವಿಚಾರವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ತಿರುಗೇಟು...
Know Moreಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
Know Moreಸುಮಾರು ನಾಲ್ಕು ದಶಕಗಳ ಬೇಡಿಕೆಯಾದ ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ, ಸಾಮಾಜಿಕ ನ್ಯಾಯ ಹಾಗೂ ಸರ್ಕಾರದ ಹಲವು ಸೌಕರ್ಯಗಳಿಗೆ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ಜಾರಿಗೆ ತರಲು ಹೋರಾಟ...
Know Moreಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಏಕಾಏಕಿ ಮುಸ್ಲಿಂ ಸಮುದಾಯದ ಶೇ.4 ರ ಮೀಸಲಾತಿ ಕಿತ್ತುಕೊಂಡಿರುವುದು ಖಂಡನೀಯ ಎಂದು ಮುಸ್ಲಿಂ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮುಸ್ತಫಾ ಕುನ್ನಿಭಾವಿ...
Know Moreಸರ್ಕಾರದ ಆದೇಶದನ್ವಯ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಲು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘ ಧಾರವಾಡ...
Know Moreಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ಟಾಂಗ್...
Know Moreವಾಹನ ಚಾಲನೆ ಮಾಡುತ್ತಾ ಜೀವನ ನಡೆಸುತ್ತಿರುವ ಮಹಿಳೆಯೋರ್ವಳಿಗೆ ದೇಶಪಾಂಡೆ ಫೌಂಡೇಶನ್ ಬಿ.ಸಿ.ಐ ಮೂಲಕ ಸನ್ಮಾನ...
Know Moreಪ್ರಜಾಪ್ರಭುತ್ವದಲ್ಲಿ ಇದು ಕರಾಳ ದಿನ. ಬಿಜೆಪಿಯವರು ಬೇಕು ಅಂತಾ ಬೇರೆ ನಾಯಕರನ್ನ ಎದುರಿಸಲಾಗದೆ ಮಾಡಿರೋ ಷಡ್ಯಂತ್ರ. ಬಹಳ ಜನ ಕೊಳ್ಳೆ ಹೊಡೆದು ವಿದೇಶಕ್ಕೆ ಹೋದ್ರು. ವಿಜಯ ಮಲ್ಯ, ನೀರವ ಮೋದಿ, ಇವರೆಲ್ಲ ಹೋದ್ರು ಇವರನ್ನ...
Know MoreGet latest news karnataka updates on your email.