News Karnataka Kannada
Thursday, April 18 2024
Cricket
ಹುಬ್ಬಳ್ಳಿ-ಧಾರವಾಡ

ಕಲಘಟಗಿ: ಲಾಡ್ ಗೆಲುವಿಗೆ ಹರಕೆ ತೀರಿಸಿದ ಯುವಕ

Lad's young man vows to win
Photo Credit : News Kannada

ಕಲಘಟಗಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ್ ಈ ಬಾರಿ ಕ್ಷೇತ್ರದಲ್ಲಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಕಲಘಟಗಿ ಪಟ್ಟಣದ ಆಝಾದ್ ಮಲ್ಲಿಕನವರ ಎಂಬ ಯುವಕ ಸಂತೋಷ ಲಾಡ್ ಗೆದ್ದು ಬಂದರೆ ಪಾದಯಾತ್ರೆ ಮೂಲಕ ದೇವರ ದರ್ಶನ ಮಾಡುವುದಾಗಿ ದೇವರಲ್ಲಿ ಹರಕೆ ಹೊತ್ತಿದ್ದನಂತೆ.

ಈಗ ಲಾಡ್ ಗೆಲವು ಸಾಧಿಸಿದ್ದು ಇಂದು ಮುಂಜಾನೆ ಕಲಘಟಗಿ ಪಟ್ಟಣದ ರುಸ್ತುಂ ಶಾಹಿದ್ ದರ್ಗಾ ಮೂಲಕ 14 ಕಿಲೋಮೀಟರ್ ದೂರವಿರುವ ಸಾತೋಶಹೀದ ದರ್ಗಾ ವರೆಗೂ ಬರಿಗಾಲಲ್ಲಿ ಪಾದಯಾತ್ರೆ ಮಾಡಿ ದೇವರ ದರ್ಶನ ಮಾಡಿ ಹರಕೆ ತೀರಿಸಿದ್ದಾರೆ. ಕ್ಷೇತ್ರದಲ್ಲಿ ಸಂತೋಷ ಲಾಡ್ ರವರ ಅಭಿಮಾನಿಗಳ ಸಂಭ್ರಮಾಚರಣೆಯಲ್ಲಿ ಈ ಯುವಕನ ಹರಕೆ ವಿಶೇಷವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು