News Kannada
Saturday, September 23 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Leopard falls into forest department's cage, villagers heave a sigh of relief
Photo Credit : News Kannada

ಹುಬ್ಬಳ್ಳಿ: ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹಲವು ಬಾರಿ ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದ ಚಿರತೆಯಿಂದ ಜನರು ಭಯಭೀತರಾಗಿದ್ದರು. ಅಲ್ಲದೆ ಚಿರತೆ ಕಂಡು ಜಮೀನಿಗೆ ತೆರಳುವುದಕ್ಕೂ ಆತಂಕಗೊಂಡಿದ್ದ ರೈತರು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು‌.ಇನ್ನೂ ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಎರಡೂ ದಿನಗಳಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಚಿರತೆ ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

See also  ಬೆಂಗಳೂರು: 75 ವರ್ಷ ದಾಟಿದ ಎಲ್ಲರೂ ರಾಜಕೀಯದಿಂದ ನಿವೃತ್ತಿ ಹೊಂದಿ- ಸಚಿವ ಅಶ್ವತ್ಥನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು