ಧಾರವಾಡ: ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದು ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.
ಧಾರವಾಡ: ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದು ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಭೇಟಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.