News Kannada
Monday, March 27 2023

ಹುಬ್ಬಳ್ಳಿ-ಧಾರವಾಡ

ಈ ಬಾರಿ 130 ಸೀಟ್ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ- ಗೋವಿಂದ ಕಾರಜೋಳ

We will come back to power by winning 130 seats this time: Govind Karjol
Photo Credit : News Kannada

ನವಲಗುಂದ: ಇಂದು ನವಲಗುಂದ ನಗರದಲ್ಲಿ ಯಾತ್ರೆ ಕೈಗೊಂಡಿದ್ದು ಈ ಬಾರಿ 130 ಸೀಟ್ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಮುಂಬರುವ ಚುನಾವಣೆ ವಿಚಾರವಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರವು ಬಡವರನ್ನ ಬ್ಯಾಂಕ್‌ನಲ್ಲಿ ಸಾಲಗಾರನ್ನಾಗಿ ಮಾಡಿತ್ತು. ಪ್ರಧಾನಿಯವರ ಜನಧನ ಯೋಜನೆ 48 ಕೋಟಿ ಜನರಿಗೆ ತಲುಪಿದೆ. ಹಾಗೆ ಜಲ ಜೀವನ ಯೋಜನೆಯಿಂದ ಉತ್ತಮ ಕುಡಿಯವ ನೀರು, ರೈತರಿಗೆ, ವಿದ್ಯಾರ್ಥಿಗಳಿಗೆ, ಅಲ್ಪ ಸಂಖ್ಯಾತರ ಹೆಣ್ಮಮಕ್ಕಳಿಗೆ ಶಿಕ್ಷಣ ಸಲುವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ವಿಶೇಷ ಅನುದಾನ ನೀಡಿದ್ದಾರೆ ಅಲ್ಲದೇ sc/st ಜನತೆಗೆ ಮೀಸಲಾತಿ ನೀಡಿದ್ದಾರೆ. ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದಾರೆ ಹೀಗೆ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ ಪಾಟೀಲ್, ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಬಸವರಾಜ ಕುಂದಗೋಳಮಠ, ಮಲ್ಲಿಕಾರ್ಜುನ ಬಾಳಿಕಾಯಿ, ಅಣ್ಣಪ್ಪ ಬಾಗಿ ಇದ್ದರು.

See also  ಮಂಗಳೂರು: ಒಂದು ತಿಂಗಳೊಳಗೆ ಎಲೆಕ್ಟ್ರಿಕಲ್ ಬಸ್‍ಗಳು ಸಂಚರಿಸಲಿವೆ - ಎಂ.ಚಂದ್ರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು