News Karnataka Kannada
Friday, April 26 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಬಿರುಗಾಳಿ ರಭಸಕ್ಕೆ ಅನ್ನದಾತನ ಜೀವನ ಅಸ್ತವ್ಯಸ್ತ

Hubballi: Annadata's life disrupted due to storm
Photo Credit : News Kannada

ಹುಬ್ಬಳ್ಳಿ: ಇಡೀ ವರ್ಷವಿಡಿ ಬೆಳೆದ ಬಾಳೆ ಗಿಡಗಳು ಬಿರುಗಾಳಿ ರಭಸಕ್ಕೆ ನೆಲಸಮವಾದ ಘಟನೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.

500 ಬಾಳೆ ಗಿಡಗಳು ನೆಲಕಚ್ಚಿ ಅಂದಾಜು 5 ಲಕ್ಷ ರೂ.ದಷ್ಟು ಹಾನಿಯಾಗಿವೆ. ರೈತ ಅಪ್ಪಯ್ಯ ವಸ್ತ್ರದ ಎಂಬುವರ ಹೊಲದಲ್ಲಿ ಸಂಜೆಹೊತ್ತಿಗೆ ಬೀಸಿದ ಬಿರುಗಾಳಿ ಹೊಡೆತಕ್ಕೆ ಬಾಳೆಗಿಡಗಳು ಸಂಪೂರ್ಣ ನಾಶವಾಗಿ ನೆಲಸಮವಾಗಿ ಬಿಟ್ಟಿವೆ. ಸುಮಾರು ಒಂದೂವರೆ ಎಕ್ರೆ ಬಾಳೆಬೆಳೆ ನೆಲ ಕಚ್ಚಿಕೊಂಡು ಬಿಟ್ಟಿದೆ. ವರ್ಷವಿಡೀ ಲಕ್ಷ ರೂಪಾಯಿ ಖರ್ಚು ಮಾಡಿ ಬೆಳೆಸಿದ ಬಾಳೆ ಬೆಳೆಯೂ ಇನ್ನೇನು ವಾರ ಕಳೆಯುವಷ್ಟರಲ್ಲಿಯೇ ಕಟಾವ್ ಆಗಿ ಮಾಡಿದ ಸಾಲ ಹರಿಯುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತನ ಬದುಕಿಗೆ, ಒಂದೇ ದಿನದಲ್ಲಿ ಬಿರುಗಾಳಿ ಭೂತ ಮುಳ್ಳಾಗಿ ಬಂದು ರೈತನ ಬದುಕನ್ನೇ ಕಿತ್ತುಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು