News Kannada
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ಇ.ಆರ್.ಎಸ್.ಎಸ್ 112 ಪೋಸ್ಟರ್ ಬಿಡುಗಡೆ

ERSS 112 poster released in Hubballi
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸಾಕಷ್ಟು ಜನಜಾಗೃತಿ ಕಾರ್ಯಕ್ರಮಗಳ ಮೂಲಕ ಮಾತ್ರವಲ್ಲದೆ ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಜನಮನ್ನಣೆ ಪಡೆದಿದೆ. ಈ ನಿಟ್ಟಿನಲ್ಲಿ ಇ.ಆರ್.ಎಸ್.ಎಸ್ 112 ಪೋಸ್ಟರ್ ಬಿಡುಗಡೆ ಮೂಲಕ ಮತ್ತೊಂದು ಸಾಧನೆಗೆ ಮುನ್ನುಡಿ ಬರೆದಿದೆ.

ಮೊನ್ನೆಯಷ್ಟೇ ತುರ್ತು ಸ್ಪಂದನೆಯಲ್ಲಿ ರಾಜ್ಯದಲ್ಲಿಯೇ ದಾಖಲೆ ಮಾಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಮತ್ತಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವ ಹಿನ್ನೆಲೆಯಲ್ಲಿ ಪೋಸ್ಟರ್ ಬಿಡುಗಡೆ ಮೂಲಕ ಸಾಧನೆ ಶ್ರಮಿಸಿದ ಸಿಬ್ಬಂದಿಗೆ ಅಧಿಕಾರಿ ವರ್ಗದವರಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತರಾದ ಗೋಪಾಲಕೃಷ್ಣ ಅಭಿನಂದನೆ ಸಲ್ಲಿಸಿದರು.

ಒಟ್ಟಿನಲ್ಲಿ ಲೋಕ ಸ್ಪಂದನ, ಇ-ಸ್ಪಂದನ, ಟ್ರಾಫಿಕ್ ರೂಲ್ಸ್ ಹಾಗೂ ಜನಸ್ನೇಹಿ ನಿರ್ಧಾರಗಳ ಮೂಲಕ ಈಗ ಪೊಲೀಸ್ ಕಮೀಷನರೇಟ್ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ.

See also  ಮತದಾನದ ಮಹತ್ವವನ್ನು ಅರಿತು ನಾವೆಲ್ಲರೂ ತಪ್ಪದೆ ಮತದಾನ ಮಾಡಬೇಕು- ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು