News Karnataka Kannada
Friday, March 29 2024
Cricket
ಹುಬ್ಬಳ್ಳಿ-ಧಾರವಾಡ

ನವಲಗುಂದ: ಬಂಡಾಯ ನಾಡಿನಲ್ಲಿ 20 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ

We will not spare Union Minister Joshi on Mahadayi issue; MLA Konareddy
Photo Credit : News Kannada

ನವಲಗುಂದ: ಬಂಡಾಯದ ನಾಡು ಎಂದು ಖ್ಯಾತಿ ಗಳಿಸಿರುವ ನವಲಗುಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದೆ. ಬಿಜೆಪಿಯ ಪ್ರಬಲ ಪ್ರತಿಸ್ಪರ್ಧಿಯಾಗಿ ಶಂಕರ ಪಾಟೀಲ ಮುನೇನಕೊಪ್ಪ ವಿರುದ್ಧ 22,000 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್.ಹೆಚ್.ಕೋನರಡ್ಡಿ ಅಭೂತಪೂರ್ವ ಜಯ ಸಾಧಿಸಿದ್ದಾರೆ.

ಈ ಗೆಲುವಿನ ಮೂಲಕ 20 ವರ್ಷಗಳ ನಂತರ ಮತ್ತೆ ಕಾಂಗ್ರೆಸ್ ತಾಲೂಕಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಕೋನರಡ್ಡಿ ವಿಜಯಶಾಲಿ ಆದ ಹಿನ್ನಲೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಕೋನರಡ್ಡಿ ಪರ ಘೋಷಣೆ ಹಾಕುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು