News Kannada
Monday, December 11 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ರಷ್ಯಾದ ಬಾಲಕನಿಗೆ ಕಾಶಿ ಗುರುಗಳಿಂದ ಇಷ್ಟಲಿಂಗ ದೀಕ್ಷೆ

Hubballi: Russian boy initiated into Ishtalinga by Kashi guru
Photo Credit : News Kannada

ಹುಬ್ಬಳ್ಳಿ: ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಉತ್ತರಪ್ರದೇಶದ ಕಾಶಿ ಜ್ಞಾನಪೀಠದ ಡಾ.ಚಂದ್ರಶೇಖರ ಶಿವಾಚಾರ್ಯರಿಂದ ರಷ್ಯಾದ ಮಾಸ್ಕೋ ನಿವಾಸಿ ಪಾರ್ವತಿ ಎಂಬುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಸೋಮವಾರ ಕಾಶಿಯಲ್ಲಿ ಇಷ್ಟಲಿಂಗ ದೀಕ್ಷೆ ಸ್ವೀಕರಿಸಿ ಗಮನ ಸೆಳೆದಿದ್ದಾನೆ.

ಇದೇ ವೇಳೆ ಬಾಲಕ ಆ್ಯಂಡ್ರೆಗೆ ಡಾ.ಚಂದ್ರಶೇಖರ ಶಿವಾಚಾರ್ಯರು ‘ಗಣೇಶ’ ಎಂದು ಮರು ನಾಮಕರಣ ಮಾಡಿದರು.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಈ ಹಿಂದೆ ವೀರಶೈವ ಧರ್ಮ ಸಿದ್ಧಾಂತ ಸ್ವೀಕರಿಸಿ ಇಷ್ಟಲಿಂಗ ದೀಕ್ಷೆ ಹೊಂದಿದ್ದ ರಷ್ಯಾದ ಪಾರ್ವತಿ (ಹೆಸರು ಬದಲಿಸಿದೆ) ಎಂಬುವವರು ನಿತ್ಯವೂ ಅವರ ಮನೆಯಲ್ಲಿ ಇಷ್ಟಲಿಂಗ ಪೂಜೆ ಸಾಂಗಾವಾಗಿ ನೆರವೇರಿಸುತ್ತಿದ್ದು, ಇದರಿಂದ ಪ್ರಭಾವಿತನಾದ ಬಾಲಕ ಆ್ಯಂಡ್ರೆ, ತನಗೂ ಇಷ್ಟಲಿಂಗ ದೀಕ್ಷೆ ಬೇಕೆಂದು ಉತ್ಕಟ ಇಚ್ಚೆ ತೋರಿದ್ದರಿಂದ ಪಾಲಕರು ಕಾಶಿ ಪೀಠದಲ್ಲೇ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ.

See also  ತಿರುವನಂತಪುರಂ: ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ ಕೇರಳ ರಾಜ್ಯಪಾಲ ಖಾನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು