News Karnataka Kannada
Saturday, April 20 2024
Cricket
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಶೆಟ್ಟರ್ ಸೋಲಿಗೆ ರಾಜೀನಾಮೆ ನೀಡಿದ ಯುವಕ

Hubballi: Young man resigns after Shettar's defeat
Photo Credit : News Kannada

ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲ್ತಾರೆ ಅಂತ ರಕ್ತದಲ್ಲಿ ಪೋಸ್ಟರ್ ಬರೆದಿದ್ದ ಯುವಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾನೆ. ಮಂಜುನಾಥ ಎಂಬ ಯುವಕ ಜಗದೀಶ್ ಶೆಟ್ಟರ್ ಈ ಬಾರಿ ಗೆದ್ದೇ ಗೆಲ್ತಾರೆಂದು ರಕ್ತದಲ್ಲಿ ಪತ್ರ ಬರೆದಿದ್ದ. ಸಧ್ಯ ಶೆಟ್ಟರ್ ಸೋಲಿನಿಂದಾಗಿ ಮಂಜುನಾಥ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾನೆ.

ಈ ಸಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಜಗದೀಶ್ ಶೆಟ್ಟರ್ ಗೆದ್ದೇ ಗೆಲ್ತಾರೆ ಅಂತ ರಕ್ತದಲ್ಲಿ ಬರೆದಿದ್ದ ಮಂಜುನಾಥ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದು ಮನಸ್ಸಿಗೆ ಬಹಳ ಖುಷಿಯಾಗಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾನೆ.

ಆದರೆ ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ್ ಮತ್ತು ಕುಂದಗೋಳ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಸೋತಿದ್ದಾರೆ. ಈ ಸೋಲಿನ ನೈತಿಕ ಹೊಣೆ ಹೊತ್ತು ನಾನು ರಾಜೀನಾಮೆ ಕೊಡುತ್ತಿದ್ದೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳೇನೆ ಎಂದು ಪತ್ರದಲ್ಲಿ ಬರೆದಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು