News Kannada
Wednesday, June 07 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಪೌರ ಕಾರ್ಮಿಕರಿಂದ ಪಾಲಿಕೆ ಮುಂದೆ ಧರಣಿ ಸತ್ಯಾಗ್ರಹ

Hubballi: Pourakarmikas stage dharna in front of Municipal Corporation
Photo Credit :

ಹುಬ್ಬಳ್ಳಿ: ಸರ್ಕಾರದ ಆದೇಶದನ್ವಯ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಲು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘ ಧಾರವಾಡ ಇವರ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರಿಗೆ ಅನಿರ್ದಧಿಷ್ಠ ಅಹೋರಾತ್ರಿ ಧರಣಿ ಸತ್ಯಾಗ್ರಹ ಆಮರಣ ಉಪವಾಸ ಹೋರಾಟ ಹಮ್ಮಿಕೊಂಡಿದ್ದಾರೆ.

ನೂರಾರು ಪೌರ ಕಾರ್ಮಿಕರು ಅವಳಿ ನಗರದಲ್ಲಿ ಸ್ವಚ್ಛತಾ ಕಾರ್ಯವನ್ನು ಬದಿಗಿಟ್ಟು ಪಾಲಿಕೆ ಎದುರಿಗೆ ಸತ್ಯಾಗ್ರಹ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

See also  ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಪಲ್ಟಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು