News Kannada
Saturday, March 25 2023

ಹುಬ್ಬಳ್ಳಿ-ಧಾರವಾಡ

ಧಾರವಾಡ: ಕೆಲಸಕ್ಕೆ ಮರುಸೇ‌ರ್ಪಡೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ನೌಕರ

Another employee climbs mobile tower in Dharwad
Photo Credit : News Kannada

ಧಾರವಾಡ: ಜಲಮಂಡಳಿ ನೌಕರರ ಬಾಕಿ ವೇತನ ಬಿಡುಗಡೆ ಹಾಗೂ ಮರಳಿ ಅವರನ್ನು ಕೆಲಸಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಆಗ್ರಹಿಸಿ ಜಲಮಂಡಳಿ ನೌಕರನೊಬ್ಬ ನಗರ ಜ್ಯುಬಿಲಿ ವೃತ್ತದಲ್ಲಿರುವ ಮೊಬೈಲ್ ಟವರ್ ಏರಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಕಳೆದ ಕೆಲವು ದಿನಗಳಿಂದ ಜಲಮಂಡಳಿ ನೌಕರರು ಪಾಲಿಕೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಒಬ್ಬ ನೌಕರ ಏಕಾಏಕಿ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ್ದಾನೆ. ಜ್ಯುಬಿಲಿ ವೃತ್ತದಲ್ಲಿ ಜಲಮಂಡಳಿಯ ಇತರ ನೌಕರರು ಸಹ ಪಾಲಿಕೆ ಹಾಗೂ ಮೇಯರ್ ಈರೇಶ ಅಂಚಟಗೇರಿ ವಿರುದ್ಧ ಪ್ರತಿಭಟನೆ ನಡೆಸಿದರು. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಭೇಟಿ ನೀಡಿದ್ದು ಟವರ್ ಏರಿರುವ ಜಲಮಂಡಳಿ ನೌಕರನಿಗೆ ಕೆಳಗೆ ಇಳಿಯುವಂತೆ ಮನವೊಲಿಸಿದ್ದಾರೆ.

See also  ಭಾರತದ ಹೊಸ ಕೋವಿಡ್ -19 ಪ್ರಕರಣಗಳು 11,739 ಕ್ಕೆ ಇಳಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು