News Kannada
Sunday, March 26 2023

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರ ಅನುಮತಿಗಾಗಿ ಪ್ರತಿಭಟನೆ

Protest for mcc commissioner's permission to install Kamanna statue
Photo Credit : News Kannada

ಹುಬ್ಬಳ್ಳಿ: ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣಮೂರ್ತಿ ಪ್ರತಿಷ್ಠಾಪನೆಗೆ ಮೇಯರ್ ಒಪ್ಪಿಗೆ ನೀಡಿದ್ದಾರೆ. ಆದರೆ ಪಾಲಿಕೆ ಆಯುಕ್ತರು ಅನುಮತಿ ನೀಡ್ತಿಲ್ಲ ಎಂದು ಹಿಂದೂಪರ ಸಂಘಟನೆಗಳು ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ, ತಮಟೆ ಬಡೆಯುತ್ತ ವಿಎಚ್ ಪಿ ಕಾರ್ಯಕರ್ತರು ನಿನ್ನೆ ರಾತ್ರಿ ಪ್ರತಿಭಟನೆ ಮಾಡಿದ್ದರು.

ಕಾಮಣ್ಣಮೂರ್ತಿ ಪ್ರತಿಷ್ಠಾಪನೆಗೆ ಮೇಯರ್ ಈರೇಶ ಅಂಚಟಗೇರಿ ಅನುಮತಿ ನೀಡಿದ್ದರು, ಆದರೆ ಪಾಲಿಕೆ ಆಯುಕ್ತರು ಅನುಮತಿ ನೀಡ್ತಿಲ್ಲಾ.ಗಣೇಶ ಮೂರ್ತಿ ಪ್ರತಿಷ್ಠಾಪನೆ, ಟಿಪ್ಪು, ಕನಕ ಜಯಂತಿಗೆ ಅವಕಾಶ ನೀಡಲಾಗಿತ್ತು. ಆದ್ರೆ ಈಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಏಕೆ ಅವಕಾಶ ನೀಡುತ್ತಿಲ್ಲ ಎಂದು ಹಿಂದೂಪರ ಸಂಘಟನೆ ಪ್ರಶ್ನೆ ಮಾಡಿದ್ದಾರೆ.

ಅನುಮತಿ ನೀಡಿದರೆ ಈದ್ಗಾ ಮೈದಾನದ ಆವರಣದೊಳಗೆ ಕೂಡಿಸ್ತೇವೆ. ಇಲ್ಲದಿದ್ದಲ್ಲಿ ಮೈದಾನದ ಹೊರಗಡೆಯೇ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ಮೂರು ದಿನಗಳ ಕಾಲ ಕಾಮಣ್ಣ ಮೂರ್ತಿ ಕೂಡಿಸುತ್ತೇವೆ ಎಂದು ಹಿಂದೂ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

See also  ಕಾಂಗ್ರೆಸ್ಸಿನ ತುಷ್ಟಿಕರಣ ರಾಜಕರಣಕ್ಕೆ ಮುಸ್ಲಿಂರನ್ನು ಬಳಸಿಕೊಳ್ಳುತ್ತಿದ್ದಾರೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು