News Kannada
Thursday, March 30 2023

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ- ಜಗದೀಶ್ ಶೆಟ್ಟರ್

29-Mar-2023 ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ ತಿರುಕನ ಕನಸು ಕಾಣ್ತೀದಾರೆ. ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಎಂದು ನಾನು ಸ್ಪಷ್ಟವಾಗಿ ಹೇಳ್ತೀನಿ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಇವತ್ತು ಚುನಾವಣೆ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಅಣಿಯಾಗಿದೆ. ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್...

Know More

ಹುಬ್ಬಳ್ಳಿ: ನೀರಿನ ಆಹಾಕಾರ- ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶೆಟ್ಟರ್

29-Mar-2023 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಾಕಷ್ಟು ಸೂಚನೆ ಸಹ ನೀಡಿದ್ದು, ಎಲ್ & ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೂಡಲೇ...

Know More

ಹುಬ್ಬಳ್ಳಿ: ಪತ್ರಕರ್ತನ ಬಂಧನ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

29-Mar-2023 ಹುಬ್ಬಳ್ಳಿ-ಧಾರವಾಡ

ಹಿರಿಯ ಪತ್ರಕರ್ತ ಮೆಹಬೂಬ್ ಮುನವಳ್ಳಿ ಅವರನ್ನು ವಿಚಾರಣೆ ನೆಪದಲ್ಲಿ ದಾವಣಗೆರೆ ಜಿಲ್ಲಾ ಪೋಲಿಸರು ಕರೆದೊಯ್ದು ಬಂಧನ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮೌನಪ್ರತಿಭಟನೆ...

Know More

ಹುಬ್ಬಳ್ಳಿ: ಚುನಾವಣೆ ಘೋಷಣೆ ನಂತರ ಕಮಲದ ಪಟ್ಟಿ ಬಿಡುಗಡೆ- ಶೆಟ್ಟರ್

28-Mar-2023 ಹುಬ್ಬಳ್ಳಿ-ಧಾರವಾಡ

ಚುನಾವಣೆಗೂ ಮುನ್ನವೇ ನಮ್ಮಲ್ಲಿ ಟಿಕೆಟ್ ಘೋಷಣೆ ಮಾಡಲ್ಲ. ಚುನಾವಣೆ ಘೋಷಣೆಯಾದ ನಂತರ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ. ಪ್ರತಿ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇದೆ ಎಂದು ಮಾಜಿ ಸಿಎಂ ಜಗದೀಶ್...

Know More

ಧಾರವಾಡ: 25 ಲಕ್ಷ ರೂಪಾಯಿ ಮೌಲ್ಯದ ಸೀರೆ ಪೊಲೀಸರ ವಶಕ್ಕೆ

28-Mar-2023 ಹುಬ್ಬಳ್ಳಿ-ಧಾರವಾಡ

ದಾಖಲೆ ಇಲ್ಲದೇ ಸಾಗಾಟ ಮಾಡಲಾಗುತ್ತಿದ್ದ ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ 12 ಸಾವಿರ ಸೀರೆಗಳನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ...

Know More

ಹುಬ್ಬಳ್ಳಿ: ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ರಾಜಕೀಯ ಪ್ರೇರಿತ- ಅರವಿಂದ ಬೆಲ್ಲದ

28-Mar-2023 ಹುಬ್ಬಳ್ಳಿ-ಧಾರವಾಡ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್...

Know More

ಮಕ್ಕಳನ್ನೇ ದೇಶದ ಅಸ್ತಿಯನ್ನಾಗಿಸಬೇಕು: ಸಚಿವ ಆಚಾರ ಹಾಲಪ್ಪ

27-Mar-2023 ಹುಬ್ಬಳ್ಳಿ-ಧಾರವಾಡ

ಮಕ್ಕಳನ್ನು ದೇಶದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡೋಣ, ಮಕ್ಕಳಿಗೆ ಆಸ್ತಿ ಮಾಡಬಾರದು. ಮಕ್ಕಳನ್ನೇ ದೇಶದ ಅಸ್ತಿಯನ್ನಾಗಿಸಬೇಕು. ಮಕ್ಕಳ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃಧಿ,...

Know More

ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಹಾಲಪ್ಪ ಆಚಾರ್

27-Mar-2023 ಹುಬ್ಬಳ್ಳಿ-ಧಾರವಾಡ

ಮೀಸಲಾತಿ ಎನ್ನುವುದು ಹುಡುಗಾಟ ವಿಚಾರವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ತಿರುಗೇಟು...

Know More

ಬಿಎಸ್‌ವೈ ಮನೆ ಮೇಲೆ ದಾಳಿ ರಾಜಕೀಯ ಪ್ರೇರಿತವೂ ಇರಬಹುದು – ಸಚಿವ ಪ್ರಹ್ಲಾದ್ ಜೋಶಿ

27-Mar-2023 ಹುಬ್ಬಳ್ಳಿ-ಧಾರವಾಡ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

Know More

ಐತಿಹಾಸಿಕ ನಿರ್ಧಾರ ತೆಗೆದುಕೊಂಡ ನೀಡಿದ ಬಿಜೆಪಿ ಸರ್ಕಾರ; ಅಭಿನಂದನೆ ಸಲ್ಲಿಸಿದ ದಲಿತ ಮುಖಂಡರು

27-Mar-2023 ಹುಬ್ಬಳ್ಳಿ-ಧಾರವಾಡ

ಸುಮಾರು ನಾಲ್ಕು ದಶಕಗಳ ಬೇಡಿಕೆಯಾದ ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ, ಸಾಮಾಜಿಕ ನ್ಯಾಯ ಹಾಗೂ ಸರ್ಕಾರದ ಹಲವು ಸೌಕರ್ಯಗಳಿಗೆ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗ ಜಾರಿಗೆ ತರಲು ಹೋರಾಟ...

Know More

ಮುಸ್ಲಿಂ ಸಮಯದ 4% ಮೀಸಲಾತಿ ಕಿತ್ತೊಗೆದ ರಾಜ್ಯ ಸರ್ಕಾರ : ಮುಸ್ತಫಾ ಕುನ್ನಿಭಾವಿ

27-Mar-2023 ಹುಬ್ಬಳ್ಳಿ-ಧಾರವಾಡ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಏಕಾಏಕಿ ಮುಸ್ಲಿಂ ಸಮುದಾಯದ ಶೇ.4 ರ ಮೀಸಲಾತಿ ಕಿತ್ತುಕೊಂಡಿರುವುದು ಖಂಡನೀಯ ಎಂದು ಮುಸ್ಲಿಂ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮುಸ್ತಫಾ ಕುನ್ನಿಭಾವಿ...

Know More

ಹುಬ್ಬಳ್ಳಿ: ಪೌರ ಕಾರ್ಮಿಕರಿಂದ ಪಾಲಿಕೆ ಮುಂದೆ ಧರಣಿ ಸತ್ಯಾಗ್ರಹ

27-Mar-2023 ಹುಬ್ಬಳ್ಳಿ-ಧಾರವಾಡ

ಸರ್ಕಾರದ ಆದೇಶದನ್ವಯ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಲು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘ ಧಾರವಾಡ...

Know More

ಹುಬ್ಬಳ್ಳಿ: ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ- ಸಿಎಂ ಬೊಮ್ಮಾಯಿ

26-Mar-2023 ಹುಬ್ಬಳ್ಳಿ-ಧಾರವಾಡ

ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ಗೆ ಟಾಂಗ್...

Know More

ಹುಬ್ಬಳ್ಳಿ : ಗೂಡ್ಸ್ ವಾಹನ ಚಾಲನೆ ಮಾಡಿ ಸಂಸಾರ ತಕ್ಕಡಿ ತೂಗಿಸಿದ ನೀಲಮ್ಮ

26-Mar-2023 ಹುಬ್ಬಳ್ಳಿ-ಧಾರವಾಡ

ವಾಹನ ಚಾಲನೆ ಮಾಡುತ್ತಾ ಜೀವನ ನಡೆಸುತ್ತಿರುವ ಮಹಿಳೆಯೋರ್ವಳಿಗೆ ದೇಶಪಾಂಡೆ ಫೌಂಡೇಶನ್ ಬಿ.ಸಿ.ಐ ಮೂಲಕ ಸನ್ಮಾನ...

Know More

ಹುಬ್ಬಳ್ಳಿ: ಲೂಟಿ ಹೊಡೆದವರನ್ನು ಬಿಜೆಪಿ ರಕ್ಷಣೆ ಮಾಡೋ ಕೆಲಸ ಮಾಡ್ತಿದೆ- ಸಿದ್ದರಾಮಯ್ಯ

24-Mar-2023 ಹುಬ್ಬಳ್ಳಿ-ಧಾರವಾಡ

ಪ್ರಜಾಪ್ರಭುತ್ವದಲ್ಲಿ ಇದು ಕರಾಳ ದಿನ. ಬಿಜೆಪಿಯವರು ಬೇಕು ಅಂತಾ ಬೇರೆ ನಾಯಕರನ್ನ ಎದುರಿಸಲಾಗದೆ ಮಾಡಿರೋ ಷಡ್ಯಂತ್ರ. ಬಹಳ ಜನ ಕೊಳ್ಳೆ ಹೊಡೆದು ವಿದೇಶಕ್ಕೆ ಹೋದ್ರು. ವಿಜಯ ಮಲ್ಯ, ನೀರವ ಮೋದಿ, ಇವರೆಲ್ಲ ಹೋದ್ರು ಇವರನ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು