ಹುಬ್ಬಳ್ಳಿ- ಧಾರವಾಡದ ಲಕ್ಷ್ಮಿಸಿಂಗನಕೇರಿ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಮಾತನಾಡಿದ ಕಳವಳ ವ್ಯಕ್ತಪಡಿಸಿದ ಶಾಸಕ ಅಮೃತ ದೇಸಾಯಿ ಅವರಯ, ಬೇಟಿ ಬಚ್ಚಾವೋ ಬೇಟಿ ಪಡಾವೋ.
ಇದು ಕೇವಲ ಬಿ.ಜೆ.ಪಿಯ ಪ್ರಚಾರ ವ್ಯಾಕ್ಯವಲ್ಲ ಈ ನಿಟ್ಟಿನಲ್ಲಿ ಸರಕಾರ ಹಲವಾರು ಕಾರ್ಯ ಮಾಡುತ್ತಿದೆ. ಈ ರೀತಿಯ ಅತ್ಯಾಚಾರದ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಧಾರವಾಡ ಗ್ರಾಮೀಣ ಭಾಗದ ಶಾಸಕ ಅಮೃತ ದೇಸಾಯಿ ಹೇಳಿದರು.